ರಾಜ್ಯದಲ್ಲಿಂದು 1680 ಮಂದಿಗೆ ಕೋವಿಡ್ ಸೋಂಕು ದೃಢ; ಐವರ ಸಾವು
Team Udayavani, Aug 10, 2022, 9:59 PM IST
ಬೆಂಗಳೂರು: ರಾಜ್ಯದಲ್ಲಿ ಬುಧವಾರ 1680 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಕೊರೊನಾ ಮುನ್ನ ಜಾಗೃತ ಕ್ರಮದ ಹಿನ್ನೆಲೆಯಲ್ಲಿ ಮಾದರಿ ಪರೀಕ್ಷೆ ಹೆಚ್ಚಿಸಿದೆ. 24504 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಆ ಮೂಲಕ ಶೇ. 6.85ರಷ್ಟು ಸೋಂಕು ವರದಿಯಾಗಿದೆ.
ರಾಯಚೂರು 2, ಚಿಕ್ಕಬಳ್ಳಾಪುರ, ದ.ಕ., ಉತ್ತರಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ವರದಿಯಾಗಿದೆ.
ಬೆಂಗಳೂರು ನಗರ 1058, ಹಾಸನ 65, ಮೈಸೂರು 54, ಬೆಳಗಾವಿ, ಮಂಡ್ಯ 43, ಬಳ್ಳಾರಿ 42, ಧಾರವಾಡ 39, ಶಿವಮೊಗ್ಗ, ಕಲಬುರಗಿ 33, ರಾಯಚೂರು 32, ಬಾಗಲಕೋಟೆ 30, ಕೋಲಾರ 29, ಉತ್ತರಕನ್ನಡ 22, ಕೊಪ್ಪಳ 20, ದಕ್ಷಿಣಕನ್ನಡ, ತುಮಕೂರು 17, ಹಾವೇರಿ 15, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ 14, ಕೊಡಗು 12, ದಾವಣಗೆರೆ 11,ಬೆಂಗಳೂರು ಗ್ರಾಮಾಂತರ 8, ಬೀದರ್ 5, ವಿಜಯಪುರ 4, ಉಡುಪಿ 3, ಚಿತ್ರದುರ್ಗ 2, ಯಾದಗಿರಿ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್