ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್


Team Udayavani, Aug 8, 2022, 12:49 PM IST

ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್

ವಿಜಯಪುರ: ಡೋಣಿ ನದಿ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೃಷ್ಣಾ ಮೇಲ್ದಂಡೆ ಯೋಜನೆ ಮಾದರಿಯಲ್ಲಿ ಜನರಿಗೆ ಪುನರ್ವಸತಿ ಹಾಗೂ ಬಿಹಾರದ ಕೋಶಿನದಿ ಪುನರುಜ್ಜೀವನ ಮಾದರಿಯಲ್ಲಿ ಹೂಳೆತ್ತುವ ಯೋಜನೆ ಅನುಷ್ಠಾನಕ್ಕೆ ಬರಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆಗ್ರಹಿಸಿದ್ದಾರೆ.

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ವಿತರಣೆಗೆ ಪಿಡಿಎ ಅಕೌಂಟ್ ನಲ್ಲಿ ಹಣವಿಲ್ಲದ ಜಿಲ್ಲೆಗಳಿಗೆ ಪರಿಹಾರ ಘೋಷಣೆ ಮಾಡಿದೆ. ಸರ್ಕಾರ ಪಾರದರ್ಶಕ ಸಮೀಕ್ಷೆ ಮಾಡಿ, ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮಳೆ ಹಾಗೂ ಡೋಣಿ ನದಿ ಸೇರಿದಂತೆ ಪ್ರವಾಹಕ್ಕೆ ಜಮೀನುಗಳಲ್ಲಿ ಬೆಳೆಹಾನಿಗೆ, ಮನೆ ಇತರೆ ಆಸ್ತಿ ಕಳೆದುಕೊಂಡವರಿಗೆ ಅಗತ್ಯ ವಸ್ತುಗಳ ಹಾನಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಡೋಣಿನದಿ ಪ್ರವಾಹ ಶಾಶ್ವತ ಪರಿಹಾರ ನೀಡಬೇಕು. ಪ್ರವಾಹ ಸೃಷ್ಟಿಸುವ ಗರಿಷ್ಠ ವ್ಯಾಪ್ತಿ ಸರ್ಕಾರದ ಮಟ್ಟದಲ್ಲಿ ಸ್ಪಷ್ಟ ಮಾಹಿತಿ ಇದೆ. ಬಾಧಿತವಾಗುವ ಗ್ರಾಮ, ಮನೆ, ಕಟ್ಟಡಗಳನ್ನು ಗುರುತಿಸಿ, ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರಿಗೆ ನೀಡಿದ ಮಾದರಿಯಲ್ಲಿ ಪರಿಹಾರ ಹಾಗೂ ಶಾಶ್ವತ ಸ್ಥಳಾಂತರ ಮಾಡಬೇಕು. ಡೋಣಿ ನದಿ ತೀರದ ಪ್ರವಾಹ ಸಂಭವನೀಯ ಗ್ರಾಮಗಳನ್ನು ವೈಜ್ಞಾನಿಕವಾಗಿ ಸ್ಥಳಾಂತರ ಮಾಡಿದರೆ ಜನರಿಗೆ ಅನಕೂಲವಾಗಲಿದೆ. ಕಾಟಾಚಾರಕ್ಕೆ ಕಟ್ಟುವ ಮನೆಗಳಲ್ಲಿ ಜನ ವಾಸಿಸಲಾರರು ಎಂಬುದು ದಶಕ ಹಿಂದಿನ‌ ಧನ್ಯಾಳ, ದಾಶ್ಯಾಳ, ಕೋಟ್ಯಾಳ ಪುನರ್ವಸತಿ ಗ್ರಾಮಗಳ ಸ್ಥಿತಿಯೇ ಇದಕ್ಕೆ ಸಾಕ್ಷಿ. ಹೀಗಾಗಿ ಅಗತ್ಯ ಸೌಲಭ್ಯ ಸಹಿತ ಅಗತ್ಯ ಪ್ರಮಾಣದ ನಿವೇಶನ, ಮನೆ ಹಾಗೂ ಇತರೆ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಇದಕ್ಕಾಗಿ ಬಿಹಾರದ ಕೋಶಿನದಿ ಪುನರುಜ್ಜೀವನ ಹಾಗೂ ಪುನರ್ವಸತಿಗೆ ಕೇಂದ್ರ ಸರ್ಕಾರ ಕೈಗೊಂಡಂತೆ ವ್ಯಾಕ್ವೋಸ್ ಮೂಲಕ ಡೋಣಿನದಿ ಹೂಳು ಎತ್ತಬೇಕು ಎಂದು‌ ಆಗ್ರಹಿಸಿದರು.

ಇದನ್ನೂ ಓದಿ:ರಾಮನಗರ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಸಚಿವ ಅಶ್ವತ್ಥ ನಾರಾಯಣ ಭೇಟಿ

ಡೋಣಿ ನದಿ ಪ್ರವಾಹ ತಡೆಗೆ 2400 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿ ಕೇಂದ್ರ-ರಾಜ್ಯ ಸರ್ಕಾರ ಸಹಯೋಗದಲ್ಲಿ ಶಾಶ್ವತ ಯೋಜನೆ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಕೃಷ್ಣಾ, ಭೀಮಾ ನದಿಗಳಲ್ಲಿ ತಲೆದೋರಿದ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ. ಪರಿಹಾರ ನೀಡುವಲ್ಲಿ ಆಧಿಕಾರಿಗಳೇ ಕೊಕ್ಕೆ ಹಾಕಿದ್ದಾರೆ. ಎನ್ ಡಿ ಆರ್ ಎಫ್ ನಿಯಮ ಅನುಸರಿಸಿದರೆ ಬಾಧಿತರು ಪರಿಹಾರ ಪಡೆಯಲು ಎಡತಾಕಬೇಕು. ಹೀಗಾಗಿ ಈ ವಿಷಯದಲ್ಲಿ ಸರ್ಕಾರ ಬದ್ಧತೆ ತೋರಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.