‘ಲಾಲ್ ಸಿಂಗ್ ಚಡ್ಡಾ’ ವೈಫಲ್ಯ;ಅಮೀರ್ ಅಭಿನಯದ ‘ಮೊಗುಲ್’ ಸ್ಥಗಿತ: ವರದಿ

ಗುಲ್ಶನ್ ಕುಮಾರ್ ಅವರ ಜೀವನ ಚರಿತ್ರೆಯ ಚಿತ್ರ

Team Udayavani, Aug 25, 2022, 6:54 PM IST

1-dsaddd

ಮುಂಬಯಿ: ಭಾರತದ ಅತಿದೊಡ್ಡ ಸಂಗೀತ ಕಂಪನಿ ಟಿ ಸೀರೀಸ್‌ನ ಸಂಸ್ಥಾಪಕ ಗುಲ್ಶನ್ ಕುಮಾರ್ ಅವರ ಜೀವನ ಚರಿತ್ರೆಯ ‘ಮೊಗುಲ್’ ಚಲನಚಿತ್ರವನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಟಿ ಸಿರೀಸ್ ಮಾಲೀಕ ಭೂಷಣ್ ಕುಮಾರ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.

ಈ ಚಿತ್ರದಲ್ಲಿ ಅಮೀರ್ ಮತ್ತು ಭೂಷಣ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಅಮೀರ್ ಅವರ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ ಕೆಲಸ ಮುಗಿದ ನಂತರ, ಅವರು ‘ಮೊಗುಲ್’ ಚಿತ್ರದ ಕೆಲಸ ಮಾಡಲು ಹೊರಟಿದ್ದರು. ‘ಲಾಲ್ ಸಿಂಗ್ ಚಡ್ಡಾ’ ಚಿತ್ರಕ್ಕೆ ಭಾರತದಲ್ಲಿ ಸರಿಯಾದ ಪ್ರತಿಕ್ರಿಯೆ ವ್ಯಕ್ತವಾಗದೇ, ಅಮೀರ್ ವೃತ್ತಿಜೀವನದ ದೊಡ್ಡ ಫ್ಲಾಪ್ ಆಗಿ ಹೊರಹೊಮ್ಮಿತು. ಈ ಎಲ್ಲಾ ಕಾರಣಗಳಿಂದ ಈ ಚಿತ್ರಕ್ಕೆ ಸಂಬಂಧಿಸಿದ ಕೆಲಸಗಳನ್ನು ಅನಿರ್ದಿಷ್ಟಾವಧಿಗೆ ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.

5 ವರ್ಷಗಳ ಹಿಂದೆ ನಟ ಅಕ್ಷಯ್ ಕುಮಾರ್ ಅವರಿಗೆ ಈ ಚಿತ್ರದ ಆಫರ್ ಬಂದಿತ್ತು. ಆದರೆ ನಂತರ ಕಾರಣಾಂತರಗಳಿಂದ ಅಕ್ಷಯ್ ಅದರಿಂದ ಹೊರನಡೆದರು ಮತ್ತು ನಂತರ ಚಿತ್ರದಲ್ಲಿ ಅಮೀರ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ವರದಿಗಳು ಬಂದಿದ್ದವು.

ಗುಲ್ಶನ್ ಕುಮಾರ್ ಸಂಗೀತ ಲೋಕದಲ್ಲಿ ಬಹಳ ದೊಡ್ಡ ಹೆಸರು. ನಟನೆಯ ಕನಸು ಹೊತ್ತು ಮುಂಬಯಿಗೆ ಬಂದವರು ಕ್ಯಾಸೆಟ್ ಉದ್ಯಮದತ್ತ ಹೆಜ್ಜೆ ಹಾಕಿದರು .ಆಗ ಟಿ ಸಿರೀಸ್ ಹಾಡಿನ ಹಕ್ಕು ಕೋಟ್ಯಂತರ ರೂಪಾಯಿಗೆ ಮಾರಾಟವಾಗುತ್ತಿತ್ತು. ಹಕ್ಕುಗಳ ವಿವಾದದಿಂದಾಗಿ ಗುಲ್ಶನ್ ಕುಮಾರ್ ಹತ್ಯೆಗೀಡಾಗಿದ್ದರು.

ಗುಲ್ಶನ್ ಕುಮಾರ್ 1997 ಆಗಸ್ಟ್ 12 ರಂದು ಅಂಧೇರಿ ವೆಸ್ಟ್ ಉಪನಗರದ ಜೀತ್ ನಗರದಲ್ಲಿ ಜೀತೇಶ್ವರ್ ಮಹಾದೇವ ಮಂದಿರದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದರು. ಅವರ ಮೇಲೆ 16 ಗುಂಡುಗಳನ್ನ ಹಾರಿಸಲಾಗಿತ್ತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.