ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ
Team Udayavani, Aug 8, 2022, 6:37 PM IST
ವಿಜಯಪುರ : ತೀವ್ರ ಕುತೂಹಲ ಮೂಡಿಸಿದ್ದ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ 35 ವಾರ್ಡ್ ಗಳಿಗೆ ಮೀಸಲಾತಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಗೊಂಡಿದ್ದು, ಆಕ್ಷೇಪಣೆಗಳಿಗೆ 7 ದಿನಗಳ ಕಾಲಾವಾಕಾಶ ನೀಡಲಾಗಿದೆ.
ಪಾಲಿಕೆಯ ವಾರ್ಡ್ ಮೀಸಲಾತಿ ಪ್ರಕಟಗೊಳ್ಳುತ್ತಿದ್ದಂತೆ ಆಕಾಂಕ್ಷಿಗಳು ಕಾಲಿಗೆ ಚಕ್ರ ಕಟ್ಟಿಕೊಂಡು ತಾವು ಪ್ರತಿನಿಧಿಸಬೇಕಿರುವ ವಾರ್ಡ್ಗಳಲ್ಲಿ ಕಾರ್ಯಪ್ರವೃತ್ತರಾಗುವಂತಾಗಿದೆ.
ಮೀಸಲಾತಿ ವಿವರ: ವಾರ್ಡ್ ನಂ.1 : ಹಿಂದುಳಿದ ವರ್ಗ `ಅ’ ಮಹಿಳೆ, ವಾರ್ಡ್ ನಂ.2 : ಪರಿಶಿಷ್ಟ ಜಾತಿ, ವಾರ್ಡ್ ನಂ.3 ; ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ನಂ.4 : ಸಾಮಾನ್ಯ, ವಾರ್ಡ್ ನಂ.5 : ಹಿಂದುಳಿದ ವರ್ಗ ಬ ಮಹಿಳೆ, ವಾರ್ಡ್ ನಂ.6 : ಸಾಮಾನ್ಯ, ವಾರ್ಡ್ ನಂ.7 : ಹಿಂದುಳಿದ ವರ್ಗ ಅ, ವಾರ್ಡ್ ನಂ.8 ; ಸಾಮಾನ್ಯ ಮಹಿಳೆ, ವಾರ್ಡ್ ನಂ.9 : ಹಿಂದುಳಿದ ವರ್ಗ ಬ, ವಾರ್ಡ್ ನಂ.10 : ಸಾಮಾನ್ಯ, ವಾರ್ಡ್ ನಂ.11 : ಪರಿಶಿಷ್ಟ ಜಾತಿ, ವಾರ್ಡ್ ನಂ.12 : ಸಾಮಾನ್ಯ, ವಾರ್ಡ್ ನಂ.13 : ಹಿಂದುಳಿದ ವರ್ಗ ಅ, ವಾರ್ಡ್ ನಂ.14 : ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ನಂ.15 ; ಸಾಮಾನ್ಯ ಮಹಿಳೆ, ವಾರ್ಡ್ ನಂ.16 : ಹಿಂದುಳಿದ ವರ್ಗ ಅ ಮಹಿಳೆ, ವಾರ್ಡ್ ನಂ.17 : ಸಾಮಾನ್ಯ, ವಾರ್ಡ್ ನಂ.18 : ಪರಿಶಿಷ್ಟ ಪಂಗಡ, ವಾರ್ಡ್ ನಂ.19 ; ಸಾಮಾನ್ಯ, ವಾರ್ಡ್ ನಂ.20 : ಹಿಂದುಳಿದ ವರ್ಗ ಅ, ವಾರ್ಡ್ ನಂ.21 ; ಸಾಮಾನ್ಯ ಮಹಿಳೆ, ವಾರ್ಡ್ ನಂ.22 : ಹಿಂದುಳಿದದ ವರ್ಗ ಅ, ವಾರ್ಡ್ ನಂ.23 : ಸಾಮಾನ್ಯ, ವಾರ್ಡ್ ನಂ.24 : ಸಾಮಾನ್ಯ, ವಾರ್ಡ್ ನಂ.25 : ಹಿಂದುಳಿದ ವರ್ಗ ಅ, ವಾರ್ಡ್ ನಂ.26 : ಸಾಮಾನ್ಯ ಮಹಿಳೆ, ವಾರ್ಡ್ ನಂ.27 : ಹಿಂದುಳಿದ ವರ್ಗ ಅ ಮಹಿಳೆ, ವಾರ್ಡ್ ನಂ.28 : ಸಾಮಾನ್ಯ, ವಾರ್ಡ್ ನಂ.29 ; ಪರಿಶಿಷ್ಟ ಜಾತಿ, ವಾರ್ಡ್ ನಂ.30 : ಹಿಂದುಳಿದ ವರ್ಗ ಅ, ವಾರ್ಡ್ ನಂ.31 : ಸಾಮಾನ್ಯ ಮಹಿಳೆ, ವಾರ್ಡ್ ನಂ.32 ; ಸಾಮಾನ್ಯ ಮಹಿಳೆ, ವಾರ್ಡ್ ನಂ.33 ; ಸಾಮಾನ್ಯ ಮಹಿಳೆ, ವಾರ್ಡ್ ನಂ.34 : ಸಾಮಾನ್ಯ ಮಹಿಳೆ, ವಾರ್ಡ್ ನಂ.35 : ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ