ದೋಣಿಗಲ್ ಸಮೀಪ ಭೂಕುಸಿತ: ಪರಿಹಾರಕ್ಕೆ ಆಗ್ರಹಿಸಿ ರಾ. ಹೆದ್ದಾರಿ ತಡೆದು ಆಕ್ರೋಶ

50 ಎಕರೆಗೂ ಹೆಚ್ಚು ತೋಟಕ್ಕೆ ಹಾನಿ

Team Udayavani, Aug 11, 2022, 3:57 PM IST

1-asddsadasd

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯ ಗುತ್ತಿಗೆದಾರರ ನಿರ್ಲಕ್ಷ್ಯದ ಪರಿಣಾಮ ಭೂಕುಸಿತ ಉಂಟಾಗಿ 50ಕ್ಕೂ ಹೆಚ್ಚು ಎಕರೆ ಕಾಫಿ ತೋಟ ಹಾಗೂ ಗದ್ದೆಗೆ ಹಾನಿಯಾಗಿದ್ದು ಕೂಡಲೆ ಪರಿಹಾರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂತ್ರಸ್ತರು ಕೆಲಕಾಲ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 75 ದೋಣಿಗಲ್ ಸಮೀಪ ಭೂಕುಸಿತ ಉಂಟಾಗಿ ಸುಮಾರು 15 ಮಂದಿಯ ಕಾಫಿ ತೋಟ ಹಾಗೂ ಗದ್ದೆಗಳಿಗೆ ತೀವ್ರ ಹಾನಿಯಾಗಿದ್ದು ಆದರೆ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯಾವುದೆ ಅಧಿಕಾರಿಗಳು ಬಂದಿಲ್ಲ, ಕಳೆದ 7 ವರ್ಷಗಳಿಂದ ಈ ಕಾಮಗಾರಿ ಮಾಡುತ್ತಲೆ ಇದ್ದಾರೆ. ಭೂಕುಸಿತದಿಂದ ಸುಮಾರು 50ಎಕರೆಗೂ ಹೆಚ್ಚು ಕಾಫಿ ತೋಟ ಗದ್ದೆ ಸಂಪೂರ್ಣ ನಾಶವಾಗಿದೆ. ಗುತ್ತಿಗೆದಾರರು ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ದೋಣಿಗಲ್ ಸಮೀಪ ಸಂತ್ರಸ್ತರು ಬಂದು ರಸ್ತೆಗೆ ಅಡ್ಡಲಾಗಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಮಾರು ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಂ ಉಂಟಾಗಿತ್ತು.

ಅಂತಿಮವಾಗಿ ತಹಶೀಲ್ದಾರ್ ಜಯಕುಮಾರ್ ಹಾಗೂ ನಗರ ಠಾಣೆಯ ಪಿಎಸ್ಐ ಶಿವಶಂಕರ್ ಪ್ರತಿಭಟನಕಾರರನ್ನು ಸಮಾಧಾನಗೊಳಿಸಿದ ಮೇಲೆ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ವಾಹನಗಳನ್ನು ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಟಾಪ್ ನ್ಯೂಸ್

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಸಕಲೇಶಪುರದಲ್ಲಿ 10 ದಿನದಿಂದ ನಿತ್ಯ ಮಳೆ

Rain: ಸಕಲೇಶಪುರದಲ್ಲಿ 10 ದಿನದಿಂದ ನಿತ್ಯ ಮಳೆ

3-sakleshpura

Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಐವರು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

SIT: ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ 2ನೇ ಬಾರಿ ನೋಟಿಸ್‌

SIT: ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ 2ನೇ ಬಾರಿ ನೋಟಿಸ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.