ಭಾರೀ ಮಳೆ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ


Team Udayavani, Aug 8, 2022, 10:03 AM IST

rain

ಬೆಳಗಾವಿ: ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕುಗಳಲ್ಲಿ ಬಿಡದೆ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಕೆ ಘೋಷಣೆ ಮಾಡಲಾಗಿದೆ.

ಚಿರತೆ ಪ್ರತ್ಯಕ್ಷ- ಶಾಲೆಗೆ ರಜೆ: ಬೆಳಗಾವಿ ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ 13 ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಬೆಳಗಾವಿಯ ಜಾಧವ ನಗರದಲ್ಲಿ ಶನಿವಾರ ಚಿರತೆ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಚಿರತೆ ಹಿಡಿಯಲು ಕಳೆದ 2 ದಿನಗಳಿಂದಲೂ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಈವರೆಗೂ ಚಿರತೆ ಪತ್ತೆಯಾಗಿಲ್ಲ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಪ್ರದೇಶದ ವ್ಯಾಪ್ತಿಯ ನಾಗರಿಕರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು ಮಕ್ಕಳನ್ನು ಹೊರಗೆ ಬಿಡದಂತೆ ತಿಳಿಸಲಾಗಿದೆ.

ಇದನ್ನೂ ಓದಿ:ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ : ಮೂವರು ಭಕ್ತರ ಸಾವು, ಇಬ್ಬರಿಗೆ ಗಾಯ

ಹನುಮಾನ್ ನಗರ ಹಿರಿಯ ಪ್ರಾಥಮಿಕ ಶಾಲೆ, ಕುವೆಂಪು ನಗರ ಕಿರಿಯ ಪ್ರಾಥಮಿಕ ಶಾಲೆ, ಸಹ್ಯಾದ್ರಿ ನಗರ ಕಿರಿಯ ಪ್ರಾಥಮಿಕ ಶಾಲೆ, ಸದಾಶಿವನಗರ ಕಿರಿಯ ಪ್ರಾಥಮಿಕ ಶಾಲೆ, ಸದಾಶಿವನಗರ ಮರಾಠಿ ಕಿರಿಯ ಪ್ರಾಥಮಿಕ ಶಾಲೆ, ವಿವಿ ನಗರ ಹಿರಿಯ ಪ್ರಾಥಮಿಕ ಶಾಲೆ, ಕುವೆಂಪುನಗರ ಕೆಎಲ್ಇ ಇಂಟರ್ ನ್ಯಾಶನಲ್ ಸ್ಕೂಲ್, ವನಿತಾ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಕ್ಲಬ್ ರಸ್ತೆ, ಕೇಂದ್ರೀಯ ವಿದ್ಯಾಲಯ, ಕ್ಯಾಂಪ್, ಮರಾಠಿ ವಿದ್ಯಾನಿಕೇತನ, ಕ್ಯಾಂಪ್, ಎನ್ ಪಿ ಇಟಿ ಕ್ಲಬ್ ರಸ್ತೆ ಸೇಂಟ್ ಝೇವಿಯರ್ ಹೈಸ್ಕೂಲ್ ಕ್ಯಾಂಪ್, ಟಿವಿ ಸೆಂಟರ್ ಜಿಎಲ್ ಪಿಎಸ್ ಉರ್ದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಅದೇ ರೀತಿ ಬೆಳಗಾವಿ ಗ್ರಾಮೀಣ ಭಾಗದ ಒಂಬತ್ತು ಸರಕಾರಿ ಶಾಲೆಗಳಿಗೆ ಸಹ ರಜೆ ಘೋಷಿಸಲಾಗಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.