ಮೂಡಿಗೆರೆಯ ದೊಡ್ಡನಂದಿ ಗ್ರಾಮದಲ್ಲಿ ಹುಲಿ ದಾಳಿಗೆ ಎತ್ತು ಬಲಿ
Team Udayavani, Aug 17, 2022, 2:21 PM IST
ಕೊಟ್ಟಿಗೆಹಾರ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ಹುಲಿ ದಾಳಿಗೆ ಎತ್ತು ಬಲಿಯಾಗಿರುವ ಘಟನೆ ನಡೆದಿದೆ.
ನಾರಾಯಣ ಗೌಡ ಎಂಬುವರು ಸಾಕಿದ್ದ ಎತ್ತು ಹುಲಿ ದಾಳಿಗೆ ಬಲಿಯಾಗಿದೆ.
ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಉಡುಪಿ: ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್, ಕೋಮು ಸೌಹಾರ್ದತೆಗೆ ಆದ್ಯತೆ; ನೂತನ ಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ