ಮೊಹರಂಗೆ 9.92 ಲಕ್ಷ ದೇಣಿಗೆ ಸಂಗ್ರಹ
Team Udayavani, Aug 13, 2022, 6:27 PM IST
ಮುದಗಲ್ಲ: ಪಟ್ಟಣದಲ್ಲಿ ಕಳೆದ 10 ದಿನಗಳಿಂದ ನಡೆದ ಐತಿಹಾಸಿಕ ಮೊಹರಂ ಹಬ್ಬಕ್ಕೆ ಈ ಬಾರಿ ಅಪಾರ ಸಂಖ್ಯೆಯಲ್ಲಿ ಭಕ್ತಗಣ ಹರಿದು ಬಂದಿದ್ದು, 9,92,925 ರೂ. ದೇಣಿಗೆ ಸಂಗ್ರಹವಾಗಿದೆ ಎಂದು ಹುಸೇನಿ ಆಲಂ ದರ್ಗಾ ಕಮಿಟಿ ಕಾರ್ಯದರ್ಶಿ ಸಾಕ್ ಅಲಿ ತಿಳಿಸಿದರು.
ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಐತಿಹಾಸಿಕ ಮುದಗಲ್ಲ ಮೊಹರಂ ಹಬ್ಬದಾಚರಣೆ ಮೊಟಕಾಗಿತ್ತು. ಈ ಬಾರಿ ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ ಹಬ್ಬವು ಸಡಗರ ಸಂಭ್ರಮದಿಂದ ಮನೆ ಮಾಡಿತ್ತು. ಬೆಳಗಿನಿಂದಲೂ ದರ್ಗಾದ ಆವರಣದಲ್ಲಿ ನಡೆದ ಎಣಿಕೆ ಕಾರ್ಯ ಸಂಜೆವರೆಗೂ ನಡೆಯಿತು.
ದರ್ಗಾದ ಅಧ್ಯಕ್ಷ ಅಮೀರ್ ಬೇಗ್ಉಸ್ತಾದ್, ನಾಗರಾಜ ದಫೇದಾರ, ರಾಜು ಪಾಟೀಲ್, ಮೈಬೂಬ ಬಾರಿಗಿಡ, ಹಸನ್, ನ್ಯಾಮತುಲ್ಲಾಖಾದ್ರಿ, ಅಬೀದ್ ಅಲಿ, ಹಾಜಿಮಲಂಗಬಾಬಾ, ಗಯಾಸುದ್ದೀನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು