ಸಾಮಾನ್ಯ ಸಭೆಯಲ್ಲಿ ಪುರಸಭೆ ಅಧ್ಯಕ್ಷರ-ಮುಖ್ಯಾಧಿಕಾರಿ ವಾಗ್ವಾದ


Team Udayavani, Aug 14, 2022, 4:30 PM IST

ಸಾಮಾನ್ಯ ಸಭೆಯಲ್ಲಿ ಪುರಸಭೆ ಅಧ್ಯಕ್ಷರ-ಮುಖ್ಯಾಧಿಕಾರಿ ವಾಗ್ವಾದ

ಹೊಳೆನರಸೀಪುರ: ಪುರಸಭೆ ಅಧ್ಯಕ್ಷರ ಗಮನಕ್ಕೆ ಬಾರದೇ ಅಜೆಂಡಾ ನಕಲನ್ನು ಪುರಸಭೆ ಮುಖ್ಯಾಧಿ ಕಾರಿ ಅವರು ತಯಾರಿಸಿದ್ದಾರೆ ಎಂದು ಪುರಸಭೆ ಅಧ್ಯಕ್ಷೆ ಸುಧಾನಳಿನಿ ತೀವ್ರ ಆಕ್ಷೇಪ ಪಡಿಸಿದ ಪ್ರಸಂಗ ಪಟ್ಟಣದ ಹೇಮಾವತಿ ನಿರೀಕ್ಷಣ ಮಂದಿರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಪುರಸಭೆ ಕಚೇರಿಯಲ್ಲಿ ಅಧ್ಯಕ್ಷರ ಗಮನಕ್ಕೆ ಬಾರದೇ ಎಲ್ಲಾ ಕಾರ್ಯಚಟುವಟಿಕೆ ಗಳು ನಡೆಯು ತ್ತಿದೆ. ಅಧ್ಯಕ್ಷರ ಟೇಬಲ್‌ಗೆ ಸಹಿ ಹಾಕುವ ಕಡತಗಳನ್ನು ಹೇಳದೆ ಕೇಳದೆ ತೆಗೆದುಕೊಂಡು ಹೋಗುತ್ತಾರೆ. ಕಡತ ಗಳು ಮಾಯವಾಗುತ್ತವೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಡಿ. ಶಾಂತಲಾ ಅವರ ಮೇಲೆ ಪುರಸಭೆ ಅಧ್ಯಕ್ಷೆ ಸುಧಾನಳಿನಿ ಅವರು ಹರಿಹಾಯ್ದರು. ಮುಖ್ಯಾಧಿಕಾರಿಗಳು ಯಾವುದನ್ನು ನನ್ನ ಗಮನಕ್ಕೆ ತರದೇ ಸರ್ವಾಧಿಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇವರ ವರ್ತನೆ ಖಂಡನೀಯ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಇದಕ್ಕೆ ದ್ವನಿಗೂಡಿಸಿದ 11 ನೇ ವಾರ್ಡಿನ ಸದಸ್ಯ ಕೆ.ಆರ್‌. ಸುಬ್ರಮಣ್ಯ ರವರು ಜನರ ಹಿತಾ ಕಾಯುವ ಅಧ್ಯಕ್ಷರ ಲೋಪ ದೋಷದಿಂದ ಅಧಿಕಾರಿಗಳು ಹಿಡಿತದಲ್ಲಿಲ್ಲ. ಅಧ್ಯ ಕ್ಷರ ಸಹಿ ಇಲ್ಲದೆ ಕಡತಗಳು, ಅಜೆಂಡಾ ತಯಾರಾಗು ತ್ತಿರುವುದು ಹೇಗೆ ಸಾಧ್ಯ ಎಂದು ಗಂಭೀರವಾಗಿ ಆರೋಪ ಮಾಡಿದರು.

ಜಿಲ್ಲಾಧಿಕಾರಿಗಳ ಆದೇಶ ಮತ್ತು ಸೂಚನೆಗಳು ಪಾಲನೆ ಆಗುತ್ತಿಲ್ಲ. ನಾಮನಿರ್ದೇಶಿತ ಬಿಜೆಪಿ ಸದಸ್ಯ ಪ್ರಸನ್ನ ಅವರು ಮಾತನಾಡಿ ಸಭೆಯಲ್ಲಿ ನಡೆಯುವ ನಡಾವಳಿಕೆ ಯನ್ನು ನಡಾವಳಿ ಪುಸ್ತಕದಲ್ಲಿ ನಮೂದಿಸುವುದೇ ಇಲ್ಲ. ತಮಗೆ ಇಷ್ಟ ಬಂದಂತೆ ನಡಾವಳಿಗಳನ್ನು ಎಲ್ಲೋ ಕುಳಿತು ದಾಖಲಿಸುವುದು ನಡೆಯುತ್ತಿದೆ ಎಂದು ದೂರಿದರು. ಪುರಸಭೆಯಲ್ಲಿ ಬಯೋ ಮೆಟ್ರಿಕ್‌ ಅಳವಡಿಸುವಂತೆ ಹಲವಾರು ಬಾರಿ ಗಮ ನಕ್ಕೆ ತಂದರು ಕಾರ್ಯಗತ ಗೊಳಿಸಿಲ್ಲ. ಪಟ್ಟಣದ ಯುಜಿಡಿ ಕೊಳಚೆ ನೀರು ಹೇಮೆ ನದಿಗೆ ಹರಿಯು ತ್ತಿದೆ. ಇದನ್ನು ತಡೆಗಟ್ಟಲು ಕ್ರಮವಹಿಸಿಲ್ಲ ಎಂದು ಮುಖ್ಯಾಧಿಕಾರಿ ವಿ.ಡಿ.ಶಾಂತಲಾ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು.

ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟಿದೆ. ತುರ್ತು ದುರಸ್ತಿಗೆ ಸ್ವತ್ಛತಾ ಯಂತ್ರ ಕಳಿಸುವಂತೆ ಮಾಹಿತಿ ನೀಡಿದರೆ, ಬಂದ ಸಿಬ್ಬಂದಿ ಹಣಕ್ಕಾಗಿ ಬೇಡಿಕೆ ಇಟ್ಟು ಮರಳುತ್ತಿದ್ದಾರೆ ಎಂದು ಪುರಸಭೆ ಸದಸ್ಯರು ಅಪಾದನೆ ಮಾಡಿದರು. ಈ ರೀತಿ ಹಣಕ್ಕಾಗಿ ಬೇಡಿಕೆಯಿಡುವುದು ಕಾನೂನು ಬಾಹಿರ. ಈ ಬಗ್ಗೆ ದೂರು ಬಂದರೆ ಶಿಸ್ತು ಕ್ರಮ ಕೈಗೊಳ್ಳುವೆ ಎಂದು ಅಧ್ಯಕ್ಷರು ಎಚ್ಚರಿಕೆ ನೀಡಿದರು.

ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲದೆ ಸಮಸ್ಯೆಗಳು ಬಗೆಹರಿಯು ತ್ತಿಲ್ಲ. ಸಾರ್ವಜನಿಕರಿಗೆ ಉತ್ತರ ಕೊಡದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು 17 ನೇ ವಾರ್ಡಿನ ಪುರಸಭೆ ಸದಸ್ಯ ನಿಂಗಯ್ಯ ಬೇಸರ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.