ರಭಸದ ನೀರಿನಲ್ಲಿ ಸೇತುವೆ ದಾರಿ ಕಾಣದೇ ಲಾರಿ ನದಿಗೆ ಪಲ್ಟಿ; ಐವರು ಪತ್ತೆ, ಓರ್ವನಿಗಾಗಿ ಶೋಧ
Team Udayavani, Aug 24, 2022, 8:39 PM IST
ಯಲ್ಲಾಪುರ: ಸೇತುವೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಕ್ಕ ಲಾರಿಯೊಂದು ಸೇತುವೆಯ ಮೇಲಿಂದ ನದಿಗೆ ಉರುಳಿ ಬಿದ್ದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪದ ಫಣಸಗುಳಿ ಸೇತುವೆಯ ಮೇಲೆ ಬುಧವಾರ ಸಂಜೆ ನಡೆದಿದೆ.
ಹೆಗ್ಗಾರಿನಲ್ಲಿ ಚಿರೇಕಲ್ಲುಗಳನ್ನು ಇಳಿಸಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದ್ದು, ನದಿಯ ನೀರು ಸೇತುವೆ ಮೇಲಿಂದ ರಭಸವಾಗಿ ಹರಿಯುತ್ತಿದ್ದ ಸಂದರ್ಭ ಲಾರಿಯ ಚಾಲಕ ಸೇತುವೆಯ ಮೇಲಿಂದ ಲಾರಿಯನ್ನು ಚಲಾಯಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ರಭಸದ ನೀರಿನಲ್ಲಿ ಸೇತುವೆಯ ದಾರಿ ಕಾಣದೇ ನದಿಯ ಕೆಳಭಾಗದಲ್ಲಿ ಮಗುಚಿ ಬಿದ್ದಿದೆ.
ಲಾರಿಯಲ್ಲಿ ಕೂಲಿಗಳು, ಚಾಲಕ ಸೇರಿ ಒಟ್ಟು ಆರು ಜನರಿದ್ದರು ಎನ್ನಲಾಗಿದ್ದು, ಐವರನ್ನು ಈಗಾಗಲೇ ರಕ್ಷಿಸಲಾಗಿದೆ. ಇನ್ನೊಬ್ಬರ ಶೋಧ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು
Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ
ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ
ಶಂಕರರ ಭಾಷ್ಯದಲ್ಲಿದೆ ಉಪನಿಷತ್ತಿನ ವಾಣಿ: ಶ್ರೀ ವೀರೇಶಾನಂದ ಸ್ವಾಮೀಜಿ
Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್