ಶ್ರೀಗಂಧದ ಮರ ಕಡಿದ ಆರೋಪಿ ಸೆರೆ; ಮತ್ತೊಬ್ಬ ಪರಾರಿ
Team Udayavani, Aug 14, 2022, 10:05 PM IST
ಮಡಿಕೇರಿ: ಶ್ರೀಗಂಧದ ಮರವನ್ನು ಬುಡದಿಂದ ಕಡಿದ ಪ್ರಕರಣವನ್ನು ಪತ್ತೆ ಹಚ್ಚಿರುವ ಸೋಮವಾರಪೇಟೆ ಅರಣ್ಯ ವಲಯದ ಅಧಿಕಾರಿಗಳು ಆರೋಪಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ಮಾದಪುರ ವ್ಯಾಪ್ತಿಯ ಐಗೂರು ಎಡವಾರೇ ಗ್ರಾಮದ ಗೋಟವಾಳ ಮಂಟಿಯಲ್ಲಿ ಅನಧಿಕೃತವಾಗಿ ಗಂಧದ ಮರವನ್ನು ಕತ್ತರಿಸುತ್ತಿದ್ದ ಸಜ್ಜಳ್ಳಿ ಎಡವಾರೆ ಗ್ರಾಮದ ಜೆ.ಕೆ. ರವಿ ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ನೇಗಳ್ಳಿ ಗ್ರಾಮದ ಮದನ್ ತಲೆಮರೆಸಿಕೊಂಡಿದ್ದಾನೆ.
ಅರಣ್ಯ ಅಧಿಕಾರಿ ಎಚ್.ಪಿ. ಚೇತನ್ ಅವರ ಮಾರ್ಗದರ್ಶನದಲ್ಲಿ ಅಧಿಕಾರಿ ಜಗದೀಶ್, ಅರಣ್ಯ ರಕ್ಷಕರಾದ ಭರಮಪ್ಪ, ಚೇತನ್, ವೀರಪ್ಪ, ಸಿಬಂದಿ ನಂದೀಶ್, ವಿನು, ಹರ್ಷಿತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ