ವಿಜಯಪುರದಲ್ಲಿ ಮುಂದುವರೆದ ಸರಣಿ ಭೂಕಂಪ : ಅಧ್ಯಯನಕ್ಕೆ ಬಂದ ತಜ್ಞರಿಗೂ ಕಂಪನದ ಅನುಭವ


Team Udayavani, Aug 26, 2022, 3:58 PM IST

ಮುಂದುವರೆದ ಸರಣಿ ಭೂಕಂಪ : ವಿಜಯಪುರದಲ್ಲಿ ತಜ್ಞರಿಂದ ಅಧ್ಯಯನ 

ವಿಜಯಪುರ: ವಿಜಯಪುರ ಜಿಲ್ಲೆಯಾದ್ಯಂತ ಸರಣಿ ಭೂಕಂಪನ ಮುಂದುವರೆದಿದೆ. ಇದರ‌ ಮಧ್ಯೆ ಭೂಕಂಪನ ಆಧ್ಯಯನಕ್ಕಾಗಿ ಬೆಂಗಳೂರಿನಿಂದ ಭೂಗರ್ಭ ತಜ್ಞರ ತಂಡ ಜಿಲ್ಲೆಯಲ್ಲಿ ಭೂಕಂಪಕ್ಕೆ ಕಾರಣ ಹುಡುಕುವಲ್ಲಿ ನಿರತವಾಗಿದೆ.

ಜಿಲ್ಲಾಡಳಿತದ ಕೋರಿಕೆ ಮೇರೆಗೆ ರಾಜ್ಯ ಸರ್ಕಾರ ಬೆಂಗಳೂರಿನ ಭೂಗರ್ಭ ವೈಜ್ಞಾನಿಕ ಆಧಿಕಾರಿ ಜಗದೀಶ್ ಹಾಗೂ ಸಹಾಯಕ ವೈಜ್ಞಾನಿಕ ಆಧಿಕಾರಿ ರಮೇಶ ತಿಪ್ಪಾಲ ಅವರನ್ನು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭೂಮಿ ಕಂಪಿಸುತ್ತಿದ್ದು, ವಾಸ್ತವಿಕ ಕಾರಣ, ಅದರ ಬಾದಕ ಸ್ಥಿತಿ ಅರಿಯಲು ಮುಂದಾಗಿದೆ.

ಅಚ್ಚರಿಯ ಸಂಗತಿ ಎಂದರೆ ಭೂಗರ್ಭ ಶಾಸ್ತ್ರ ತಜ್ಞರು ಭೂಕಂಪಕ್ಕೆ ಕಾರಣ ಹುಡುಕಲು ಜಿಲ್ಲೆಗೆ ಅಧ್ಯಯನ ನಡೆಸಲು ಜಿಲ್ಲೆ ಭೇಟಿ ನೀಡಿದ ದಿನವೇ ಹಲವು ಬಾರಿ ಭೂಕಂಪನವಾಗಿದೆ

ಗುರುವಾರ ಸಂಜೆ 4-30 ಕ್ಕೆ ಮತ್ತೆ ಭೂಕಂಪನ ಆಗಿದ್ದು, 3.4 ತೀವ್ರತೆ ದಾಖಲಿಸಿದ್ದರೆ, ರಾತ್ರಿ 9-51 ಕ್ಕೆ ಸಂಭವಿಸಿದ ಭೂಕಂಪನದ ತೀವ್ರತೆ 3.6 ರಷ್ಟಿತ್ತು. ಈ ಮಧ್ಯೆ ಶುಕ್ರವಾರ ಬೆಳಗಿನಜಾವ 2-21 ಕ್ಕೆ ಮತ್ತೆ ಕಂಪಿಸಿದ ಭೂಮಿ 2.4 ರಷ್ಟು ಭೂಕಂಪನ ದಾಖಲಿಸಿದ್ದರೆ, ಬೆಳಿಗ್ಗೆ 6-58 ಕ್ಕೆ‌ಸಂಭವಿಸದ ಭೂಕಂಪ 3.9 ರಷ್ಡಿತ್ತು ಎಂಬುದು ದೃಢಪಟ್ಟಿದೆ.

ಮತ್ತೊಂದೆಡೆ ರಾಜಧಾನಿ ಬೆಂಗಳೂರಿನಿಂದ ಆಗಮಿಸಿರುವ ಭೂಗರ್ಭ ತಜ್ಞ ಆಧಿಕಾರಿಗಳು ಭೂಕಂಪ ಬಾಧಿತ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದೆ. ಅಲ್ಲದೇ ಜಿಲ್ಲಾಡಳಿತದ ಸಹಾಯದೊಂದಿಗೆ ಸ್ಥಳೀಯವಾಗಿ ಸಭೆ ನಡೆಸಿದ ಭೂಗರ್ಭ ಶಾಸ್ತ್ರಜ್ಞರು ತಮ್ಮ ಅಧ್ಯಯನ ಹಾಗೂ ಅನುಭವದ ಆಧಾರದಲ್ಲಿ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಭೂಕಂಪ ಅಪಾಯ ಸೃಷ್ಡಿಸುವಷ್ಟು ಗಂಭೀರ ಸ್ವರೂಪದ್ದಲ್ಲ ಎಂದು ಸ್ಥಳೀಯರಿಗೆ ಮನವರಿಕೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ : ಯೂಟ್ಯೂಬ್‌ ಚಾನೆಲ್‌ ವಿರುದ್ಧ ಕ್ರಮಕ್ಕೆ ಕಂದಾಯ ನೌಕರರ ಆಗ್ರಹ

ಇದಲ್ಲದೇ ಉಕ್ಕಲಿ ಗ್ರಾಮದಲ್ಲಿ ಭೂಕಂಪನ ಸ್ಥಿತಿಗತಿ ಅರಿಯಲು ಸಿಸ್ಮೋ ಮೀಟರ್ ಅಳವಡಿಸಿದ ತಜ್ಞ ಆಧಿಕಾರಿಗಳು, ವಿಜಯಪುರ ಜಿಲ್ಲೆಯಲ್ಲಿ ಲಘು ಭೂಕಂಪನ ಆಗುತ್ತಿದೆ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಲಹೆ ನೀಡಿದರು.

ಭೂಗರ್ಭ ತಜ್ಞರು ಅಧ್ಯಯನ ನಡೆಸಿದ್ದು, ಜಿಲ್ಲೆಯ ಭೂಗರ್ಭದಲ್ಲಿ ತೇವಾಂಶ ಹೆಚ್ಚಾದಾಗ, ಭೂ ಚಲನೆ ವೇಳೆ ನಡೆಯು ಪ್ರಕ್ರಿಯೆಯ ಭಾಗವಾಗಿ ಇಂಥ ಬೆಳವಣಿಗೆ ಪ್ರಕೃತಿಯಲ್ಲಿ ನಡೆಯುತ್ತವೆ. ಹೀಗಾಗಿ ಯಾರೂ ಆತಂಕ ಪಡಬೇಡಿ. ಬದಲಾಗಿ ಪರಿಸ್ಥಿತಿ ಎದುರಿಸಲು ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಜನರಲ್ಲಿ ಮನವಿ ಮಾಡಿದರು.

ಇದೇ ವೇಳೆ ಭೂಕಂಪನದ ಬಗ್ಗೆ ಕೈಗೊಳ್ಳಬೇಕಿರುವ ಮುಂಜಾಗೃತಾ ಕ್ರಮಗಳ ಕುರುತೂ ಜಾಗೃತಿ ಮೂಡಿಸಲಾಯಿತು.

ಜಿ.ಪಂ. ಸಿಇಒ ರಾಹುಲ್ ಶಿಂಧೆ,
ಎಸ್ಪಿ ಆನಂದಕುಮಾರ ಇತರೆ ಇಲಾಖೆಗಳ ಆಧಿಕಾರಿಗಳು, ಭೂಗರ್ಭ ಶಾಸ್ತ್ರಜ್ಞರಿಗೆ ಭೂಕಂಪನ ಬಗ್ಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.