ಬಟ್ಟೆ ತರಲು ಅಂಗಡಿಗೆ ಕರೆದೊಯ್ಯದಿದ್ದಕ್ಕೆ ಬಾಲಕಿ ಆತ್ಮಹತ್ಯೆ
Team Udayavani, Aug 23, 2022, 2:27 PM IST
ಬೆಂಗಳೂರು: ಬಟ್ಟೆ ತರಲು ತನ್ನನ್ನು ಕರೆದೊಯ್ಯಲಿಲ್ಲ ಎಂದು ಬೇಸರಗೊಂಡ 11 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ.
ಆನಂದಪುರ ನಿವಾಸಿ ವೈಶಾಲಿ(11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಶನಿವಾರ ಸಂಜೆ ವೈಶಾಲಿ ಪೋಷಕರು ಹಬ್ಬದ ನಿಮಿತ್ತ ಮೂವರು ಮಕ್ಕಳ ಪೈಕಿ ವೈಶಾಲಿಗೆ ಮೊದಲೇ ಬಟ್ಟೆ ಖರೀದಿಸಿ ತಂದಿ ದ್ದರು. ಇಬ್ಬರು ಮಕ್ಕಳಿಗೆ ತಂದಿರಲಿಲ್ಲ. ಹೀಗಾಗಿ ಆ ಇಬ್ಬರು ಮಕ್ಕಳನ್ನು ಕರೆದುಕೊಂಡು ಬಟ್ಟೆ ಅಂಗಡಿಗೆ ಹೋಗಿದ್ದಾರೆ.
ಹೀಗಾಗಿ ಬೇಸರಗೊಂಡು ವೈಶಾಲಿ ತನ್ನನ್ನು ಬಟ್ಟೆ ಅಂಗಡಿಗೆ ಕರೆ ದೊಯ್ಯಲಿಲ್ಲ ಎಂದು ಮನೆಯಲ್ಲಿ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್ ಈಗ ಸಿಗುತ್ತಾರಾ?; ಎಚ್ಡಿಕೆ
Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ
Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ
India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್ ಸ್ವೀಪ್; ಡಿಕೆಶಿ
Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ