ಕೇಜ್ರಿವಾಲ್ ಯಾವುದೇ ನೆರವು ನೀಡಲಿಲ್ಲ: ಕಂಚು ಗೆದ್ದ ದಿವ್ಯಾ ಕಕ್ರನ್


Team Udayavani, Aug 11, 2022, 8:07 PM IST

1-dsdsdas

ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನೆರವು ನೀಡುವುದಾಗಿ ನೀಡಿದ್ದ ಆಶ್ವಾಸನೆಯನ್ನು ಈಡೇರಿಸಿಲ್ಲ ಎಂದು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕಂಚು ಗೆದ್ದ ಕುಸ್ತಿಪಟು ದಿವ್ಯಾ ಕಕ್ರನ್ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಎದುರು ಮಾತನಾಡಿದ ದಿವ್ಯಾ, ನಾನು ಏಷ್ಯಾದಲ್ಲಿ ಪದಕ ಗೆದ್ದ ನಂತರ 2017 ರಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದೆ. ಅವರಿಗೆ ಲಿಖಿತವಾಗಿ ಪತ್ರವನ್ನು ನೀಡಿದರೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ನಾನು ಹಾಗೆ ಮಾಡಿದೆ, ಆದರೆ ಅವರು ಪೋಷಣೆ, ಪ್ರಯಾಣ, ಇತರ ಯಾವುದೇ ವೆಚ್ಚದಲ್ಲಿ ನನಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ.

ನಾನು ಅತ್ಯಂತ ಬಡತನದಿಂದ ಬಂದಿದ್ದೇನೆ, ಪ್ರಯಾಣಿಸಲು ಹಣವಿಲ್ಲ,  ಸ್ಪರ್ಧೆಗಳಿಗೆ ಪ್ರಯಾಣಿಸಲು ಸಾಮಾನ್ಯ ಬೋಗಿಯಲ್ಲಿ ರೈಲಿನ ಶೌಚಾಲಯದ ಪಕ್ಕದಲ್ಲಿ ಕುಳಿತುಕೊಂಡು ಪ್ರಯಾಣಿಸಿದ್ದೇನೆ. ದೆಹಲಿ ಸರಕಾರ ನಮಗೆ ಸಹಾಯ ಮಾಡಿಲ್ಲ. ನಾನು 2018ರಲ್ಲಿ ಯುಪಿಯಿಂದ ಆಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

2019 ರಲ್ಲಿ ಉತ್ತರ ಪ್ರದೇಶ ಸರಕಾರವು ನನಗೆ ರಾಣಿ ಲಕ್ಷ್ಮೀ ಬಾಯಿ ಪ್ರಶಸ್ತಿಯನ್ನು ನೀಡಿದೆ. 2020 ರಲ್ಲಿ ಅವರು ನನಗೆ ಜೀವಿತಾವಧಿಯ ಪಿಂಚಣಿ ನೀಡಿದರು. ನಿನ್ನೆ, ಅವರು 50 ಲಕ್ಷ ರೂ ಮತ್ತು ಗೆಜೆಟೆಡ್ ಅಧಿಕಾರಿ ಶ್ರೇಣಿಯ ಹುದ್ದೆಯನ್ನು ಘೋಷಿಸಿದರು. ಯುಪಿ ಸರ್ಕಾರ ನನಗೆ ಸಹಾಯ ಮಾಡಿದೆ, ಹರಿಯಾಣ ಸರ್ಕಾರ ಕೂಡ ಮಾಡಿದೆ. ಆದರೆ ದೆಹಲಿ ಸರಕಾರ ಸಹಾಯಕ್ಕೆ ಬರಲೇ ಇಲ್ಲ ಎಂದು ಹೇಳಿದರು.

ಇಷ್ಟು ದಿನ ನಾನು ಕುಸ್ತಿ ಹೋರಾಟ ನಡೆಸುತ್ತಿದ್ದೆ, ನಾನು ಹುಡುಗಿಯರೊಂದಿಗೆ ಹೋರಾಡಿದರೆ ಯಾರೂ ನನಗೆ ಹಣ ನೀಡುವುದಿಲ್ಲ, ಹಾಗಾಗಿ ನನ್ನ ಪೋಷಣೆಯನ್ನು ಉಳಿಸಿಕೊಳ್ಳಲು ನಾನು ಹುಡುಗರೊಂದಿಗೆ ಹೋರಾಡಿದೆ. 2017 ರ ಹೊತ್ತಿಗೆ, ನಾನು ದೆಹಲಿಗೆ 58 ಪದಕಗಳನ್ನು ನೀಡಿದ್ದೇನೆ ಎಂದು ಹೇಳಿದರು.

ಬಿಜೆಪಿ ಆಕ್ರೋಶ

ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ದಿವ್ಯಾ ಕಕ್ರಾನ್ ಅವರನ್ನು ಗುರಿಯಾಗಿಸಿಕೊಂಡು ಮಹಿಳೆಯರು ಮತ್ತು ಕ್ರೀಡಾಪಟುಗಳನ್ನುಅವಮಾನಿಸಿದೆ ಎಂದು ಬಿಜೆಪಿ ಆರೋಪಿಸಿದೆ. ಎಎಪಿ ಸಾಮಾಜಿಕ ಮಾಧ್ಯಮ ತಂಡವು ಕಕ್ರಾನ್ ಅವರನ್ನು “ಅವಮಾನಕರವಾಗಿ” ಟ್ರೋಲ್ ಮಾಡಿದೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೂನಾವಾಲಾ, ದೆಹಲಿಯನ್ನು ಪ್ರತಿನಿಧಿಸುವ ಬಗ್ಗೆ ಕಕ್ರಾನ್ ಪ್ರಮಾಣಪತ್ರವನ್ನು ನೀಡಿದರು ಮತ್ತು ಸೈನಿಕರು ಅಥವಾ ಕ್ರೀಡಾಪಟುಗಳು ರಾಷ್ಟ್ರಧ್ವಜದ ಗೌರವವನ್ನು ಎತ್ತಿ ಹಿಡಿಯುವವರನ್ನು ಅವಮಾನಿಸುವ ಇತಿಹಾಸವನ್ನು ಎಎಪಿ ಹೊಂದಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.