ಕ್ರೇಜಿಸ್ಟಾರ್‌ ಗೋಲ್ಡನ್‌ ಸ್ಟಾರ್‌ ಜೊತೆಜೊತೆಯಲಿ..12ಕ್ಕೆ ಗಾಳಿಪಟ2, ರವಿಬೋಪಣ್ಣ ರಿಲೀಸ್‌


Team Udayavani, Aug 8, 2022, 10:27 AM IST

ಕ್ರೇಜಿಸ್ಟಾರ್‌ ಗೋಲ್ಡನ್‌ ಸ್ಟಾರ್‌ ಜೊತೆಜೊತೆಯಲಿ..12ಕ್ಕೆ ಗಾಳಿಪಟ2, ರವಿಬೋಪಣ್ಣ ರಿಲೀಸ್‌

ಒಂದು ಕಡೆ “ಗಾಳಿಪಟ-2′ ಮತ್ತೂಂದು ಕಡೆ “ರವಿ ಬೋಪಣ್ಣ’. ಹೌದು, ಇದು ಈ ವಾರ ತೆರೆಕಾಣುತ್ತಿರುವ ಚಿತ್ರಗಳು. ಈ ಮೂಲಕ ಕ್ರೇಜಿಸ್ಟಾರ್‌ ರವಿಚಂದ್ರನ್‌ ಹಾಗೂ ಗೋಲ್ಡನ್‌ಸ್ಟಾರ್‌ ಗಣೇಶ್‌ ಒಂದೇ ವಾರ ಅಭಿಮಾನಿಗಳಿಗೆ ದರ್ಶನ ನೀಡುತ್ತಿದ್ದಾರೆ. ಗಾಳಿಪಟ-2 ತನ್ನ ಪ್ರಮುಖ ಚಿತ್ರಮಂದಿರವನ್ನಾಗಿ ವೀರೇಶ್‌ ಅನ್ನು ಆಯ್ಕೆ ಮಾಡಿಕೊಂಡರೆ, ರವಿ ಬೋಪಣ್ಣ ಚಿತ್ರ ಕೆ.ಜಿ.ರಸ್ತೆಯ ಸಂತೋಷ್‌ ಚಿತ್ರಮಂದಿರದಲ್ಲಿ ತೆರೆಕಾಣುತ್ತಿದೆ. ತುಂಬಾ ದಿನಗಳಿಂದ ತನ್ನ ಪ್ರದರ್ಶನ ನಿಲ್ಲಿಸಿದ್ದ ಸಂತೋಷ್‌ ಚಿತ್ರಮಂದಿರ ಈಗ ರವಿ ಬೋಪಣ್ಣ ಮೂಲಕ ಮತ್ತೆ ಪ್ರದರ್ಶನ ನೀಡಲಿದೆ.

ಈ ವಾರ ತೆರೆಕಾಣುತ್ತಿರುವ ಈ ಎರಡೂ ಚಿತ್ರಗಳ ವಿಶೇಷವೆಂದರೆ ನಾಯಕ ಗಣೇಶ್‌ ಹಾಗೂ ರವಿಚಂದ್ರನ್‌ ಅವರಿಗೆ ಈ ಚಿತ್ರಗಳು ತುಂಬಾ ಸ್ಪೆಷಲ್‌. ಅದಕ್ಕೆ ಕಾರಣ ಚಿತ್ರದ ಕಥೆ. ಯೋಗರಾಜ್‌ ಭಟ್‌ ಹಾಗೂ ಗಣೇಶ್‌ ಕಾಂಬಿನೇಶನ್‌ನಲ್ಲಿ ತೆರೆಕಂಡಿದ್ದ “ಗಾಳಿಪಟ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿತ್ತು. ಈಗ ಅದೇ ಕಾಂಬಿನೇಶನ್‌ನಲ್ಲಿ “ಗಾಳಿಪಟ-2′ ಬರುತ್ತಿದ್ದು, ನಾಯಕ ಗಣೇಶ್‌ ಈ ಚಿತ್ರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ ಹಾಗೂ ಹಾಡುಗಳು ಹಿಟ್‌ಲಿಸ್ಟ್‌ ಸೇರಿವೆ. ಹೀಗಾಗಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಇನ್ನು, ರವಿಚಂದ್ರನ್‌ ಅವರು “ರವಿ ಬೋಪಣ್ಣ’ದಲ್ಲಿ ಒಂದು ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಹಿಂದೆ ಅವರಿಗೆ “ದೃಶ್ಯ’ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ತಂದುಕೊಟ್ಟಿತ್ತು. ಈಗ “ರವಿ ಬೋಪಣ್ಣ’ದಲ್ಲಿ ಅದಕ್ಕಿಂತಲೂ ಭಿನ್ನವಾಗಿರುವ ಕಥೆ ಸಿಕ್ಕಿದ್ದು, ಹೊಸ ಗೆಟಪ್‌ನಲ್ಲಿ ರವಿಚಂದ್ರನ್‌ ಕಾಣಿಸಿಕೊಂಡಿದ್ದಾರೆ.

ಇದು ರವಿಚಂದ್ರನ್‌ ಅವರದ್ದೇ ನಿರ್ದೇಶನದ ಸಿನಿಮಾ ಕೂಡಾ. ಜೊತೆಗೆ ಈ ಚಿತ್ರದಲ್ಲಿ ನಟ ಸುದೀಪ್‌ ಕೂಡಾ ಲಾಯರ್‌ ಪಾತ್ರದಲ್ಲಿ ನಟಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಈ ಇಬ್ಬರು ನಟರಿಗೂ ತಮ್ಮ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಿದೆ. ಸದ್ಯ ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ ಹಾಗೂ ವಿಭಿನ್ನ ಕಥೆಗಳಿಗೆ ಪ್ರೇಕ್ಷಕ ಜೈ ಎನ್ನುತ್ತಿರುವುದರಿಂದ ಚಿತ್ರತಂಡದ ವಿಶ್ವಾಸ ಕೂಡಾ ಹೆಚ್ಚಾಗಿದೆ.

ಟಾಪ್ ನ್ಯೂಸ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.