ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ; ಸರ್ಕಾರದ ತೀರ್ಮಾನ
Team Udayavani, Aug 11, 2022, 2:20 PM IST
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ವಿವಾದವನ್ನು ತಣ್ಣಗಾಗಿಸಲು ಸರಕಾರ ಮುಂದಾಗಿದ್ದು, ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡದೇ ಇರಲು ನಿರ್ಧರಿಸಿದೆ.
ಕಂದಾಯ ಸಚಿವ ಆರ್.ಅಶೋಕ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಸರಕಾರದ ವತಿಯಿಂದಲೇ ಈ ಬಾರಿ ಧ್ವಜಾರೋಹಣ ನಡೆಸಲಾಗುತ್ತದೆ.
ಇದನ್ನೂ ಓದಿ:ಸಿಎಂ ಬದಲಾವಣೆ ವಿಚಾರದಲ್ಲಿ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ
ಸರಕಾರದ ಪರವಾಗಿ ಉಪವಿಭಾಗಾಧಿಕಾರಿ ಧ್ವಜಾರೋಹಣ ನಡೆಸಲಿದ್ದು, ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಯಾವುದೇ ಸಂಘಟನೆಗಳಾಗಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಾಗಲಿ ವೈಯಕ್ತಿಕವಾಗಿ ಧ್ವಜಾರೋಹಣ ನಡೆಸುವಂತಿಲ್ಲ. ಸರಕಾರವೇ ಧ್ವಜಾರೋಹಣ ನಡೆಸುತ್ತದೆ ಎಂದು ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ