ಇಂಗ್ಲೆಂಡ್‌ಗೆ ಬರದ ಆಂತಕ; ನೀರಿಗೂ ರೇಷನ್‌; ಬ್ರಿಟನ್‌ ಸರ್ಕಾರದಿಂದ ಅಧಿಕೃತ ಘೋಷಣೆ

1935ರ ನಂತರ ಈ ಪ್ರಾಂತ್ಯಗಳಲ್ಲಿ ಅತಿ ಕಡಿಮೆ ಮಳೆ

Team Udayavani, Aug 13, 2022, 7:20 AM IST

ಇಂಗ್ಲೆಂಡ್‌ಗೆ ಬರದ ಆಂತಕ; ನೀರಿಗೂ ರೇಷನ್‌; ಬ್ರಿಟನ್‌ ಸರ್ಕಾರದಿಂದ ಅಧಿಕೃತ ಘೋಷಣೆ

ಲಂಡನ್‌: ಅನೇಕ ದಿನಗಳಿಂದ ಅಗಾಧ ಉಷ್ಣ ಹಾಗೂ ಶುಷ್ಕ ವಾತಾವರಣ ಆವರಿಸಿರುವ ಲಂಡನ್‌ನ ಕೇಂದ್ರ ಭಾಗ, ದಕ್ಷಿಣ ಹಾಗೂ ಪೂರ್ವ ಭಾಗಗಳನ್ನು ಬರಪೀಡಿತ ಪ್ರದೇಶಗಳೆಂದು ಬ್ರಿಟನ್‌ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಜುಲೈ ತಿಂಗಳಲ್ಲಿ ಈ ಪ್ರಾಂತ್ಯಗಳಲ್ಲಿ ಸರಾಸರಿ ಉತ್ತಮ ಮಳೆಯಾಗುತ್ತಿತ್ತು. ಆದರೆ, ಈ ಬಾರಿಯ ಜುಲೈನಲ್ಲಿ ಅಲ್ಲಿ ಶೇ. 35ರಷ್ಟು ಮಳೆ ಮಾತ್ರ ಬಿದ್ದಿದೆ. 1935ರ ನಂತರ ಹೀಗಾಗುತ್ತಿರುವುದು ಇದೇ ಮೊದಲು ಎಂದು ತಜ್ಞರು ತಿಳಿಸಿದ್ದಾರೆ.

ಹೀಗಾಗಿ, ಅಲ್ಲಿನ ಸೂಪರ್‌ ಮಾರ್ಕೆಟ್‌ಗಳಲ್ಲಿ ನೀರಿನ ಬಾಟಲಿಗಳ ಮಾರಾಟ ಬಿರುಸಾಗಿದೆ. ಅದರ ಪೂರೈಕೆಯಲ್ಲಿ ಕೂಡ ವ್ಯತ್ಯಯ ಉಂಟಾಗಿದೆ. ಹೀಗಾಗಿ, ಪ್ರತಿ ಗ್ರಾಹಕರಿಗೆ ಮೂರು ನೀರಿನ ಬಾಕ್ಸ್‌ಗಳನ್ನು ಮಾತ್ರ ನೀಡಲಾಗುತ್ತದೆ ಎಂದು ನೋಟಿಸ್‌ ಅಂಟಿಸಲಾಗಿದೆ.

ಬತ್ತಿ ಹೋಯ್ತು ಥೇಮ್ಸ್‌ ಉಗಮಸ್ಥಾನ
ಲಂಡನ್‌ನ ಜೀವನದಿಯಾಗಿರುವ ಥೇಮ್ಸ್‌ನ ಉಗಮಸ್ಥಾನ ಬತ್ತಿ ಹೋಗಿದೆ ಎಂಬ ಮತ್ತೂಂದು ಆತಂಕಕಾರಿ ವಿಚಾರವನ್ನು ಬ್ರಿಟನ್‌ ಹವಾಮಾನ ಇಲಾಖೆಯ ಅಧಿಕಾರಿಗಳು ಹೊರಹಾಕಿದ್ದಾರೆ. ನದಿಯ ಉಗಮ ಸ್ಥಾನವಾದ ಗ್ಲೌಸಿಸ್ಟೆರ್‌ಶೈನ್‌ ಪರ್ವತ ಶ್ರೇಣಿಗಳಲ್ಲಿ ಪ್ರತಿ ವರ್ಷದ ಚೈತ್ರಕಾಲದಲ್ಲಿ ಅಪಾರ ಮಳೆ ಸುರಿಯುವುದರಿಂದ ನದಿ ಮೈದುಂಬಿ ಹರಿಯುತ್ತದೆ.

ಆದರೆ, ಈ ಬಾರಿ ಜುಲೈನಲ್ಲಿ ಅತಿಯಾದ ಉಷ್ಣ ಆವರಿಸಿದ ಹಿನ್ನೆಲೆಯಲ್ಲಿ ನದಿಯ ಉಗಮಸ್ಥಾನದಲ್ಲಿ ಚೈತ್ರವೇ ಮಾಯವಾಗಿದ್ದು ಅದರ ಪರಿಣಾಮ, ಉಗಮ ಸ್ಥಾನ ಬತ್ತಿಹೋಗಿದೆ ಎಂದು ತಜ್ಞರು ಹೇಳಿದ್ದಾರೆ.

ಉತ್ತರ ಧ್ರುವದಲ್ಲಿ ತೊಂದರೆ:!
ಭೂಮಿಯ ಉತ್ತರ ಭಾಗದಲ್ಲಿರುವ ಆರ್ಕ್‌ಟಿಕ್‌ ಪ್ರದೇಶದಲ್ಲಿ ಶಾಖ, ಭೂಮಿಯ ಮಿಕ್ಕೆಲ್ಲಾ ಭಾಗಗಳಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದೆ. 43 ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಪ್ರದೇಶದಲ್ಲಿ 2.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗಿದೆ.

ಹೀಗಾಗಿ, ಈ ಭಾಗದಲ್ಲಿರುವ ಮಂಜು ತ್ವರಿತವಾಗಿ ಕರಗಿ ಸಮುದ್ರ ಸೇರುವುದರಿಂದ ಸಮುದ್ರದ ನೀರಿನ ಮಟ್ಟ ಹೆಚ್ಚಾಗಿ, ಜಲಪ್ರಯಳದಂಥ ಅಪಾಯಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.