ಇತಿಹಾಸದಲ್ಲೇ ಮೊದಲ ಬಾರಿ ದತ್ತ ಪೀಠದಲ್ಲಿ ರಾಷ್ಟ್ರ ಧ್ವಜ ಹಾರಾಟ
Team Udayavani, Aug 12, 2022, 5:55 PM IST
ಚಿಕ್ಕಮಗಳೂರು: ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಾದಿತ ದತ್ತಾತ್ರೇಯ ಪೀಠದಲ್ಲಿ ರಾಷ್ಟ್ರ ಧ್ವಜ ಹಾರಿಸಲಾಗಿದೆ.
ವಿಶ್ವಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ದತ್ತಾತ್ರೇಯ ಪೀಠದ ಮುಂಭಾಗ ರಾಷ್ಟ್ರ ಧ್ವಜ ಹಾರಿಸಿದ್ದು, ಕೇಸರಿ ರಕ್ಷೆ ಕಟ್ಟಿದ್ದಾರೆ.
ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ಸಕಲೇಶಪುರ, ಹಿಂದೂಪರ ಸಂಘಟನೆ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.
ಇನಾಂ ದತ್ತಾತ್ರೇಯ ಪೀಠ ಮೂರು ದಶಕದಿಂದ ವಿವಾದಿತ ಕೇಂದ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್
Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಉಸ್ತುವಾರಿ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ