ಮಾಸ್‌ ಲವ್‌ ಸ್ಟೋರಿಯಲ್ಲಿ ಶಿವ 143


Team Udayavani, Aug 20, 2022, 3:35 PM IST

tdy-7

ಧೀರೇನ್‌ ರಾಮ್‌ಕುಮಾರ್‌ ನಾಯಕರಾಗಿರುವ “ಶಿವ 143′ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಮೊದಲ ನೋಟದಲ್ಲೇ ಪಕ್ಕಾ ಮಾಸ್‌ ಅಂಶಗಳೊಂದಿಗೆ ಗಮನ ಸೆಳೆಯುವ ಈ ಟ್ರೇಲರ್‌ನಲ್ಲಿ ನವನಟ ಧೀರೇನ್‌ ಭರವಸೆ ಮೂಡಿಸಿದ್ದಾರೆ.

ಚಿತ್ರದಲ್ಲಿ ಒಂದು ಇಂಟೆನ್ಸ್‌ ಲವ್‌ಸ್ಟೋರಿ ಇರುವುದು ಎದ್ದು ಕಾಣುತ್ತದೆ. ಇಡೀ ಸಿನಿಮಾ ಲವ್‌ಸ್ಟೋರಿಯ ಸುತ್ತ ನಡೆಯುವಂತೆ ಮೇಲ್ನೋಟಕ್ಕೆ ಕಾಣುತ್ತಿದ್ದು, ಮಾಸ್‌ ಹಾಗೂ ಕ್ಲಾಸ್‌ ಪ್ರೇಕ್ಷಕರಿಗೆ ಇಷ್ಟವಾಗುವ ಅಂಶಗಳೊಂದಿಗೆ “ಶಿವ 143′ ಮೂಡಿಬಂದಂತಿದೆ. ಈ ಮೂಲಕ ಸದ್ಯ ಗೆಲುವಿನ ಓಟದಲ್ಲಿರುವ ಸ್ಯಾಂಡಲ್‌ವುಡ್‌ಗೆ ಈ ಚಿತ್ರವೂ ಮತ್ತೂಂದು ಗೆಲುವು ತಂದುಕೊಡುವ ನಿರೀಕ್ಷೆ ಇದೆ. ಚಿತ್ರದಲ್ಲಿ ಮಾನ್ವಿತಾ ನಾಯಕಿಯಾಗಿ ನಟಿಸಿದ್ದು, ಬೋಲ್ಡ್‌ ಆಗಿ ಕಾಣಿಸಿಕೊಂಡಿರೋದು ಟ್ರೇಲರ್‌ನಲ್ಲಿ ಕಾಣುತ್ತದೆ.

ಇನ್ನು, ನಾಯಕ ಧೀರೇನ್‌ ಕೂಡಾ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವ ಅವರು, “ಲಾಕ್‌ ಡೌನ್‌ಗೂ ಮುಂಚೆ ಪ್ರಾರಂಭವಾದ ಚಿತ್ರ ಇದು. ಎಲ್ಲಾ ಅಡೆತಡೆಗಳನ್ನು ಮೀರಿ, ನಿಯಮಗಳನ್ನು ಪಾಲಿಸಿ, ನೋಡಿಕೊಂಡು ಅಂತಿಮವಾಗಿ ಇಂದು ರಿಲೀಸ್‌ಗೆ ರೆಡಿಯಾಗಿದ್ದೇವೆ. ಈ ಚಿತ್ರದಲ್ಲಿ ಫಿಸಿಕಲ್‌ ನನ್ನ ಲುಕ್‌ ಬೇರೆ ತರಹ ಇದೆ. ಕೂದಲಿಂದ ಹಿಡಿದು ದೇಹ ಬೆಳೆಸುವುದು, ಕರಗಿಸುವುದರವರೆಗೂ ತುಂಬಾ ತಯಾರಿ ನಡೆಸಿದ್ದೇವೆ. ಆ್ಯಕ್ಷನ್‌, ಡಾನ್ಸ್‌ ಗಾಗಿ ನನ್ನ ದೇಹವನ್ನು ಫಿಟ್‌ ಆಗಿ ಇಡಬೇಕಿತ್ತು, ಆ ಕೆಲಸ ಮಾಡಿದ್ದೇನೆ. ಇನ್ನು ಮೊದಲ ಚಿತ್ರ ಅಂದಾಗ ವಿಭಿನ್ನವಾಗಿ ಮಾಡುವ ಆಸೆ ನನಗಿತ್ತು. ಅದೇ ಸಮಯಕ್ಕೆ ಚಿತ್ರದ ಆಫ‌ರ್‌ ಬಂದಾಗ ತಂದೆ-ತಾಯಿ, ಶಿವು ಮಾಮ,ಅಪ್ಪು ಮಾಮ, ರಾಘು ಮಾಮ ಎಲ್ಲರ ಬಳಿ ಅಭಿಪ್ರಾಯಗಳನ್ನು ಪಡೆದೆ. ಎಲ್ಲರೂ “ನಿನಗೆ ಇಷ್ಟವಾದರೆ, ನಿನಗೆ ಪಾತ್ರ ಕಾಡಿದರೆ ಮಾತ್ರ ಮಾಡು’ ಅಂದರು. ನನಗೆ ಈ ಪಾತ್ರ ತುಂಬಾ ಸವಾಲಿನ ಹಾಗೂ ಕಾಡುವ ಪಾತ್ರ ಪಾತ್ರ ಅನಿಸಿತು. ಆದ್ದರಿಂದ ಈ ಚಿತ್ರ ಮಾಡಲೇಬೇಕು ಎಂದು ನಿರ್ಧರಿಸಿದೆ. ಹಾಗೇ ನನ್ನ ಮೇಲೆ ಸಾಕಷ್ಟು ನಿರೀಕ್ಷೆ ಹಾಗೂ ಜವಾಬ್ದಾರಿ ಎರಡು ಇದೆ. ಅದನ್ನು ನಿಭಾಯಿಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದೇನೆ’ ಎನ್ನುತ್ತಾರೆ.

ಈ ಚಿತ್ರವನ್ನು ಅನಿಲ್‌ ನಿರ್ದೇಶನ ಮಾಡಿದ್ದು, ಜಯಣ್ಣ ಕಂಬೈನ್ಸ್‌ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಿಸಿದ್ದಾರೆ. ಚಿತ್ರ ಆ.26ರಂದು ತೆರೆಕಾಣುತ್ತಿ¨

 

ಟಾಪ್ ನ್ಯೂಸ್

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.