ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ


Team Udayavani, Aug 8, 2022, 10:10 AM IST

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ

ಬೆಂಗಳೂರು: ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ (ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್) ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ.

ಸಚಿವರಾಗಿ ಒಂದು ವರ್ಷದಲ್ಲಿ ಮಾಡಿದ ಸಾಧನೆಗಳ ವಿವರದ ಪಟ್ಟಿ ಪ್ರಕಟಿಸಿರುವ ಅವರು ಮುಂದಿನ ದಿನಗಳಲ್ಲಿ ವರ್ಷಕ್ಕೆ ಎರಡು ಬಾರಿ ಟಿಇಟಿ ನಡೆಸುವ ಮಹತ್ವದ ವಿಚಾರವನ್ನು ಹಂಚಿಕೊಂಡಿದ್ದಾರೆ.

ವರ್ಷಕ್ಕೆ ಎರಡು ಟಿಇಟಿ ಪರೀಕ್ಷೆ ನಡೆಸಬೇಕು ಎನ್ನುವ ಗುರಿ ಇದೆ. ಆದರೆ, ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಒಂದೇ ಟಿಇಟಿ ನಡೆಯಲಿದೆ. ಇದೇ ನವೆಂಬರ್ 6ರಂದು ಟಿಇಟಿ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ- ಜೆಡಿಯು ಜಗಳ: ಸೋನಿಯಾಗೆ ಕರೆ ಮಾಡಿದ ನಿತೀಶ್ ಕುಮಾರ್

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿನ ಮಕ್ಕಳಿಗೆ ‘ಸ್ಪೋಕನ್ ಇಂಗ್ಲೀಷ್’ ತರಗತಿಗಳನ್ನು ಆರಂಭಿಸುವ ಉದ್ದೇಶವಿದ್ದು, ಮುಂದಿನ ದಿನಗಳಲ್ಲಿ ಮಾದರಿ ಶಾಲೆಗಳಲ್ಲಿ ಹಾಗೂ ಹೊಸ ನೇಮಕಾತಿಯಿಂದ ಲಭ್ಯವಾಗುವ ಇಂಗ್ಲೀಷ್ ಶಿಕ್ಷಕರ ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಹಂತ ಹಂತವಾಗಿ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಶಾಲೆಗಳಲ್ಲಿ ನೈತಿಕ ವಿಜ್ಞಾನ ತರಗತಿಗಳನ್ನು ಆರಂಭಿಸುವ ಉದ್ದೇಶವಿದೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.