ಕಾಡುಗೊಲ್ಲರಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿ


Team Udayavani, Aug 15, 2022, 2:50 PM IST

chitradurga news

ಚಿತ್ರದುರ್ಗ: ಚಿತ್ರದುರ್ಗ ಹಾಗೂತುಮಕೂರು ಜಿಲ್ಲೆಗಳಲ್ಲಿ ಕಾಡುಗೊಲ್ಲರುಹೆಚ್ಚಿನ ಸಂಖ್ಯೆಯಲ್ಲಿದ್ದು, ಮುಂದಿನವಿಧಾನಸಭೆ ಚುನಾವಣೆ ವೇಳೆ ಕನಿಷ್ಟಎರಡು ಸ್ಥಾನಗಳನ್ನು ರಾಜ್ಯದ ಎಲ್ಲಾರಾಜಕೀಯ ಪಕ್ಷಗಳು ಕಾಡುಗೊಲ್ಲರಿಗೆಮೀಸಲಿಡಬೇಕು ಎಂದು ಮಾಜಿ ಶಾಸಕಎ.ವಿ. ಉಮಾಪತಿ ಒತ್ತಾಯಿಸಿದರು.ಕಾಟಮ್ಮ ಪಟೇಲ್‌ ವೀರನಾಗಪ್ಪಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾಕಾಡುಗೊಲ್ಲರ ಚಿಂತನಾ ಸಭೆಯಲ್ಲಿಮಾತನಾಡಿದರು. ಕಾಡುಗೊಲ್ಲರಿಗೆವಿಧಾನಸಭೆ ಚುನಾವಣೆಯಲ್ಲಿಅವಕಾಶ ಕಲ್ಪಿಸಿದರೆ ಗೆಲ್ಲುವುದರಲ್ಲಿಅನುಮಾನವಿಲ್ಲ.

ಮುಂಬರುವ ತಾಪಂ,ಜಿಪಂ ಚುನಾವಣೆಗಳಲ್ಲೂ ಕಾಡುಗೊಲ್ಲರಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನಪ್ರಾತಿನಿಧ್ಯ ನೀಡಬೇಕು. ಅಲೆಮಾರಿ, ಅರೆಅಲೆಮಾರಿ ವಸತಿ ನಿರ್ಮಾಣಕ್ಕೆ ಸರ್ಕಾರಮೀಸಲಿಟ್ಟಿರುವ 1.20 ಲಕ್ಷ ರೂ. ಅನ್ನು3.50 ಲಕ್ಷಕ್ಕೆ ಹೆಚ್ಚಿಸಬೇಕು. ಕಾಡುಗೊಲ್ಲಅಭಿವೃದ್ಧಿ ನಿಗಮವನ್ನು ಬಲಪಡಿಸಬೇಕು.ಕಾಡುಗೊಲ್ಲರಿಗೆ ಎಸ್‌ಟಿ ಮೀಸಲಾತಿಕಲ್ಪಿಸಲು ಈಗಾಗಲೇ ರಾಜ್ಯ ಸರ್ಕಾರದಿಂದಕೇಂದ್ರಕ್ಕೆ ಪ್ರಸ್ತಾವನೆ ಹೋಗಿದೆ. ಆದಷ್ಟುಬೇಗ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕುಎಂದರು.

ನಿವೃತ್ತ ಪ್ರಾಚಾರ್ಯ ಎಂ. ಕರಿಯಪ್ಪ,ಗೌಡ್ರಹಳ್ಳೆಪ್ಪ, ಸಿ. ಚಿತ್ತಯ್ಯ, ಜಿ.ಎಚ್‌.ಷಣ್ಮುಖಪ್ಪ, ರಾಜಕುಮಾರ್‌, ಗುರುಸ್ವಾಮಿ,ಟಿ. ರಂಗಸ್ವಾಮಿ, ಚಿತ್ತಪ್ಪ ಯಾದವ್‌,ಶಿವಣ್ಣ, ವಿರುಪಾಕ್ಷಪ್ಪ ಮತ್ತಿತರರುಮಾತನಾಡಿದರು. ಜಿ.ಸಿ. ರಂಗಸ್ವಾಮಿಪ್ರಾಸ್ತಾವಿಕ ನುಡಿಗಳನ್ನಾಡಿದರು. ಈರಪ್ಪಪ್ರಾರ್ಥಿಸಿದರು. ಜಿ.ಎನ್‌. ಪಾಂಡುರಂಗಪ್ಪಸ್ವಾಗತಿಸಿದರು.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.