ವಿದ್ಯಾರ್ಥಿಗಳೇ ರಾಷ್ಟ್ರಧ್ವಜದ ಮೌಲ್ಯ ತಿಳಿದುಕೊಳ್ಳಿ


Team Udayavani, Aug 14, 2022, 3:18 PM IST

ವಿದ್ಯಾರ್ಥಿಗಳೇ ರಾಷ್ಟ್ರಧ್ವಜದ ಮೌಲ್ಯ ತಿಳಿದುಕೊಳ್ಳಿ

ಮಾಗಡಿ: ವಿದ್ಯಾರ್ಥಿ ಜೀವನದಲ್ಲಿಯೇ ರಾಷ್ಟ್ರ ಧ್ವಜದ ಮೌಲ್ಯ ತಿಳಿದುಕೊಳ್ಳಬೇಕು. ದೇಶಭಕ್ತಿ ದೇಶ ಪ್ರೇಮ ಬೆಳೆಸಿಕೊಳ್ಳುವ ಸಾಮಾಜಿಕ ಜವಾಬ್ದಾರಿ ಹಾಗೂ ಬದ್ಧತೆ ಮರೆಯಬೇಕು ಎಂದು ಶಾಸಕ ಎ. ಮಂಜುನಾಥ್‌ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ 75ನೇ ಸ್ವಾತಂತ್ರೊತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಮನೆ ಮನೆಗೆ ತಿರಂಗ ಧ್ವಜ ವಿತರಣಾ ಸಮಾರಂಭದಲ್ಲಿ ಮಾತ ನಾಡಿದ ಅವರು, ಲಕ್ಷಾಂತರ ಮಹಾನೀಯರ ತ್ಯಾಗ ಬಲಿದಾನದಿಂದ ಪಡೆದಿರುವ ಸ್ವಾತಂತ್ರ್ಯ ವನ್ನು ಸದೃಢವಾಗಿ ಕಟ್ಟಿಕೊಂಡು ಬರಲಾಗುತ್ತಿದೆ. ಈ ದೇಶದ ಪ್ರತಿಯೊಬ್ಬ ನಾಗರಿಕರು ರಾಷ್ಟ್ರಧ್ವಜಕ್ಕೆ ಗೌರವ ಕೊಡುವ ಗುರುತರ ಜವಾಬ್ದಾರಿ ಇರಬೇಕು ಎಂದರು.

ಯುವಶಕ್ತಿಯ ಭವಿಷ್ಯಕ್ಕಾಗಿ ಕೈಗಾರಿಕೆ ಸ್ಥಾಪನೆ: ತಾಲೂಕಿನಲ್ಲಿ ಕೈಗಾರಿಕೆ ಸ್ಥಾಪನೆ ಮಾಡುತ್ತಿರುವುದು ನನ್ನ ಭವಿಷ್ಯಕ್ಕಲ್ಲ, ಈ ತಾಲೂಕಿನ ಲಕ್ಷಾಂತರ ಯುವಶಕ್ತಿಯ ಭವಿಷ್ಯಕ್ಕಾಗಿ ಶ್ರಮ ವಹಿಸುತ್ತಿರುವುದು. ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಇರಬೇಕು. ಇದಕ್ಕಾಗಿ ನಾನು ಹೋರಾಟ ಸಂಕಲ್ಪ ಮಾಡಿದ್ದೇನೆ. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಸಿಕ್ಕರೆ, ಅವರ ಭವಿಷ್ಯ ಉಜ್ವಲಗೊಳ್ಳುತ್ತದೆ ಎಂಬ ಸಂಕಲ್ಪದಿಂದ ತಾಲೂಕಿನಲ್ಲಿ ಜಿಟಿಡಿಸಿ ತರಬೇತಿ ಸಂಸ್ಥೆ ತೆರೆಯಲಾಗುತ್ತಿದೆ ಎಂದರು.

 ಶಾಲಾ ಕೊಠಡಿ ನಿರ್ಮಾಣಕ್ಕೆ ಒತ್ತು: ಮಾಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನ್ಯಾಕ್‌ಗೆ ಸೇರಿದ್ದು, ಬಿ ಗ್ರೇಡ್‌ ಪಡೆದುಕೊಂಡಿದೆ. ವಿದ್ಯಾರ್ಥಿಗಳಿಗೆ ಬೇಕಾದ ಅಗತ್ಯ ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಟಯೋಟಾ ವತಿಯಿಂದ ಹೈಟೆಕ್‌ ಶೌಚಾಲಯ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಒದಗಿಸುತ್ತಿದ್ದೇನೆ ಎಂದು ತಿಳಿಸಿದರು.

ಪ್ರಾಂಶುಪಾಲ ಕೆ.ಟಿ.ರಮೇಶ್‌ ಮಾತನಾಡಿ ದರು. ಪ್ರಾಧ್ಯಾಪಕಿ ಡಾ.ಸುಷ್ಮಾ ಕಾರ್ಯಕ್ರಮಗಳ ಕುರಿತು ಪರಿಚಯಿಸಿದರು. ಪ್ರಾಧ್ಯಾಪಕ ಶಿವ ಪ್ರಸಾದ್‌ ಉಪ್ರಾಸ್ತಾವಿಕವಾಗಿ ಮಾತನಾಡಿ ದರು.75ನೇ ವರ್ಷದ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಎನ್‌ಎಸ್‌ ಎಸ್‌ ವಿದ್ಯಾರ್ಥಿಗಳಿಗೆ ಶಾಸಕರು ಪ್ರಶಸ್ತಿ ಪ್ರದಾನ ಮಾಡಿದರು.ತಾಲೂಕು ಜೆಡಿಎಸ್‌ ಉಪಾಧ್ಯಕ್ಷ ಎಂ. ಕೆಂಪೇಗೌಡ, ಯುವ ಅಧ್ಯಕ್ಷ ವಿಜಯಕುಮಾರ್‌, ಪ್ರಾಧ್ಯಾಪಕ ಎಸ್‌. ಮಂಜುನಾಥ್‌, ಚಿದಾನಂದ್‌, ಡಾ. ಗುರುಮೂರ್ತಿ, ಡಾ.ಭವಾನಿ, ಸೀಮಾ ಕೌಸರ್‌ ,ಚಂದ್ರಪ್ರಭಾ, ವೀಣಾ, ರೂಪಶ್ರೀ ಇದ್ದರು.

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.