ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ಕಾಮನ್ವೆಲ್ತ್‌ ಗೇಮ್ಸ್‌ ಸಮಾರೋಪ ಸಮಾರಂಭ

Team Udayavani, Aug 8, 2022, 10:51 PM IST

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ಬರ್ಮಿಂಗ್‌ಹ್ಯಾಮ್‌: 22ನೇ ಕಾಮನ್ವೆಲ್ತ್‌ ಗೇಮ್ಸ್‌ ಸೋಮವಾರ ತಡರಾತ್ರಿ ಬರ್ಮಿಂಗ್‌ಹ್ಯಾಮ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಮುಗಿಯಿತು. ಸಮಾರೋಪ ಸಮಾರಂಭದಲ್ಲಿ ಟಿಟಿಪಟು ಅಚಂತ ಶರತ್‌ ಕಮಲ್‌ ಮತ್ತು ಬಾಕ್ಸರ್‌ ನಿಖತ್‌ ಜರೀನ್‌ ಭಾರತದ ತ್ರಿವರ್ಣ ಧ್ವಜ ಹಿಡಿದು ಸಾಗಿದರು.

ಶರತ್‌ ಕಮಲ್‌ ಒಟ್ಟು 4 ಪದಕ ಗೆದ್ದು ಈ ಕೂಟದಲ್ಲಿ ಭಾರತದ ಹೀರೋ ಆಗಿ ಮೂಡಿಬಂದರು. ಇದರಲ್ಲಿ ಸಿಂಗಲ್ಸ್‌ ಚಿನ್ನವೂ ಒಳಗೊಂಡಿದೆ. ನಿಖತ್‌ ಜರೀನ್‌ 50 ಕೆಜಿ ಲೈಟ್‌ ಫ್ಲೈವೇಟ್‌ ಸ್ಪರ್ಧೆಯಲ್ಲಿ ಬಂಗಾರ ಪದಕದ ಸಾಧನೆಗೈದಿದ್ದರು.

ಉದ್ಘಾಟನ ಸಮಾರಂಭದಲ್ಲಿ ಪಿ.ವಿ. ಸಿಂಧು ಮತ್ತು ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌ ಭಾರತದ ಧ್ವಜಧಾರಿಗಳಾಗಿದ್ದರು. 2026ರ ಕಾಮನ್ವೆಲ್ತ್‌ ಗೇಮ್ಸ್‌ ಆಸ್ಟ್ರೇಲಿಯದ ವಿಕ್ಟೋರಿಯದಲ್ಲಿ ನಡೆಯಲಿದೆ.

ಅಭಿನಂದನೆಗಳು ಭಾರತ ತಂಡಕ್ಕೆ
ಬರ್ಮಿಂಗ್‌ಹ್ಯಾಮ್‌ ಕಾಮನ್ವೆಲ್ತ್‌ ಗೇಮ್ಸ್‌ ಸಂಪನ್ನಗೊಂಡಿದೆ. ಕೋವಿಡ್‌ ಕಾಲಘಟ್ಟದ ಬಳಿಕ ಅತ್ಯಂತ ಯಶಸ್ವಿಯಾಗಿ ನಡೆದ ಕೂಟವೆಂಬುದು ಇದರ ಹೆಗ್ಗಳಿಕೆ. ಭಾರತದ ಪಾಲಿಗೆ ಹಲವು ಕಾರಣಗಳಿಂದ ಈ ಗೇಮ್ಸ್‌ ಐತಿಹಾಸಿಕವೆನಿಸಿದೆ. 22 ಚಿನ್ನ, 16 ಬೆಳ್ಳಿ, 23 ಕಂಚು ಸೇರಿದಂತೆ ಒಟ್ಟು 61 ಪದಕಗಳನ್ನು ಗೆದ್ದ ಹೆಗ್ಗಳಿಕೆ ಭಾರತದ್ದು.

2018ರ ಗೋಲ್ಡ್‌ಕೋಸ್ಟ್‌ ಕೂಟದಲ್ಲಿ ತೃತೀಯ ಸ್ಥಾನಿಯಾಗಿದ್ದ ಭಾರತ ಈ ಬಾರಿ 4ನೇ ಸ್ಥಾನಕ್ಕೆ ಇಳಿದರೂ ಸಾಧನೆ ಮಾತ್ರ ಗಮನಾರ್ಹ. ಸಿಂಹಪಾಲು ಪದಕಗಳನ್ನು ತಂದುಕೊಡುತ್ತಿದ್ದ ಶೂಟಿಂಗ್‌ ಸ್ಪರ್ಧೆಯ ಗೈರಲ್ಲೂ ಭಾರತ 61 ಪದಕ ಜಯಿಸಿದೆ. ಅಂದರೆ, 2018ರ ಕೂಟಕ್ಕೆ ಹೋಲಿಸಿದರೆ ಕಡಿಮೆಯಾದದ್ದು 5 ಪದಕ ಮಾತ್ರ. ಕೆಲವು ಹೊಸ ಕ್ರೀಡೆಗಳಲ್ಲಿ ಭಾರತ ತನ್ನ ಸಾಮರ್ಥ್ಯವನ್ನು ಸಾಬೀತುಮಾಡಿದೆ. ಕೂಟದ ಕಡೆಯ ದಿನವಾದ ಸೋಮವಾರವೂ 4 ಚಿನ್ನ ಜಯಿಸಿದೆ. ಅಭಿನಂದನೆಗಳು ಭಾರತೀಯ ತಂಡಕ್ಕೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.