ಜಗ್ಗೇಶ್‌-ವಿಜಯಪ್ರಸಾದ್‌ ಬ್ಯಾಂಗ್‌ ಬ್ಯಾಂಗ್‌:  ಸೆ.30ಕ್ಕೆ ‘ತೋತಾಪುರಿ’ ಭರ್ಜರಿ ಬಿಡುಗಡೆ


Team Udayavani, Aug 12, 2022, 12:50 PM IST

ಜಗ್ಗೇಶ್‌-ವಿಜಯಪ್ರಸಾದ್‌ ಬ್ಯಾಂಗ್‌ ಬ್ಯಾಂಗ್‌:  ಸೆ.30ಕ್ಕೆ ‘ತೋತಾಪುರಿ’ ಭರ್ಜರಿ ಬಿಡುಗಡೆ

ಈ ವರ್ಷ ಚಂದನವನದಲ್ಲಿ ಸ್ಟಾರ್‌ ಸಿನಿಮಾಗಳು ಬಂಗಾರದ ಬೆಳೆ ತೆಗೆಯುವಲ್ಲಿ ಯಶಸ್ವಿಯಾಗಿದ್ದು, ಫ‌ಸಲು ಭರ್ಜರಿಯಾಗಿಯೇ ಇದೆ. ಕರ್ನಾಟಕ ಮಾತ್ರವಲ್ಲದೇ ದೇಶ-ವಿದೇಶದಲ್ಲೂ ಜೋರಾಗಿಯೇ ಸದ್ದು ಮಾಡಿರುವುದು ಸ್ಯಾಂಡಲ್ ವುಡ್‌ ಹೆಚ್ಚುಗಾರಿಕೆ. ಕೆಜಿಎಫ್ 2, ಜೇಮ್ಸ್, 777 ಚಾರ್ಲಿ, ವಿಕ್ರಾಂತ್‌ ರೋಣ ಸೇರಿದಂತೆ ಮೊದಲಾದ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಮಿಂಚು ಹರಿಸಿವೆ.

ಇದೀಗ ಅದೇ ಸಾಲಿನಲ್ಲಿ “ತೋತಾಪುರಿ’ ಸಹ ಸದ್ದು ಮಾಡಲು ಸಜ್ಜಾಗಿದೆ. ಇವೆಲ್ಲವೂ ಪ್ಯಾನ್‌ ಇಂಡಿಯಾ ಸಿನಿಮಾ ಎಂಬುದು ಒಂದೆಡೆಯಾದರೆ, “ತೋತಾಪುರಿ’ ಭಾಗ 1 ಭಾಗ 2 ರೂಪದಲ್ಲಿ ತೆರೆಕಾಣುತ್ತಿರೋದು ವಿಶೇಷ. ಈ ಚಿತ್ರದಲ್ಲಿ “ನೀರ್‌ ದೋಸೆ’ ಹಿಟ್‌ ಜೋಡಿ ಜಗ್ಗೇಶ್‌ ಹಾಗೂ ವಿಜಯಪ್ರಸಾದ್‌ ಮೋಡಿ ಮಾಡಲಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ‘ತೋತಾಪುರಿ’ಗಾಗಿ ವಿಶ್ವಾದ್ಯಂತ ಕುತೂಹಲದಿಂದ ಎದುರು ನೋಡುತ್ತಿರುವುದು ವಿಶೇಷ ಸಂಗತಿ.

ಸೆಪ್ಟೆಂಬರ್‌ 30ರಂದು ವಿಶ್ವಾದ್ಯಂತ “ತೋತಾಪುರಿ’ ಭಾಗ 1 ತೆರೆಗೆ ಬರಲು ಸಜ್ಜಾಗಿದೆ. ಇಷ್ಟಲ್ಲದೇ ಈ ಸಿನಿಮಾದಲ್ಲಿ ಇನ್ನೂ ಸಾಕಷ್ಟು ಸಂಗತಿಗಳಿವೆ. ತಾರಾಗಣ, ತಾಂತ್ರಿಕತೆ ಹಾಗೂ ವಿವಿಧ ಲೊಕೇಶನ್‌ಗಳ ವೈವಿಧ್ಯತೆ “ತೋತಾಪುರಿ’ಯಲ್ಲಿ ಅಡಕವಾಗಿದೆ. ಈಗಾಗಲೇ ಬೇರೆ ಭಾಷೆಗಳಲ್ಲಿ ನಟಿಸಿ ಗುರುತಿಸಿಕೊಂಡಿರುವ “ಡಾಲಿ’ ಧನಂಜಯ್‌ ಈ ಸಿನಿಮಾದ ಮತ್ತೂಂದು ಆಕರ್ಷಣೆ. ಅಲ್ಲದೇ ತಮಿಳಿನ ಹಲವಾರು ಸಿನಿಮಾಗಳಿಗೆ ಸಂಗೀತ ಸಂಯೋಜಿಸಿರುವ ಅನೂಪ್‌ ಸೀಳಿನ್‌ ಈ ಚಿತ್ರಕ್ಕೂ ಸಂಗೀತ ನೀಡಿರುವುದು ಪ್ಲಸ್‌ ಪಾಯಿಂಟ್‌.

ಇದನ್ನೂ ಓದಿ:ನಿಗದಿತ ದಿನಕ್ಕಿಂತ ಮೊದಲೇ ಆರಂಭವಾಗಲಿದೆ ಕತಾರ್ ಫುಟ್ ಬಾಲ್ ವಿಶ್ವಕಪ್

ಹಾಗೆಯೇ ಈ ಚಿತ್ರದ ನಿರ್ಮಾಪಕ ಕೆ.ಎ.ಸುರೇಶ್‌ ನಿರ್ಮಿಸಿರುವ ಗೋವಿಂದಾಯ ನಮಃ, ಶಿವಲಿಂಗ ಸೇರಿದಂತೆ ಅನೇಕ ಸಿನಿಮಾಗಳು ಪರಭಾಷೆಗಳಲ್ಲಿ ರೀಮೇಕ್‌ ಆಗಿರುವುದರಿಂದ ಪಕ್ಕದ ರಾಜ್ಯದಲ್ಲಿ “ತೋತಾಪುರಿ’ ಬಗ್ಗೆ ಅದಾಗಲೇ ಟಾಕ್‌ ಶುರುವಾಗಿದೆ. ಇವೆಲ್ಲಾ ಅಂಶಗಳು ಪ್ಯಾನ್‌ ಮಟ್ಟದ ಸಿನಿಮಾಕ್ಕೆ ಸಾಥ್‌ ನೀಡುವುದರಲ್ಲಿ ಅನುಮಾನವೇ ಇಲ್ಲ ಎಂಬುದು ಚಿತ್ರತಂಡದ ಬಲವಾದ ನಂಬಿಕೆ.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.