38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಮೂಳೆ! ಅಂತಿಮ ನಮನಕ್ಕಾಗಿ ಕಾಯುತ್ತಿದೆ ಕುಟುಂಬ


Team Udayavani, Aug 15, 2022, 7:30 AM IST

38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಮೂಳೆ! ಅಂತಿಮ ನಮನಕ್ಕಾಗಿ ಕಾಯುತ್ತಿದೆ ಕುಟುಂಬ

ಶ್ರೀನಗರ: ಇಡೀ ದೇಶವೇ ಸ್ವಾತಂತ್ರ್ಯದ ಸಂಭ್ರಮಾಚರಣೆಯಲ್ಲಿದೆ. ಆದರೆ ಆ ಒಂದು ಕುಟುಂಬ ಮಾತ್ರ ಎಂದೋ ಹುತಾತ್ಮನಾದ ತಮ್ಮ ಮನೆ ಮಗನ ದೇಹದ ಪಳೆಯುಳಿಕೆಯ ಬರುವಿಕೆಗೆ ಕಾಯುತ್ತಾ ಕುಳಿತಿದೆ.

ಹೌದು! 1984ರ ಮೇ 29ರಂದು ಸಿಯಾಚಿನ್‌ ಗಡಿಯಲ್ಲಿ ಹಿಮಪಾತದಿಂದ ಸಾವನ್ನಪ್ಪಿದ್ದ ಯೋಧ ಲ್ಯಾನ್ಸ್‌ ನಾಯಕ್‌ ಚಂದ್ರಶೇಖರ್‌ ಅವರ ಮೃತ ದೇಹದ ಪಳೆಯುಳಿಕೆ ಆ.13ರಂದು ಪತ್ತೆಯಾಗಿದೆ. ಬಂಕರ್‌ ಒಳಗೆ ಕೆಲ ಮೂಳೆಗಳು ಪತ್ತೆಯಾಗಿದ್ದು ಅದರೊಟ್ಟಿಗೆ ಚಂದ್ರಶೇಖರ್‌ ಅವರ ಸೇನೆಯ ಸಂಖ್ಯೆಯಿರುವ ಡಿಸ್ಕ್ ಕೂಡ ಸಿಕ್ಕಿದೆ. ಹೀಗಾಗಿ ಅದು 38 ವರ್ಷಗಳ ಹಿಂದೆ ಹುತಾತ್ಮರಾದ ಚಂದ್ರಶೇಖರ್‌ ಅವರದ್ದೇ ಮೂಳೆಗಳು ಎನ್ನುವುದು ದೃಢಪಟ್ಟಿದೆ.

ಈಗ ಆ ಪಳೆಯುಳಿಕೆಯನ್ನು ಉತ್ತರಾಖಂಡದ ಹಲ್ದ್ವಾನಿಯಲ್ಲಿರುವ ಅವರ ಮನೆಗೆ ಕಳುಹಿಸಿಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಚಂದ್ರಶೇಖರ್‌ ಅವರ 65 ವರ್ಷದ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು, ಪಳೆಯುಳಿಕೆಗಾಗಿ ಕಾಯಲಾರಂಭಿಸಿದ್ದಾರೆ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸುವುದಕ್ಕೂ ಸಿದ್ಧತೆಗಳು ನಡೆದಿವೆ. ಚಂದ್ರಶೇಖರ್‌ ಅವರು ಹುತಾತ್ಮರಾಗುವಾಗ ಹಿರಿಯ ಮಗಳು 9 ವರ್ಷದವಳಾಗಿದ್ದು, ಕಿರಿಯವಳು 4 ವರ್ಷದವಳಾಗಿದ್ದಳು ಎಂದು ತಿಳಿಸಲಾಗಿದೆ.

ಸಿಯಾಚಿನ್‌ಗೆ ಕಾವಲಾಗಿದ್ದ ಚಂದ್ರಶೇಖರ್‌:
ಪಾಕ್‌ ಪಡೆಯು ದೃಷ್ಟಿ ನೆಟ್ಟಿದ್ದ ಸಿಯಾಚಿನ್‌ ಅನ್ನು ಉಳಿಸಿಕೊಳ್ಳಲೆಂದು 1984ರಲ್ಲಿ ನಡೆದ ಆಪರೇಷನ್‌ ಮೇಘದೂತದ ಭಾಗವಾಗಿ ಸಿಯಾಚಿನ್‌ 5965 ಕೇಂದ್ರವನ್ನು ರಕ್ಷಿಸಲು ಯೋಧರು ತೆರಳಿದ್ದರು. ಅದರಲ್ಲಿ ಚಂದ್ರಶೇಖರ್‌ ಕೂಡ ಒಬ್ಬರು. ಯೋಧರು ರಾತ್ರಿ ಮಲಗಿದ್ದ ಸಮಯದಲ್ಲಿ ಭಾರೀ ಹಿಮಪಾತ ಉಂಟಾಗಿತ್ತು. ಶಿಬಿರದಲ್ಲಿದ್ದ 18 ಯೋಧರು ಹುತಾತ್ಮರಾಗಿ, ಆ ಪೈಕಿ 14 ಮಂದಿಯ ಮೃತದೇಹಗಳು ಮಾತ್ರ ಪತ್ತೆಯಾಗಿತ್ತು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.