ರಾಜ್ಯದಲ್ಲಿಂದು 2032 ಮಂದಿಗೆ ಕೋವಿಡ್ ಸೋಂಕು ದೃಢ; ಐವರ ಸಾವು
Team Udayavani, Aug 12, 2022, 9:09 PM IST
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2032 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಪಾಸಿಟಿವಿಟಿ ದರ ಶೇ. 6.63ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 1202, ಮೈಸೂರು 132, ಹಾಸನ 77, ಧಾರವಾಡ 75,ಬಳ್ಳಾರಿ 63,ಬೆಂಗಳೂರು ಗ್ರಾಮಾಂತರ 60 , ಬೆಳಗಾವಿ 45, ದಾವಣಗೆರೆ 39, ಕೋಲಾರ 36, ರಾಯಚೂರು 35, ಕಲಬುರಗಿ 34, ಮಂಡ್ಯ 31, ಶಿವಮೊಗ್ಗ 29, ಕೊಡಗು 25, ಬಾಗಲಕೋಟೆ 18, ಚಾಮರಾಜನಗರ, ರಾಮನಗರ 17,ಕೊಪ್ಪಳ 15, ದಕ್ಷಿಣಕನ್ನಡ 14, ತುಮಕೂರು 13, ಚಿಕ್ಕಬಳ್ಳಾಪುರ, ಹಾವೇರಿ, ಉತ್ತರಕನ್ನಡ 12, ಉಡುಪಿ 7, ಚಿತ್ರದುರ್ಗ 6,ಯಾದಗಿರಿ 3, ಚಿಕ್ಕಮಗಳೂರು, ಗದಗ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಬಳ್ಳಾರಿಯಲ್ಲಿ 2, ಧಾರವಾಡ,ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಮರಣ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ