ಕುಷ್ಟಗಿ:ಪುರಸಭೆ ವ್ಯಾಪ್ತಿಯ ಹೆದ್ದಾರಿ ಅತಿಕ್ರಮಿಸಿ ಖಾಸಗಿ ಲೇಔಟ್


Team Udayavani, Aug 21, 2022, 9:14 PM IST

1-asddad

ಕುಷ್ಟಗಿ:ಕುಷ್ಟಗಿ ಪಟ್ಟಣ ಪುರಸಭೆ ವ್ಯಾಪ್ತಿಯ ರಾಜ್ಯ ಹೆದ್ದಾರಿಯನ್ನು ಅತಿಕ್ರಮಿಸಿ ಖಾಸಗಿ ಲೇಔಟ್ ನಿವೇಶನ ವಿನ್ಯಾಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪಟ್ಟಣದ ಹೊರವಲಯದ ಕುಷ್ಟಗಿ ಪಟ್ಟದಕಲ್ಲ ರಸ್ತೆಯ ವಾರ್ಡ ನಂ. 13 ವ್ಯಾಪ್ತಿಯ ಸ.ನಂ. 453/2 ರ 1 ಎಕರೆ 35 ಗುಂಟೆಯ ಲೇಔಟ್ ನಲ್ಲಿ ನಿವೇಶನ ವಿನ್ಯಾಸ ಕಾರ್ಯ ನಡೆದಿದೆ. ಈ ಲೇಔಟ್ ಇಲಕಲ್ ಮೂಲದ ಮಹಾಂತೇಶ ಪಾಟೀಲ ಅವರಿಗೆ ಸೇರಿದ್ದಾಗಿದೆ. ಕಳೆದ 2015ರಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ (ಎನ್ ಎ) ಆದೇಶ ಮಾಡಲಾಗಿದೆ. 2017ರಲ್ಲಿ ವಸತಿ ವಿನ್ಯಾಸ ಪ್ರಾಧಿಕಾರದಿಂದ ನಿವೇಶನ ಅನುಮೋದನೆ ಪಡೆದಿದ್ದಾರೆ.

ಆದರೆ ಹನುಮಸಾಗರ ರಸ್ತೆಯ ತಹಶೀಲ್ದಾರ ಕಚೇರಿಯ ಕೂಗಳತೆಯ ದೂರದಲ್ಲಿರುವ ಈ ನಿವೇಶನ ಕುಷ್ಟಗಿ-ಪಟ್ಟದಕಲ್ಲ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದೆ. ಸದರಿ ವಿನ್ಯಾಸದ ನಕ್ಷೆಯಲ್ಲಿ ಹೆದ್ದಾರಿ ಮಧ್ಯ ರೇಖೆಯಿಂದ 15 ಮೀಟರ್ ಹಾಗೂ 6 ಮೀಟರ್ ನಿವೇಶದ ರೇಖೆಯನ್ನು ಗುರುತಿಸಿದ್ದಾರೆ. ಈ ನಿವೇಶನದ ರೇಖೆಯ ವಿಸ್ತೀರ್ಣ ರಾಜ್ಯ ಹೆದ್ದಾರಿ ಅಂಚಿಗೆ ಹೊಂದಿಕೊಂಡು ನಿವೇಶನ ವಿನ್ಯಾಸ ಮಾಡಿದ್ದಾರೆ. ಲೇಔಟ್ ಮಾಲೀಕರ ಈ ಕ್ರಮ ರಾಜ್ಯ ಹೆದ್ದಾರಿಯ ಜಾಗೆಯನ್ನು ಅತಿಕ್ರಮಿಸಲಾಗಿದೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಎಇಇ ಪ್ರಭು ಹುನಗುಂದ, ಪುರಸಭೆ ಮುಖ್ಯಾಧಿಕಾರಿ ಬಿ.ಟಿ.ಬಂಡಿವಡ್ಡರ ಅವರ ಗಮನಕ್ಕೂ ತರಲಾಗಿದೆ.

ರಾಜ್ಯ ಹೆದಾರಿಯ ಜಾಗೆಯನ್ನು ಅತಿಕ್ರಮಿಸಿದ್ದು ಈ ಕುರಿತಾಗಿ ಭೂ ಮಾಪನಾ ಇಲಾಖೆಯಿಂದ ಸರ್ವೆ ಮಾಡಿಸಿ ನಿವೇಶನ ವಿನ್ಯಾಸಕ್ಕೆ ತಡೆಯಬೇಕು. ಸರ್ವೆ ಕಾರ್ಯ ಮುಗಿಯುವರೆಗೂ ನಮೂನೆ-3 ನೀಡಬಾರದು, ಈಗಾಗಲೇ ಒಂದುವೇಳೆ ನೀಡಿದ್ದರೆ ಕೂಡಲೇ ಇದನ್ನು ರದ್ದುಪಡಿಸಿ. ರಾಜ್ಯ ಹೆದ್ದಾರಿ ಕಬಳಿಕೆ ಪ್ರಕರಣದ ಅಡಿಯಲ್ಲಿ ಲೇಔಟ್ ಮಾಲೀಕರ ವಿರುದ್ದ ಕ್ರಮಜರುಗಿಸಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಮಂಜುನಾಥ ಕಟ್ಟಿಮನಿ ಒತ್ತಾಯಿಸಿದ್ದಾರೆ.

ಈ ಲೇಔಟ್ ವಿನ್ಯಾಸದಿಂದ ರಾಜ್ಯ ಹೆದ್ದಾರಿ ಅತಿಕ್ರಮದ ವಿಷಯ ಗಮನಕ್ಕೆ ಬಂದಿದೆ. ಸದರಿ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಗುರುರಾಜ್ ಎಂ. ಚಲವಾದಿ ತಹಶೀಲ್ದಾರ್, ಕುಷ್ಟಗಿ

ಟಾಪ್ ನ್ಯೂಸ್

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.