ಒಮ್ಮೆ ತಿಂದರೆ ಮತ್ತೆ ಬೇಕೆನ್ನಿಸುವ ಹೈದರಾಬಾದ್ ಚಿಕನ್ ಬಿರಿಯಾನಿ . . . 

ಅಕ್ಕಿಯನ್ನು ತೊಳೆದು ನೀರಿನಲ್ಲಿ 15ನಿಮಿಷಗಳ ಕಾಲ ನೆನೆಸಿರಿ.

ಶ್ರೀರಾಮ್ ನಾಯಕ್, Aug 27, 2022, 5:50 PM IST

thumb biriyani news web exclusive

ಬಿರಿಯಾನಿ ಎಂದಾಗ ಎಲ್ಲರ ಬಾಯಿಯಲ್ಲಿ ನೀರು ಬಂದೆ ಬರುತ್ತದೆ . ಅದರಲ್ಲೂ ನಾನ್ ವೆಜ್ ಪ್ರಿಯರು ಬಿರಿಯಾನಿ ತುಂಬಾ ಇಷ್ಟಪಡುತ್ತಾರೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ ಇಷ್ಟವಾಗುವ ಅಡುಗೆಯಲ್ಲಿ ಮೊದಲ ಪ್ರಾಶಸ್ತ್ಯ ಬಿರಿಯಾನಿಗಿದೆ. ಹಲವಾರು ಬಗೆಯ ಬಿರಿಯಾನಿಗಳನ್ನು ನಾವು ತಿಂದಿರುತ್ತೇವೆ ಅದರಲ್ಲಿ ಮುಖ್ಯವಾಗಿ ಚಿಕನ್ ಬಿರಿಯಾನಿ, ಚಿಕನ್ ಧಮ್ ಬಿರಿಯಾನಿ, ದೊನ್ನೆ ಬಿರಿಯಾನಿ, ಮಟನ್ ಬಿರಿಯಾನಿ… ಆದರೆ ನಾವಿವತ್ತು ಮಾಡಲು ಹೊರಟಿರುವುದು “ಹೈದ್ರಾಬಾದಿ ಚಿಕನ್ ಬಿರಿಯಾನಿ”. ಹಾಗಾದರೆ ಇನ್ನೇಕೆ ತಡ ರುಚಿ ರುಚಿಯಾದ ಹೈದರಾಬಾದ್ ಚಿಕನ್ ಬಿರಿಯಾನಿ ಮಾಡುವ ವಿಧಾನವನ್ನು ನೋಡೋಣ ಬನ್ನಿ…

ಬೇಕಾಗುವ ಸಾಮಗ್ರಿಗಳು
ಚಿಕನ್ 1/2 ಕೆಜಿ , ಬಾಸುಮತಿ ಅಕ್ಕಿ 2ಕಪ್ ,ಈರುಳ್ಳಿ 3 ,ಟೊಮೆಟೋ 1, ಪುದೀನಾ 1/2 ಕಟ್ಟು , ಕೊತ್ತಂಬರಿ ಸೊಪ್ಪು 1/2 ಕಟ್ಟು ಹಸಿ ಮೆಣಸು 4 ರಿಂದ 5, ಶುಂಠಿ-ಬೆಳ್ಳುಳ್ಳಿ ಪೇಸ್ಟ್ 3 ಚಮಚ , ಮೊಸರು 1/2 ಕಪ್ , ಚಕ್ಕೆ , ಲವಂಗ , ಪಲಾವ್ ಎಲೆ, ಜೀರಿಗೆ ಸ್ವಲ್ಪ, ಅರಿಶಿನ ಪುಡಿ ಸ್ವಲ್ಪ ಖಾರದ ಪುಡಿ 2 ಚಮಚ ,ಲಿಂಬೆ ರಸ ಹಾಗೂ ಫುಡ್ ಕಲರ್ ಸ್ವಲ್ಪ,ತುಪ್ಪ /ಎಣ್ಣೆ 5 ಚಮಚ ,ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ :

-ಚಿಕನ್ ಅನ್ನು ನೀರಿನಲ್ಲಿ ತೊಳೆದು ನಿಮಗೆ ಬೇಕಾಗುವ ರೀತಿಯಲ್ಲಿ ಕಟ್ ಮಾಡಿ  ಒಂದು ಬೌಲ್ ಗೆ ಹಾಕಿ, ಮೊಸರು ಅರಿಶಿನ ಪುಡಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್ ,ಖಾರದ ಪುಡಿ ಹಾಗೂ ಉಪ್ಪನ್ನು ಸೇರಿಸಿ ಸುಮಾರು 15 ನಿಮಿಷ ಗಳ ಕಾಲ ಹಾಗೇ ಬಿಡಿ.

– ಅಕ್ಕಿಯನ್ನು ತೊಳೆದು ನೀರಿನಲ್ಲಿ 15ನಿಮಿಷಗಳ ಕಾಲ ನೆನೆಸಿರಿ.

– ಪುದೀನಾ, ಕೊತ್ತಂಬರಿ ಸೊಪ್ಪು ಮತ್ತು ಹಸಿಮೆಣಸನ್ನು ಮಿಕ್ಸಿಗೆ ಹಾಕಿ ರುಬ್ಬಿಟ್ಟುಕೊಳ್ಳಿ .

– ಒಂದು ಕುಕ್ಕರಿಗೆ ತುಪ್ಪ /ಎಣ್ಣೆ ಯನ್ನು ಹಾಕಿ ಚಕ್ಕೆ ,ಲವಂಗ ,ಪಲಾವ್ ಎಲೆ ,ಏಲಕ್ಕಿ ,ಜೀರಿಗೆ ಹಾಕಿ ಫ್ರೈ ಮಾಡಿಕೊಳ್ಳಿ .

-ತದನಂತರ ಈರುಳ್ಳಿ ,ಟೊಮೆಟೋ ಹಾಕಿ ಸ್ವಲ್ಪ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಫ್ರೈ ಮಾಡಿಕೊಳ್ಳಿ .

-ನಂತರ ಮಿಕ್ಸ್ ಮಾಡಿಕೊಂಡಿದ್ದ ಚಿಕನ್ ಗೆ ಲಿಂಬೆ ರಸ ಹಾಗೂ ಫುಡ್ ಕಲರ್ ಹಾಕಿ ,ಜೊತೆಗೆ ರುಬ್ಬಿಟ್ಟುಕೊಂಡಿದ್ದ ಮಸಾಲವನ್ನು ಹಾಕಿ ಮಿಕ್ಸ್ ಮಾಡಿ ಸುಮಾರು 10 ನಿಮಿಷಗಳ ಕಾಲ ಬೇಯಿಸಿರಿ .

-ನಂತರ ನೆನೆಸಿಟ್ಟ ಅಕ್ಕಿಯನ್ನು ಹಾಕಿ ಅದರ ಜೊತೆಗೆ 3 ಕಪ್ ನೀರನ್ನು ಸೇರಿಸಿ ಒಂದು ಕುದಿ ಬಂದ ನಂತರ ಕುಕ್ಕರಿನ ಮುಚ್ಚಳವನ್ನು ಹಾಕಿ ಎರಡು ವಿಷಲ್ ತೆಗೆಯಿರಿ .

-ಬಿಸಿ-ಬಿಸಿಯಾದ ಹೈದರಾಬಾದ್ ಚಿಕನ್ ಬಿರಿಯಾನಿ ಮೊಸರು ಸಲಾಡ್ ನೊಂದಿಗೆ ಸವಿಯಲು ಸಿದ್ದ.

 

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World War III Cinema: ಜಗತ್ತಿನಲ್ಲಿ 3ನೇ ಮಹಾಯುದ್ಧ ಘಟಿಸಿದರೆ ಏನಾಗಬಹುದು? ಹೇಗಾಗಬಹುದು?

World War III Cinema: ಜಗತ್ತಿನಲ್ಲಿ 3ನೇ ಮಹಾಯುದ್ಧ ಘಟಿಸಿದರೆ ಏನಾಗಬಹುದು? ಹೇಗಾಗಬಹುದು?

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

World Mother’s Day 2024: ಅಮ್ಮನಾಗಿ ಅಮ್ಮನನ್ನು ಅರಿತಾಗ….

World Mother’s Day 2024: ಅಮ್ಮನಾಗಿ ಅಮ್ಮನನ್ನು ಅರಿತಾಗ….

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.