ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 15, 2022, 7:19 AM IST

horo

ಮೇಷ: ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫ‌ಲತೆ ಆಗುವುದು. ದಾಂಪತ್ಯ ತೃಪ್ತಿಕರ.

ವೃಷಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ದೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿ. ವಿದ್ಯಾರ್ಥಿಗಳಿಗೆ ಅನುಕೂಲಕರ.

ಮಿಥುನ: ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ಗುರುಹಿರಿಯರ ಮಾರ್ಗದರ್ಶನದ ಲಾಭ.

ಕರ್ಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.

ಸಿಂಹ: ಅತಿಯಾದ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿಕೊಳ್ಳಿ.

ಕನ್ಯಾ: ಆರೋಗ್ಯದಲ್ಲಿ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಸಮಾದಾನ ತೃಪ್ತಿ. ದಾಂಪತ್ಯದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ.

ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತಸ ಹಿರಿಯರ ಜವಾಬ್ದಾರಿ ನಡೆ.

ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ.

ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ.

ಮಕರ: ಆರೋಗ್ಯದಲ್ಲಿ ಸುದಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ.

ಕುಂಭ: ಆರೋಗ್ಯದ ಬಗ್ಗೆ ಗಮನಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು ಒದಗಿ ಬಂದಾವು. ಸಾಂಸಾರಿಕ ಸುಖ ತೃಪ್ತಿ.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ. ಅಧಿಕ ಧನ ಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.