ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!


Team Udayavani, Aug 13, 2022, 8:43 AM IST

ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!

ಉಡುಪಿ : ಹೆರ್ಗ ಗ್ರಾಮದ ಗೋಳಿಕಟ್ಟೆಯ ಬಾಲಚಂದ್ರ ಕೆದ್ಲಾಯ ಅವರ ಮನೆಯ ಅಂಗಳದಲ್ಲಿದ್ದ ಶ್ವಾನಕ್ಕೆ ಚಿರತೆ ಹೊಂಚು ಹಾಕಿಕೊಂಡು ಬಂದಿದ್ದು, ಅದೃಷ್ಟವಶಾತ್‌ ಶ್ವಾನ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಕುತ್ತಿಗೆಯ ಬೆಲ್ಟ್ ಸಹಿತ ಸಾಕು ನಾಯಿಯನ್ನು ಮನೆ ಎದುರು ಕಟ್ಟಲಾಗಿತ್ತು. ರಾತ್ರಿ ಸುಮಾರು 1 ಗಂಟೆ ವೇಳೆ ಚಿರತೆ ಆಗಮಿಸಿ ನಾಯಿಯನ್ನು ಕೊಲ್ಲಲು ಯತ್ನಿಸಿದೆ. ಈ ವೇಳೆ ನಾಯಿ ಜೋರಾಗಿ ಬೊಗಳಿ ಸತ್ತಂತೆ ನಟಿಸಿದ ಬಳಿಕ ಮನೆಯ ಮಾಲಕರು ಹೊರಭಾಗದ ಲೈಟ್‌ಹಾಕಿದ್ದು, ಈ ವೇಳೆ ಚಿರತೆ ಓಡಿ ಹೋಗಿದೆ.

ಘಟನೆಯ ದೃಶ್ಯಾವಳಿ ಮನೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಈ ಭಾಗದಲ್ಲಿ ಈ ಹಿಂದೆಯೂ ಚಿರತೆ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಣಸಿಕ್ಕಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆಯವರು ಆಯಕಟ್ಟಿನ ಸ್ಥಳದಲ್ಲಿ ಬೋನ್‌ ಇರಿಸಿದ್ದಾರೆ. ನಾಯಿಯ ಕುತ್ತಿಗೆ ಭಾಗದಲ್ಲಿ ಹಲವಾರು ತರಚಿದ ಗಾಯಗಳು ಉಂಟಾಗಿವೆ. ಸದ್ಯಕ್ಕೆ ನಾಯಿಗೆ ಮನೆಯ ಒಳಭಾಗದಲ್ಲಿ ಆರೈಕೆ ಮಾಡಲಾಗುತ್ತಿದೆ.

ಇದನ್ನೂ ಓದಿ : ಪಡುಬಿದ್ರಿ : ಮದುವೆಯಾಗುವುದಾಗಿ ನಂಬಿಸಿ ಚಿನ್ನಾಭರಣ ಪಡೆದು ಮೋಸ

ಟಾಪ್ ನ್ಯೂಸ್

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.