ರಾಜ್ಯದಲ್ಲಿಂದು 1,537 ಮಂದಿಗೆ ಕೋವಿಡ್ ಪಾಸಿಟಿವ್: 3 ಮಂದಿ ಸಾವು
Team Udayavani, Aug 19, 2022, 9:03 PM IST
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1,537 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 935, ಹಾಸನ 98, ಮೈಸೂರು 86, ಬಳ್ಳಾರಿ 50, ಧಾರವಾಡ 48, ಬೆಳಗಾವಿ 33, ತುಮಕೂರು, ಕೊಡಗು 32, ಮಂಡ್ಯ 28, ಕೋಲಾರ, ಶಿವಮೊಗ್ಗ 27, ರಾಮನಗರ 26, ಚಾಮರಾಜನಗರ 24, ದಕ್ಷಿಣ ಕನ್ನಡ, ರಾಯಚೂರು 20, ಉತ್ತರಕನ್ನಡ 17, ಚಿಕ್ಕಬಳ್ಳಾಪುರ, ದಾವಣಗೆರೆ 14, ಕಲಬುರಗಿ 9, ಬೆಂಗಳೂರು ಗ್ರಾಮಾಂತರ 8, ಉಡುಪಿ, ಬಾಗಲಕೋಟೆ 7, ವಿಜಯಪುರ 6, ಹಾವೇರಿ, ಚಿತ್ರದುರ್ಗ 5, ಗದಗ, ಕೊಪ್ಪಳ 3, ಯಾದಗಿರಿ 2, ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ಪಾಸಿಟಿವ್ ವರದಿಯಾಗಿದೆ.
ಆ.18ರಂದು 2,329 ಪಾಸಿಟಿವ್ ವರದಿಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಹಾವೇರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 30 ಹಾಗೂ 35 ವರ್ಷದ ಯುವಕರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಆ.19ರಂದು ಮೂವರು ಮೃತಪಟ್ಟಿದ್ದು, ಆ ಮೂಲಕ 48 ಗಂಟೆಯಲ್ಲಿ 7 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು