ರಾಜ್ಯದಲ್ಲಿಂದು 1255 ಕೋವಿಡ್‌ ಪಾಸಿಟವ್‌: ಮೂವರು ಸಾವು


Team Udayavani, Aug 24, 2022, 9:26 PM IST

ರಾಜ್ಯದಲ್ಲಿಂದು 1255 ಕೋವಿಡ್‌ ಪಾಸಿಟವ್‌: ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತಗಳು ಕಂಡು ಬರುತ್ತಿವೆ. ಪ್ರಸ್ತುತ ಸೋಂಕಿನಿಂದ ಮರಣ ಹೊಂದುತ್ತಿರುವವರಲ್ಲಿ ಯುವಜನರ ಸಂಖ್ಯೆ ಹೆಚ್ಚಾಗುತ್ತಿದೆ.

ಬುಧವಾರ ರಾಜ್ಯದ ಧಾರವಾಡ, ಮೈಸೂರು ಹಾಗೂ ಹಾಸನ ಜಿಲ್ಲೆಯ ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶೇ. 0.23 ಮರಣ ದರ ದಾಖಲಾಗಿದೆ. 2,186 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 9,775 ಸಕ್ರಿಯ ಪ್ರಕರಣಗಳಿವೆ.

ಬುಧವಾರ 1,255 ಪಾಸಿಟಿವ್‌ ವರದಿಯಾಗಿದೆ. ಬೆಂಗಳೂರು ನಗರ 747, ಮೈಸೂರು 114, ರಾಮನಗರ 49, ಹಾಸನ 45, ಕೋಲಾರ 29, ಶಿವಮೊಗ್ಗ 24, ರಾಯಚೂರು 21, ಬಳ್ಳಾರಿ 20, ಮಂಡ್ಯ, ಧಾರವಾಡ 19, ಬೆಂಗಳೂರು ಗ್ರಾಮಾಂತರ 18, ಕಲಬುರಗಿ 17, ಚಿಕ್ಕಮಗಳೂರು 16, ಉತ್ತರಕನ್ನಡ 14, ಕೊಡಗು , ದಕ್ಷಿಣಕನ್ನಡ 13, ಬೆಳಗಾವಿ 11, ತುಮಕೂರು 10, ಚಿಕ್ಕಬಳ್ಳಾಪುರ, ದಾವಣಗೆರೆ, ಉಡುಪಿ 9, ಚಾಮರಾಜನಗರ, ಹಾವೇರಿ 7, ಬಾಗಲಕೋಟೆ, ವಿಜಯಪುರ 6, ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಪಾಸಿಟಿವ್‌ ವರದಿಯಾಗಿದೆ.

ಹೆಚ್ಚಿದ ಉಪತಳಿ ಪ್ರಕರಣ
ಜು. 1ರಿಂದ ಆ. 24ರ ವರೆಗೆ ಜಿನೋಮ್‌ ಸಿಕ್ವೇನ್ಸಿಂಗ್‌ಗೆ ಕಳುಹಿಸಲಾದ ವರದಿಯಲ್ಲಿ 2,759 ಮಾದರಿಗಳಲ್ಲಿ ಒಮಿಕ್ರಾನ್‌ ಬಿ 1, ಬಿ2, ಬಿಎ3, ಬಿಎ4, ಬಿಎ5 ಉಪತಳಿ ವರದಿಯಾಗಿದೆ. ಕಳೆದೊಂದು ತಿಂಗಳಿನಲ್ಲಿ ಜಿನೋಮ್‌ ಸಿಕ್ವೇನ್ಸಿಂಗ್‌ ಕಳುಹಿಸಿದ ಮಾದರಿಯಲ್ಲಿ ಶೇ. 95ರಷ್ಟು ಪ್ರಕರಣಗಳಲ್ಲಿ ಒಮಿಕ್ರಾನ್‌ ದೃಢವಾಗಿದೆ. ಉಳಿದಂತೆ ಬಿಎ1 ಶೇ. 14, ಬಿಎ2 ಶೇ. 56, ಬಿಎ3 ಶೇ.0. 19, ಬಿಎ4 ಶೇ. 1. 37, ಬಿಎ5 ಶೇ. 26.93 ಪ್ರಕರಣ ದಾಖಲಾಗಿದೆ.  ರೂಪಾಂತರಿ ಪ್ರಕರಣಗಳು ವರದಿಯಾಗಿಲ್ಲ.

 

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.