ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

ಬಹುತೇಕ ಪ್ರಯಾಣಿಕರ ದೇಹ ಗುರುತು ಹಿಡಿಯಲಾರದಷ್ಟು ಸುಟ್ಟಿ ಹೋಗಿರುವುದಾಗಿ ವರದಿ ವಿವರಿಸಿದೆ.

Team Udayavani, Aug 16, 2022, 11:55 AM IST

ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್, ಬಸ್ ಭೀಕರ ಅಪಘಾತ; 20 ಮಂದಿ ಸಜೀವ ದಹನ

ಇಸ್ಲಾಮಾಬಾದ್: ತೈಲ ಟ್ಯಾಂಕರ್ ಮತ್ತು ಬಸ್ ನಡುವಿನ ಭೀಕರ ಅಪಘಾತದಲ್ಲಿ ಸುಮಾರು 20 ಮಂದಿ ಸಜೀವ ದಹನವಾಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಂಗಳವಾರ (ಆಗಸ್ಟ್ 16) ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಇದನ್ನೂ ಓದಿ:ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಅತ್ತೆ, ಸೊಸೆ ಶವ ಪತ್ತೆ : ದರೋಡೆಕೋರರ ಕೈವಾಡ ಶಂಕೆ ?

ಲಾಹೋರ್ ನಿಂದ ಸುಮಾರು 350 ಕಿಲೋ ಮೀಟರ್ ದೂರದಲ್ಲಿರುವ ಮುಲ್ತಾನ್ ಮಾರ್ಗದಲ್ಲಿ ಈ ಭೀಕರ ಅಪಘಾತ ನಡದಿದೆ. ಅತೀಯಾದ ವೇಗ ಈ ಘಟನೆಗೆ ಕಾರಣ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ನಂತರ ಹಲವು ಗಂಟೆಗಳ ಕಾಲ ಮುಲ್ತಾನ್ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಲಾಹೋರ್ ನಿಂದ ಕರಾಚಿಗೆ ತೆರಳುತ್ತಿದ್ದ ಬಸ್ ಮತ್ತು ತೈಲ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಸುಮಾರು 20 ಮಂದಿ ಸಜೀವವಾಗಿ ದಹನವಾಗಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಆರು ಪ್ರಯಾಣಿಕರು ಬೆಂಕಿಯಿಂದ ಗಾಯಗೊಂಡಿದ್ದು, ಅವರನ್ನು ಮುಲ್ತಾನ್ ನ ನಿಸ್ತಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಕ್ಷಣಾ ತಂಡದ ವಕ್ತಾರರು ತಿಳಿಸಿದ್ದಾರೆ.

ಬಹುತೇಕ ಪ್ರಯಾಣಿಕರ ದೇಹ ಗುರುತು ಹಿಡಿಯಲಾರದಷ್ಟು ಸುಟ್ಟಿ ಹೋಗಿರುವುದಾಗಿ ವರದಿ ವಿವರಿಸಿದೆ. ಡಿಎನ್ ಎ ಪರೀಕ್ಷೆಯ ನಂತರ ಶವವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

SUNಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್ ಗೌರವ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.