ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲು ವಾಹನ – ಕಾರು ಮುಖಾಮುಖಿ ಢಿಕ್ಕಿ
Team Udayavani, Aug 15, 2022, 7:09 PM IST
ತೀರ್ಥಹಳ್ಳಿ: ಗೃಹ ಸಚಿವರ ಬೆಂಗಾವಲಿನ ಬೊಲೆರೋಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ಉಂಬ್ಳೆಬೈಲಿನಲ್ಲಿ ಸಮೀಪ ನಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರರವರು ಬೆಂಗಳೂರಿನ ಕಾರ್ಯಕ್ರಮ ಮುಗಿಸಿ ಸೋಮವಾರ ತುಮಕೂರಿನಲ್ಲಿ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವದ ದ್ವಜಾರೊಹಣ ನೆರವೇರಿಸಿ ಪುನಃ ತೀರ್ಥಹಳ್ಳಿಗೆ ಬರುತ್ತಿರುವ ಮಾರ್ಗದ ಮಧ್ಯ ಉಂಬ್ಳೇಬೈಲ್ ಹತ್ತಿರ ಗೃಹ ಸಚಿವರ ಎಸ್ಕಾರ್ಟ್ ಬೊಲೆರೋ ವಾಹನ ಹಾಗೂ ಕಾರು ಮುಖಾಮುಖಿ ಢಿಕ್ಕಿ ಹೊಡೆದಿದೆ.
ಕಾರು ಮತ್ತು ಜೀಪ್ ಜಖಂ ಆಗಿರುತ್ತದೆ. ಬೊಲೆರೋ ಮುಂಭಾಗ ನುಜ್ಜುಗುಜ್ಜಾಗಿದೆ. ಯಾರಿಗೂ ಯಾವುದೇ ರೀತಿಯ ತೊಂದರೆ ಇಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ. ಕಾರಿನಲ್ಲಿ ಸಂಚರಿಸುತ್ತಿದ್ದವರು ಮೂಲತಃ ಹೊಸನಗರದವರಾಗಿದ್ದು ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೊಸನಗರಕ್ಕೆ ಬೇರೆ ವಾಹನದ ಮೂಲಕ ಸಚಿವರು ಕಳಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ