ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಮರಳಿ ಸ್ವಧರ್ಮಕ್ಕೆ


Team Udayavani, Aug 22, 2022, 4:23 PM IST

ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಮರಳಿ ಸ್ವಧರ್ಮಕ್ಕೆ

ತುಮಕೂರು: ತಾಲೂಕಿನ ಊರ್ಡಿಗೆರೆ ಹೋಬಳಿಯ ಹಿರೇಹಳ್ಳಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಎಚ್‌.ಆರ್‌.ಚಂದ್ರಶೇಖರಯ್ಯ ಅವರನ್ನು ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಮನವೊಲಿಸಿ ಪುನಃ ಸ್ವಧರ್ಮಕ್ಕೆ ಕರೆ ತಂದಿದ್ದಾರೆ.

ಚಂದ್ರಶೇಖರಯ್ಯ ಹಿರೇಹಳ್ಳಿ ದೇವಾಲಯದ ಅರ್ಚಕ ರಾಗಿದ್ದರು. ತಮ್ಮ ವೈಯಕ್ತಿಕ ಸಮಸ್ಯೆಗಳು ಅವರನ್ನು ನಾನಾ ಸಂಧಿಗ್ಧತೆಗೆ ಒಳ ಮಾಡಿದ್ದರಿಂದ ಬೇಸರಗೊಂಡು ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ನಿರ್ಧಾರ ಕೈಗೊಂಡಿದ್ದರು.ನಂತರ ಮಸೀದಿಯಲ್ಲಿ ತಮ್ಮ ಹೆಸರನ್ನು ಮುಬಾರಕ್‌ ಪಾಷ ಎಂದು ನಾಮಕರಣ ಮಾಡಿಕೊಂಡಿದ್ದರು. ಸ್ಥಳೀಯ ಪತ್ರಿಕೆಯಲ್ಲಿ ತಮ್ಮ ಹೆಸರು ಬದಲಾಯಿಸಿ ಕೊಳ್ಳುವ ಬಗ್ಗೆ ನೀಡಿದ್ದ ಜಾಹೀರಾತು ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ತಿಳಿದಿದ್ದು, ಕಾರ್ಯ ಪ್ರವೃತ್ತರಾದ ಶಿವಣ್ಣ ಚಂದ್ರಶೇಖರಯ್ಯ ಅವರ ಹಿರೇಹಳ್ಳಿಗೆ ಹೋಗಿ ಅವರ ಮನೆಯಲ್ಲಿ ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು.

ಹಿಂದೂ ಧರ್ಮದಲ್ಲಿ ನಿನಗೇನು ಸಮಸ್ಯೆ ಇದೆ ಎಂಬುದು ತಿಳಿಸು, ನಾನೇ ಮುಂದೆ ನಿಂತು ಪರಿ ಹರಿಸುತ್ತೇನೆ ಎಂದ ಅವರು, ನಂತರ ತಮ್ಮ ಕಚೇರಿಗೆ ಕರೆಸಿಕೊಂಡು ಮಾತನಾಡಿ ಧೈರ್ಯ ಹೇಳಿ ಮನಸ್ಸು ಬದಲಾಯಿಸಿದರು.

ಸೊಗಡು ಶಿವಣ್ಣರ ಮಾತಿಗೆ ಮನ್ನಣೆ ನೀಡಿ ಮತ್ತೆ ಹಿಂದೂ ಧರ್ಮಕ್ಕೆ ಬಂದರ ನನ್ನ ವೈಯಕ್ತಿಕ ಕಾರಣದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೆ. ಮಾಜಿ ಸಚಿವರಾದ ಎಸ್‌.ಶಿವಣ್ಣ ಅವರು ಹೇಳಿದ ಮಾತುಗಳಿಂದ ನಾನು ಮತ್ತೆ ನಮ್ಮ ಧರ್ಮಕ್ಕೆ ಬಂದಿದ್ದೇನೆ. ನನಗೆ ಈಗ ಸಂತೋಷವಾಗಿದೆ. – ಎಚ್‌.ಆರ್‌.ಚಂದ್ರಶೇಖರಯ್ಯ, ಅರ್ಚಕ

ಹಿಂದೂ ಧರ್ಮದಿಂದ ಮುಸ್ಲಿಂ, ಕ್ರೆçಸ್ತ ಧರ್ಮಕ್ಕೆ ಮತಾಂತರವಾಗುವುದು ನಡೆಯುತ್ತಿದ್ದು, ಇದು ನಿಲ್ಲಬೇಕು. ಮತಾಂತರಗೊಂಡಿದ್ದ ಚಂದ್ರಶೇಖರಯ್ಯಗೆ ಬುದ್ಧಿ ಹೇಳಿ ಮತ್ತೆ ನಮ್ಮ ಧರ್ಮಕ್ಕೆ ಕರೆ ತಂದಿ ದ್ದೇನೆ. ಈಗ ಆತ ಮತ್ತು ಕುಟುಂಬ ಸಂತಸಗೊಂಡಿದೆ. ಸರ್ಕಾರ ಮತಾಂತರಕ್ಕೆ ಸಂಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸೊಗಡು ಎಸ್‌.ಶಿವಣ್ಣ, ಮಾಜಿ ಸಚಿವ

ಟಾಪ್ ನ್ಯೂಸ್

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.