ಆಧ್ಯಾತ್ಮ ಚಿಂತನೆಯಿಂದ ತಾಪತ್ರಯಗಳು ದೂರ: ಸ್ವಾಮೀಜಿ

ಶ್ರೀ ಬಸವರಾಜ ಮುತ್ಯಾರ 24ನೇ ಪುಣ್ಯಾರಾಧನೆ ಅನುಭಾವ ಚಿಂತನೆ-ಪ್ರಶಸ್ತಿ ಪ್ರದಾನ

Team Udayavani, Aug 11, 2022, 5:29 PM IST

21

ರಾಮದುರ್ಗ: ಈ ಭೂಮಿಯಲ್ಲಿ ಯಾವುದೂ ಶಾಶ್ವತವಲ್ಲ. ಉಳಿವುದೊಂದೇ ಜೀವಾತ್ಮ. ಅದನ್ನು ಸದಾ ಸಂತೋಷವಾಗಿರಿಸುವ ಏಕೈಕ ಅಸ್ತ್ರವೆಂದರೆ ಆಧ್ಯಾತ್ಮ ಎಂದು ತೊಂಡಿಕಟ್ಟಿ ಗಾಳೇಶ್ವರ ಮಠದ ಶ್ರೀ ಅಭಿನವ ವೆಂಕಟೇಶ ಮಹಾರಾಜರು ಹೇಳಿದರು.

ಪಟ್ಟಣದ ಮಹಾಂತೇಶ ನಗರದಲ್ಲಿ ರಾಜೇಂದ್ರ ಮುತ್ಯಾರ ಪುಣ್ಯಾಶ್ರಮದಲ್ಲಿ ಶ್ರೀ ಬಸವರಾಜ ಮುತ್ಯಾರ 24ನೇ ಪುಣ್ಯಾರಾಧನೆ ನಿಮಿತ್ತ ಹಮ್ಮಿಕೊಂಡ ಅನುಭಾವ ಚಿಂತನೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸನ್ಮಾರ್ಗಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಸಂಸಾರದ ಸಾಗರದಲ್ಲಿ ಅನೇಕ ತಾಪತ್ರಯಗಳು ಸಾಮಾನ್ಯ. ಆ ತಾಪತ್ರಯಗಳು ಅಧ್ಯಾತ್ಮ ಚಿಂತನೆಯಿಂದ ದೂರವಾಗುತ್ತವೆ ಎಂದರು.

ಬಸವರಾಜ ಮುತ್ಯಾರು ಪವಾಡ ಪುರುಷರು. ಮನುಕುಲದ ಒಳತಿಗಾಗಿ ತಮ್ಮ ಜೀವನವನ್ನೇ ಸವೆಸಿದ್ದಾರೆ. ಕಳೆದ 24 ವರ್ಷಗಳಿಂದ ಅವರ ಪುಣ್ಯಸ್ಮರಣೋತ್ಸವ ನಿಮಿತ್ಯ ಅನೇಕ ಧಾರ್ಮಿಕ ಕಾರ್ಯಕ್ರಮಗಳು, ಪ್ರಶಸ್ತಿ ಪ್ರದಾನ ಹಾಗೂ ಬಡ ವಿದ್ಯಾರ್ಥಿಗಳಿಗೆ ವಸ್ತ್ರದಾನದ ಜೊತೆಗೆ ಸಾಮೂಹಿಕ ವಿವಾಹ ಮಾಡುತ್ತಿರುವ ರಾಜೇಂದ್ರ ಶಿವಯೋಗಿಗಳು ಕಾರ್ಯ ಅವಿಸ್ಮರಣೀಯ ಎಂದು ಬಣ್ಣಿಸಿದರು.

ಸಾನ್ನಿಧ್ಯ ವಹಿಸಿದ್ದ ರಾಜೇಂದ್ರ ಶಿವಯೋಗಿಗಳು ಮಾತನಾಡಿ, ನಾನು ಎಂಬ ಅಹಂಕಾರ ಮನಸ್ಸಿನಿಂದ ದೂರ ಇದ್ದರೆ ಮಾತ್ರ ನೆಮ್ಮದಿಯ ಬದುಕು ಸಾಧ್ಯವಿದೆ. ಆಧ್ಯಾತ್ಮ ಎಂದರೆ ನಮ್ಮೊಳಗಿರುವ ಆತ್ಮನಿಗೆ ಸಂಬಂಧಿಸಿದ ವಿಚಾರ. ಆತ್ಮ ತತ್ವ, ಬ್ರಹ್ಮ ತತ್ವದ ಸಿದ್ದಾಂತಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅಗತ್ಯವಿದೆ ಎಂದು ಹೇಳಿದರು.

ಪ್ರಶಸ್ತಿ ಪ್ರದಾನ: ರಾಜೇಂದ್ರ ಮುತ್ಯಾರ ಪುಣ್ಯಾಶ್ರಮದಿಂದ ತೊಂಡಿಕಟ್ಟಿ ಅವಧೂತ ಗಾಳೇಶ್ವರ ಮಠದ ಶ್ರೀ ಅಭಿನವ ವೆಂಕಟೇಶ ಮಹಾರಾಜರಿಗೆ “ಸನ್ಮಾಗಿ ಪ್ರಶಸ್ತಿ, ತೋರಣಗಟ್ಟಿ ಸಾಹಿತಿ ಕೆ.ವೈ.ಹುಣಶಿಕಟ್ಟಿ ಅವರಿಗೆ ರಾಜೇಂದ್ರ ಪ್ರಶಸ್ತಿ ಹಾಗೂ ಸತ್ಸಂಗಿ ಗೀತಾ ಆರಿಬೆಂಚಿ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ 12 ಬಡ ವಿದ್ಯಾರ್ಥಿಗಳಿಗೆ ವಸ್ತ್ರದಾನ ಮಾಡಲಾಯಿತು. ಸುನ್ನಾಳದ ಪಂಡಿತ ಪುಟ್ಟರಾಜ ಸಂಗೀತ ಶಾಲೆಯ ಮಕ್ಕಳಿಂದ ಸಂಗೀತ ಕಚೇರಿ ನಡೆಯಿತು. ಶಿವಯೋಗಿ ಅಣ್ಣಾನವರ ಸ್ವಾಗತಿಸಿದರು. ಶಿವ ಮೋಟೆ ನಿರೂಪಿಸಿದರು. ಸಿದ್ದು ಮೋಟೆ ವಂದಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.