ನಾಲತವಾಡ: ಪಟ್ಟಣದ ಮೂರು ಓಣಿಯ ಮಸೂತಿಯಲ್ಲಿ ಹಿಂದೂ-ಮುಸ್ಲಿಂ ಮೊಹರಂ ಆಚರಣೆ


Team Udayavani, Aug 9, 2022, 9:55 AM IST

2

ನಾಲತವಾಡ: ಪಟ್ಟಣದ ಮೂರು ಓಣಿಯ ಮಸೂತಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಬಹಳ ಅದ್ದೂರಿಯಾಗಿ ಹಿಂದೂ-ಮುಸ್ಲಿಂ ಸೇರಿಕೊಂಡು ಐದು ದಿನಗಳ ಕಾಲ ಮೊಹರಂ ಹಬ್ಬ ಆಚರಿಸಿದರು.

ಸೋಮವಾರ ರಾತ್ರಿ ಚವನಭಾವಿ ಅವರಿಂದ ಯಜ್ಜೆ ಮೇಳ ಹಾಗೂ ನಾಲತವಾಡ ಪಟ್ಟಣದ ರಿವಾಯತ ಪದಗಳು ಮೆರಗು ತಂದವು. ರಾತ್ರಿಯಿಡಿ ಜಾಗ್ರಣೆ ಮಾಡಿ ಬಳಿಕ 15 ಜನ ಯುವಕರು, ಹಿರಿಯರು ಸೇರಿಕೊಂಡು ಬಿಂದಿಗೆ ತಗೊಂಡು ಗಂಗಸ್ಥಳಕೆ ಹೋಗಿ ಶುದ್ಧ(ಮಡಿ) ಆಗಿ ಬಿಂದಿಗೆ ತುಂಬಿಕೊಂಡು ಬಂದು ಅಲಾಯ್ ಕುಣಿಯ ಐದು ಸುತ್ತು ನೀರನ್ನು ಹಾಕಿ ನಂತರ ಮಸೂತಿ ಒಳಗೆ ಹೋಗಿ ಮಸೂತಿ ಮಡಿ ಮಾಡಿ, ಅಲಾಯ್ ಕುಣಿಯ ಮುಂದೆ ದೀಪಗಳನ್ನು ಹಚ್ಚಿ ಒಂದು ನಿಂಬೆ‌ ಹಣ್ಣನ್ನು ಇಟ್ಡು, 15 ಜನ ಮಡಿಯಿಂದ ಬೆಂಕಿ ಇರುವ ಅಲಾಯ್ ಕುಣಿಯಲ್ಲಿ ಒಬ್ಬರಂತೆ ಒಬ್ಬರು ಬೆಂಕಿ ಒಳಗೆ ಹಾದು ಮಸೂತಿ ಒಳ ಹೋದರು.

ಒಟ್ಟಾರೆ ಈ ವರ್ಷ ಮೊಹರಂ ಹಬ್ಬ ಅದ್ದೂರಿಯಾಗಿ ನಡೆಯಿತು. ಯಾಕೆಂದರೆ ಎರಡು ವರ್ಷಗಳ ಕಾಲ ಕೊರೊನಾ ಹಿನ್ನೆಲೆ ಮೊಹರಂ ಹಬ್ಬ ಅದ್ದೂರಿಯಾಗಿ ಆಚರಿಸಿರಲಿಲ್ಲ ಎಂದು ನಿವೃತ್ತ ಶಿಕ್ಷಕ ಇಮಾಮ ಸಾಬ್ ಅವಟಿ ಹೇಳಿದರು.

ಹಸನಸಾಬ್ ಕುಳಗೇರಿ, ಖಾಜಹುಸೆನ್ ಖತೀಬಿ, ರಾಜೇಸಾಬ ಕುಳಗೇರಿ, ಬಸವರಾಜ ಭೂವಿ,  ರಾಯಪ್ಪ ಭೂವಿ, ಅಲ್ಲಾಭಕ್ಷ ಕುಳಗೇರಿ, ಬಸವರಾಜ ತಳವಾರ, ಇನ್ನೂ ಮೂರು ಓಣಿಯ ಗುರು ಹಿರಿಯರು ಹಾಗೂ ಯುವಕರು ಇದ್ದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.