ದೀಪಾವಳಿಗೆ ರಿಲಯನ್ಸ್‌ 5ಜಿ ಗಿಫ್ಟ್; 2 ತಿಂಗಳಲ್ಲಿ ನಾಲ್ಕು ನಗರಕ್ಕೆ ಕಾಲಿಡಲಿದೆ 5ಜಿ

ರಿಲಯನ್ಸ್‌ ವಾರ್ಷಿಕ ಸಭೆಯಲ್ಲಿ ಮುಕೇಶ್‌ ಅಂಬಾನಿ ಘೋಷಣೆ

Team Udayavani, Aug 30, 2022, 6:55 AM IST

ದೀಪಾವಳಿಗೆ ರಿಲಯನ್ಸ್‌ 5ಜಿ ಗಿಫ್ಟ್; 2 ತಿಂಗಳಲ್ಲಿ ನಾಲ್ಕು ನಗರಕ್ಕೆ ಕಾಲಿಡಲಿದೆ 5ಜಿ

ಮುಂಬೈ: ಬಹುನಿರೀಕ್ಷಿತ 5ಜಿ ನೆಟ್‌ವರ್ಕ್‌ ಇನ್ನೆರೆಡು ತಿಂಗಳಲ್ಲಿ ಸಿಗಲಿದೆ. ದೀಪಾವಳಿ ವೇಳೆಗೆ ಜಿಯೋ 5ಜಿ ಸೌಲಭ್ಯವನ್ನು ಜಾರಿಗೆ ತರುವುದಾಗಿ ರಿಲಯನ್ಸ್‌ ಸಂಸ್ಥೆಯ ಮುಖ್ಯಸ್ಥ ಮುಕೇಶ್‌ ಅಂಬಾನಿ ಸೋಮವಾರ ಘೋಷಿಸಿದ್ದಾರೆ.

ರಿಲಯನ್ಸ್‌ನ 45ನೇ ವಾರ್ಷಿಕ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಮೊದಲಿಗೆ ಮೆಟ್ರೋ ನಗರಗಳಾದ ದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈನಲ್ಲಿ ಜಿಯೋ 5ಜಿ ಜಾರಿಗೆ ಬರಲಿದೆ. 2023ರ ವೇಳೆಗೆ ದೇಶದ ಮೂಲೆ ಮೂಲೆಯಲ್ಲೂ 5ಜಿ ಲಭ್ಯವಿರಲಿದೆ ಎಂದು ಅಂಬಾನಿ ತಿಳಿಸಿದ್ದಾರೆ. ಈ ಸೇವೆಗಾಗಿ ರಿಲಯನ್ಸ್‌ 2.75 ಲಕ್ಷ ಕೋಟಿ ರೂ. ಹೂಡಿಕೆ ಮಾಡುತ್ತಿದೆ.

“ನಮ್ಮ 5ಜಿ ಸೇವೆಯು 4ಜಿ ಮೇಲೆ ಅವಲಂಬಿತವಾಗಿರದ ಅತ್ಯಾಧುನಿಕ ಸ್ಟಾಂಡ್‌ ಅಲೋನ್‌ 5ಜಿ ತಂತ್ರಜ್ಞಾನದಲ್ಲಿರುತ್ತದೆ. ಇದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಹಾಗೂ ಅತ್ಯಾಧುನಿಕ 5ಜಿ ನೆಟ್‌ವರ್ಕ್‌ ಆಗಿರಲಿದೆ. 2000 ಇಂಜಿನಿಯರ್‌ಗಳು ಈ ನೆಟ್‌ವರ್ಕ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಗೂಗಲ್‌ನೊಂದಿಗೆ ಸೇರಿಕೊಂಡು ಜಿಯೋ 5ಜಿ ಫೋನನ್ನೂ ತರಲು ಯತ್ನಿಸಲಾಗುತ್ತಿದೆ’ ಎಂದಿದ್ದಾರೆ ಮುಕೇಶ್‌ ಅಂಬಾನಿ.

ಮಕ್ಕಳಿಗೆ ಜವಾಬ್ದಾರಿ ಹಂಚಿಕೆ:
ಇದೇ ಸಭೆಯಲ್ಲಿ ಮುಕೇಶ್‌ ತಮ್ಮ ಪುತ್ರಿ ಇಶಾ ಅವರನ್ನು ರಿಲಯನ್ಸ್‌ ಇಂಡಸ್ಟ್ರೀಸ್‌ನ ಅಂಗಸಂಸ್ಥೆಯಾಗಿರುವ ರಿಲಯನ್ಸ್‌ ರಿಟೇಲ್‌ಗೆ ಮುಖ್ಯಸ್ಥೆಯನ್ನಾಗಿ ಘೋಷಿಸಿದ್ದಾರೆ. ಹಾಗೆಯೇ ಪುತ್ರ ಅನಂತ್‌ರನ್ನು ಎನರ್ಜಿ ಬ್ಯುಸಿನೆಸ್‌ನ ಹೊಸ ನಾಯಕ ಎಂದು ಕರೆದಿದ್ದಾರೆ.

ಮುಕೇಶ್‌ ಪ್ರಮುಖ ಘೋಷಣೆಗಳು:
– ಪೆಟ್ರೋಕೆಮಿಕಲ್‌ ಸಾಮರ್ಥ್ಯ ವಿಸ್ತರಣೆಗೆ 5 ವರ್ಷಗಳಲ್ಲಿ 75,000 ಕೋಟಿ ರೂ. ಹೂಡಿಕೆ.
– ಜಿಯೋ ಮಾರ್ಟ್‌ ಸಹಭಾಗಿತ್ವದಲ್ಲಿ ವಾಟ್ಸ್‌ಆ್ಯಪ್‌ನಿಂದ ಇನ್‌-ಆ್ಯಪ್‌ ಶಾಪಿಂಗ್‌ ಸೌಲಭ್ಯ. ವಾಟ್ಸ್‌ಆ್ಯಪ್‌ ಚಾಟ್‌ ಮೂಲಕ ಜಿಯೋಮಾರ್ಟ್‌ನಿಂದ ಉತ್ಪನ್ನಗಳನ್ನು ಖರೀದಿಸಿ, ವಾಟ್ಸ್‌ಆ್ಯಪ್‌ ಪೇ ಮೂಲಕ ಹಣ ಪಾವತಿಗೆ ಅವಕಾಶ.
– ಸೌರಫ‌ಲಕ, ಎಲೆಕ್ಟ್ರೋಲೈಸರ್‌ಗಳು, ಇಂಧನ ಕೋಶ ಮತ್ತಿತರ ಪವರ್‌ ಎಲೆಕ್ಟ್ರಾನಿಕ್ಸ್‌ಗಳಿಗೆ ಸಂಬಂಧಿಸಿದ 5ನೇ ಗಿಗಾ ಫ್ಯಾಕ್ಟರಿ ಸ್ಥಾಪನೆ

ಟಾಪ್ ನ್ಯೂಸ್

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.