ಕುಡಿಯಿರಿ, ಕುಡಿಸಿರಿ; ಆರ್ಥಿಕತೆಯನ್ನು ಬೆಳೆಸಿರಿ…!ಇದು ಜಪಾನ್‌ ಸರಕಾರದ ಹೊಸ ಮಂತ್ರ

ಆಲ್ಕೋಹಾಲ್‌ ಸೇವಿಸುವಂತೆ ಯುವಜನತೆಗೆ ಕರೆ ; ಆರ್ಥಿಕತೆ ಹಳಿಗೆ ತರಲು ಯತ್ನ

Team Udayavani, Aug 20, 2022, 7:15 AM IST

thumb-4

ಟೋಕಿಯೋ: ನಮ್ಮ ದೇಶದಲ್ಲಿ “ಹೆಂಡ- ಸಾರಾಯಿ ಸಹವಾಸ, ಹೆಂಡತಿ ಮಕ್ಕಳ ಉಪವಾಸ’ ಎಂಬ ಉದ್ಘೋಷಗಳನ್ನು ನೀವು ಸಾಕಷ್ಟು ಬಾರಿ ಕೇಳಿರಬಹುದು. ಆದರೆ, “ಕುಡಿಯಿರಿ, ಕುಡಿಸಿರಿ; ಆರ್ಥಿಕತೆಯನ್ನು ಬೆಳೆಸಿರಿ’ ಎಂದು ಹೇಳುವುದನ್ನು ಎಲ್ಲಾದರೂ ಕೇಳಿದ್ದೀರಾ?

ಜಪಾನ್‌ನಲ್ಲಿ ಈಗ ಇದೇ ಉದ್ಘೋಷ ಸದ್ದು ಮಾಡುತ್ತಿದೆ. ಸ್ವತಃ ಸರಕಾರವೇ ಮುಂದೆ ನಿಂತು “ಯುವಜನರನ್ನು ಮದ್ಯದಾಸರನ್ನಾಗಿ’ ಮಾಡುತ್ತಿದೆ !

ಅಚ್ಚರಿಯಾದರೂ ಇದು ಸತ್ಯ. ಹೆಚ್ಚು ಹೆಚ್ಚು ಆಲ್ಕೋಹಾಲ್‌ ಸೇವಿಸುವಂತೆ ಅಲ್ಲಿನ ಸರಕಾರ ಯುವಜನತೆಗೆ ಕರೆ ನೀಡಿದೆ. ಇದಕ್ಕೆ ಕಾರಣವೇನಿರಬಹುದು ಎಂದು ಯೋಚಿಸುತ್ತಿದ್ದೀರಾ? ಆರ್ಥಿಕ ಬಿಕ್ಕಟ್ಟು.

ಹೌದು, ಕೊರೊನಾ ಸೋಂಕಿನ ಅನಂತರ ಬಹುತೇಕ ಎಲ್ಲ ದೇಶಗಳೂ ಆರ್ಥಿಕ ಬಿಕ್ಕಟ್ಟಿ ನಿಂದ ನರಳುತ್ತಿವೆ. ಜಪಾನ್‌ ಕೂಡ ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಹಳಿಗೆ ತರಬೇಕೆಂದರೆ ಸರಕಾರದ ಬೊಕ್ಕಸಕ್ಕೆ ಹಣ ಹರಿದುಬರಬೇಕು. ಎಲ್ಲ ದೇಶಗಳಲ್ಲೂ ಆದಾ ಯದ ದೊಡ್ಡ ಪಾಲುದಾರನೆಂದರೆ ಅಬಕಾರಿ ಇಲಾಖೆ. ಹೀಗಾಗಿ ಜನರು ಹೆಚ್ಚು ಮದ್ಯ ಸೇವಿಸಲು ಆರಂಭಿಸಿದರೆ ತನ್ನಿಂತಾನಾಗಿಯೇ ಅಬಕಾರಿ ಆದಾಯ ಹೆಚ್ಚುತ್ತದೆ ಎನ್ನುವುದು ಜಪಾನ್‌ ಸರಕಾರದ ಲೆಕ್ಕಾಚಾರ.

ತಗ್ಗಿದ ಮದ್ಯ ಸೇವನೆ: ಇಲ್ಲಿನ ತೆರಿಗೆ ಸಂಸ್ಥೆಯು ಇತ್ತೀಚೆಗೆ ಬಿಡುಗಡೆ ಮಾಡಿದ ಅಂಕಿಅಂಶದ ಪ್ರಕಾರ, 1995ಕ್ಕೆ ಹೋಲಿಸಿದರೆ 2020 ರಲ್ಲಿ ಜಪಾನ್‌ ನಾಗರಿಕರ ಮದ್ಯ ಸೇವನೆ ಪ್ರಮಾಣ ಗಣನೀಯವಾಗಿ ತಗ್ಗಿದೆ. ಹಿಂದೆ ವಾರ್ಷಿಕವಾಗಿ ಸರಾಸರಿ 100 ಲೀಟರ್‌ಗಳಷ್ಟು ಮದ್ಯ ಸೇವನೆಯಾಗುತ್ತಿದ್ದರೆ, ಈಗ ಅದು 75 ಲೀಟರ್‌ಗಳಿಗೆ ಇಳಿದಿದೆ. ಮೂರನೇ ಅತಿದೊಡ್ಡ ಆರ್ಥಿಕತೆಯಾದ ಜಪಾನ್‌ನಲ್ಲಿ ಆಲ್ಕೋಹಾಲ್‌ನಿಂದ ಬರುತ್ತಿದ್ದ ತೆರಿಗೆ ಆದಾಯವೂ ಕುಸಿತವಾಗಿದೆ. ಮದ್ಯ ಮಾರಾಟದಿಂದ 2020ರಲ್ಲಿ ಸುಮಾರು 6,505 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ. ಈ ಆದಾಯ ಇಷ್ಟೊಂದು ಇಳಿಕೆಯಾಗಿರು ವುದು ಕಳೆದ 31 ವರ್ಷಗಳಲ್ಲೇ ಇದೇ ಮೊದಲು.

ರಾಷ್ಟ್ರಮಟ್ಟದ ಸ್ಪರ್ಧೆ
ಹಿಂದಿನ ತಲೆಮಾರಿಗೆ ಹೋಲಿಸಿದರೆ ಇಂದಿನ ತಲೆಮಾರಿನ ಯುವಕರ “ಮದ್ಯ ಪ್ರೇಮ’ ಕಡಿಮೆಯಾಗಿದೆ. ಹೀಗಾಗಿ, ಜಪಾನ್‌ ಸರಕಾರ ಈಗ “ಸೇಕ್‌ ವಿವಾ’ ಎಂಬ ಅಭಿಯಾನ ಆರಂಭಿಸಿದೆ. ಜಪಾನ್‌ನ ಅಕ್ಕಿಯ ವೈನ್‌, ಶೋಚು, ವಿಸ್ಕಿ, ಬಿಯರ್‌ ಅಥವಾ ಇತರ ವೈನ್‌ಗಳನ್ನು ಕುಡಿಯುವಂತೆ ಯುವಜನತೆಗೆ ಸರಕಾರ ಕರೆ ನೀಡಿದೆ. ಜತೆಗೆ, ರಾಷ್ಟ್ರಮಟ್ಟದ ಸೇಕ್‌ ವಿವಾ ಸ್ಪರ್ಧೆಯನ್ನೂ ಆಯೋಜಿಸಿದ್ದು, ಯುವಜನಾಂಗ ಹೆಚ್ಚು ಹೆಚ್ಚು ಕುಡಿಯುವಂತೆ ಪ್ರೇರೇಪಿಸಲು ಐಡಿಯಾಗಳನ್ನು ಕೊಡಿ ಎಂದೂ ಕೇಳಿಕೊಂಡಿದೆ.

 

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.