ತಾಪ್ಸಿಗಿಂತ ದೊಡ್ಡ …. ನನಗಿದೆ: ಅನುರಾಗ್ ಕಶ್ಯಪ್ ಸಂದರ್ಶನದ ಮಾತು ವೈರಲ್!
Team Udayavani, Aug 16, 2022, 6:35 PM IST
ಮುಂಬಯಿ: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ತಾಪ್ಸಿ ಪನ್ನು ಅವರನ್ನು ಲೀಡ್ ರೋಲ್ ನಲ್ಲಿ ಇಟ್ಟುಕೊಂಡು ʼದೋಬಾರಾ ʼ ಸಿನಿಮಾವನ್ನು ಮಾಡಿದ್ದು, ಚಿತ್ರ ಆಗಸ್ಟ್ 19 ರಂದು ತೆರೆಗೆ ಬರಲಿದೆ. ಚಿತ್ರದ ಪ್ರಚಾರದಲ್ಲಿ ಇಬ್ಬರು ಬ್ಯುಸಿಯಾಗಿದ್ದಾರೆ.
ಮೊದಲಿನಿಂದಲೂ ಅನುರಾಗ್ ಕಶ್ಯಪ್ ತಮಾಷೆಯಾಗಿ ಏನೇ ಮಾತಾನಾಡಿರೂ ಅದು ದೊಡ್ಡ ಸುದ್ದಿಯಾಗುತ್ತದೆ ಅಥವಾ ಚರ್ಚೆ ಹುಟ್ಟಿ ಹಾಕುತ್ತದೆ. ಅಂಥದ್ದೇ ಮಾತನ್ನು ಅನುರಾಗ್ ಮತ್ತೊಮ್ಮೆ ಆಡಿದ್ದಾರೆ.
ಸಿನಿಮಾದ ಪ್ರಮೋಷನ್ ಗಾಗಿ ಅನುರಾಗ್ ಕಶ್ಯಪ್ ಹಾಗೂ ತಾಪ್ಸಿ ಪನ್ನು ಸಂದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ನಿರೂಪಕ ರಣ್ಬೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ಮಾಡಿರುವ ಬಗ್ಗೆ ಒಂದು ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಅನುರಾಗ್ ಕಶ್ಯಪ್ ವ್ಯಂಗ್ಯವಾಗಿ ಉತ್ತರಿಸಿದ್ದಾರೆ.
ಇದನ್ನೂ ಓದಿ: ಆಮಿರ್, ಹೃತಿಕ್ ಆಯ್ತು ಈಗ ಶಾರುಖ್ ಖಾನ್ ʼಪಠಾಣ್ʼಗೂ ತಟ್ಟಿತು boycott ಬಿಸಿ
“ನಾನು ಕೂಡ ಇಂಟರ್ ನೆಟ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸುವ ಫೋಟೋ ಹಾಕಬೇಕೆಂದುಕೊಂಡಿದ್ದೆ. ಆದರೆ ನನ್ನ ಹೊಟ್ಟೆಯಿಂದ ಅದು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ಪಕ್ಕದಲ್ಲೇ ಇದ್ದ ತಾಪ್ಸಿ “ಹಾರಾರ್ ಶೋ” ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಿರೂಪಕ ಇದಕ್ಕೆ ತಾಪ್ಸಿಗೆ ಅಭದ್ರತೆ ಕಾಡುತ್ತಿದೆ ಎಂದಿದ್ದಾರೆ. ಕೂಡಲೇ “ಅನುರಾಗ್ ಅವಳು ಹಾಗೆಯೇ, ಅವರಿಗಿಂತ ದೊಡ್ಡ ಸ್ತನ ನನಗಿದೆ” ಹಾಗಾಗಿ ಅವಳಿಗೆ ನನ್ನ ಬಗ್ಗೆ ಹೊಟ್ಟೆಯುರಿ” ಎಂದಿದ್ದಾರೆ. ಈ ಮಾತಿಗೆ ತಾಪ್ಸಿ ಸೇರಿ ಎಲ್ಲರೂ ಜೋರಾಗಿ ನಕ್ಕಿದ್ದಾರೆ.
ಇನ್ನೊಂದೆಡೆ ಅನುರಾಗ್ ಆಡಿದ ಮಾತಿನ ತುಣುಕು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ʼದೊಬಾರʼ 2018 ರಲ್ಲಿ ಬಂದ ʼಮೈರೇಜ್ʼ ಚಿತ್ರದ ರಿಮೇಕ್ ಚಿತ್ರವಾಗಿದೆ. ಇದೊಂದು ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಸಿನಿಮಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ