ವಿಶ್ವದ ಜನರನ್ನು ಅಯೋಧ್ಯೆಗೆ ಆಹ್ವಾನಿಸಿದ ಸಂಗೀತ ನಿರ್ದೇಶಕ ರಿಕಿ ಕೇಜ್
Team Udayavani, Aug 28, 2022, 7:30 AM IST
ಎರಡು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ರಿಕಿ ಕೇಜ್ ವಿಶ್ವದ ಜನತೆಗೆ “ಅಯೋಧ್ಯೆಯ ಶ್ರೀ ರಾಮಮಂದಿರ ನೋಡಲು ಬನ್ನಿ’ ಎಂದು ಆಹ್ವಾನಿಸಿದ್ದಾರೆ.
ಇತ್ತೀಚೆಗೆ ಅಯೋಧ್ಯೆಗೆ ಭೇಟಿ ಕೊಟ್ಟಿದ್ದ ಅವರು, ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ರಾಮ ಮಂದಿರ ನಿರ್ಮಾಣ ಕಾಮಗಾರಿ ನೋಡಲು ನಾನು ಪುಣ್ಯ ಮಾಡಿದ್ದೆ. ಕಾಮಗಾರಿ ಪೂರ್ಣವಾಗುವುದನ್ನು ಕಾಯುತ್ತಿದ್ದೇನೆ.
ಎಲ್ಲರೂ ಬಂದು ಶ್ರೀರಾಮನ ಆಶೀರ್ವಾದ ಪಡೆದುಹೋಗಿ’ ಎಂದು ಹೇಳಿದ್ದಾರೆ.
ಸಾವಿರಾರು ವರ್ಷಗಳ ಕಾಲ ರಾರಾಜಿಸಲಿರುವ ದೇಗುಲದ ನಿರ್ಮಾಣ ನೋಡುವ ಅದೃಷ್ಟ ನಮ್ಮದು ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್ ಸಚಿವ ಆಲಂಗೀರ್ ಸೆರೆ
INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ
ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ
ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ