ರಾಜ್ಯಾದ್ಯಂತ ಮೂವರು ಮಹಿಳೆಯರ ಸಹಿತ 81 ಕೈದಿಗಳ ಬಿಡುಗಡೆ
ಅಮೃತ ಮಹೋತ್ಸವ ಹಿನ್ನೆಲೆ
Team Udayavani, Aug 14, 2022, 9:24 PM IST
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ಅಲ್ಪಾವಧಿ ಶಿಕ್ಷಾ ಬಂಧಿಗಳಿಗಾಗಿರುವ ಮೂವರು ಮಹಿಳೆಯರು ಸೇರಿ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.
ಸೋಮವಾರ ಜೈಲುಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಳಿಕ ಕೈದಿಗಳಿಗೆ ಬಿಡುಗಡೆ ಪ್ರಮಾಣ ಪತ್ರ ನೀಡಿ ಕಳುಹಿಸಲಾಗುತ್ತದೆ ಎಂದು ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು 14, ಬೆಳಗಾವಿ 3, ಬಳ್ಳಾರಿ 8, ವಿಜಯಪುರ ಇಬ್ಬರು ಮಹಿಳೆಯರು ಸೇರಿ 10, ಧಾರವಾಡ 6, ಕಲಬುರಗಿ 10, ಮೈಸೂರು 20, ಶಿವಮೊಗ್ಗ 9, ಶಿವಮೊಗ್ಗ ಮಹಿಳಾ ಕಾರಾಗೃಹ ಒಬ್ಬ ಮಹಿಳೆ ಒಟ್ಟು 81 ಮಂದಿಯನ್ನು ಬಿಡುಗಡೆ ಮಾಡಲಾಗುತ್ತದೆ.
75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಅಂಗವಾಗಿ ರಾಜ್ಯಪಾಲರ ಸೂಚನೆ ಮೇರೆಗೆ ವಿಶೇಷ ಆದ್ಯತೆ ಮೇರೆಗೆ ಅಲ್ಫಾವಧಿ (8-10 ವರ್ಷ) ಶಿಕ್ಷೆಗೊಳಗಾಗಿರುವ ಕೈದಿಗಳಲ್ಲಿ ಸನ್ನಡೆ ಹೊಂದಿರುವ ಕೈದಿಗಳನ್ನು ಆಯ್ದು ಬಿಡುಗಡೆ ಮಾಡಲಾಗುತ್ತಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ