ಮಳೆಯಿಂದ ಹಾನಿ ಕುರಿತು ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ ಸಲ್ಲಿಕೆ: ಸಿಎಂ ಬೊಮ್ಮಾಯಿ
Team Udayavani, Aug 11, 2022, 1:28 PM IST
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ನಡೆಯುತ್ತಿರುವ ಸಮೀಕ್ಷೆಯ ವರದಿ ಶೀಘ್ರ ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಮೂಲ ಸೌಕರ್ಯಗಳು ಹಾಳಾಗಿವೆ. ತುರ್ತು ಕೆಲಸಕ್ಕಾಗಿ ರಾಜ್ಯ ಸರ್ಕಾರ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿದೆ. ಅದರ ಸಮೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ:ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಪ್ರಮಾಣವಚನ ಸ್ವೀಕಾರ
ಈದ್ಗಾ ಮೈದಾನ ವಿವಾದದ ಕುರಿತು ಮಾತನಾಡಿದ ಅವರು, ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಸರ್ಕಾರದ ನೀತಿ ನಿಯಮಗಳ ಪ್ರಕಾರ ಸಭೆ ಸಮಾರಂಭಗಳು, ಉತ್ಸವಗಳನ್ನು ಕಾನೂನಿನ ಪ್ರಕಾರ ಕೈಗೊಳ್ಳಲಾಗುವುದು ಎಂದರು. ಯಾರೂ ಏನೇ ಹೇಳಿದರೂ ನಮಗೆ ಕಾನೂನು ಮುಖ್ಯ. ಕಾನೂನು ಬಿಟ್ಟು ಏನೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!