ದೀಪಾವಳಿ ವೇಳೆಗೆ ಕೈಗೆ ಹೊಸ ಅಧ್ಯಕ್ಷ?
Team Udayavani, Aug 26, 2022, 7:20 AM IST
ನವದೆಹಲಿ: ದೀಪಾವಳಿ ವೇಳೆಗೆ ಕಾಂಗ್ರೆಸ್ಗೆ ಹೊಸ ಅಧ್ಯಕ್ಷರ ನೇಮಕ ಆಗುವ ಸಾಧ್ಯತೆ ಇದೆ. ಇದರಿಂದಾಗಿ ಸದ್ಯ ನಿಗದಿಯಾಗಿರುವಂತೆ ಸೆ.21ರ ಒಳಗಾಗಿ ಅಧ್ಯಕ್ಷ ಹುದ್ದೆಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವುದು ಕಷ್ಟ ಎಂದು ಹೇಳಲಾಗಿದೆ.
ಕಾಂಗ್ರೆಸ್ನ ಮೂಲಗಳ ಪ್ರಕಾರ ಸದ್ಯ ಪರಿಸ್ಥಿತಿ ಅಶುಭವನೇ ಸೂಚಿಸುತ್ತಿದೆ. ಇಷ್ಟು ಮಾತ್ರವಲ್ಲದೆ, 2019ರ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಮತ್ತೂಂದು ಬಾರಿಗೆ ಹುದ್ದೆಯನ್ನು ಒಪ್ಪಿಕೊಳ್ಳಲು ರಾಹುಲ್ ಗಾಂಧಿಯವರು ನಿರಾಕರಿಸುತ್ತಿದ್ದಾರೆ.
ಈ ಎಲ್ಲ ಹಿನ್ನೆಲೆಗಳಲ್ಲಿ ಕಾಂಗ್ರೆಸ್ನ ಚುನಾವಣಾ ಪ್ರಕ್ರಿಯೆ ಮುಂದೂಡಿಕೆಯಾಗುವ ಸಾಧ್ಯತೆಗಳೇ ಹೆಚ್ಚು ಎನ್ನಲಾಗುತ್ತಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಆ.28ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಅದರಲ್ಲಿ ಚರ್ಚೆಯಾದ ಬಳಿಕ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್ನ ಸುಧಾಕರನ್ಗೆ ರಿಲೀಫ್
BJP: ಪ್ರಚಾರಕ್ಕೆ ಬರದ, ವೋಟ್ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್
MUST WATCH
ಹೊಸ ಸೇರ್ಪಡೆ
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ