ದೋಟಿಹಾಳ: ಶಿಥಿಲಗೊಂಡ ನೀರಿನ ಟ್ಯಾಂಕ್; ಆತಂಕದಲ್ಲಿ ಶಾಲಾ ಮಕ್ಕಳು, ಗ್ರಾಮಸ್ಥರು


Team Udayavani, Aug 30, 2022, 12:18 PM IST

ದೋಟಿಹಾಳ: ಶಿಥಿಲಗೊಂಡ ನೀರಿನ ಟ್ಯಾಂಕ್; ಆತಂಕದಲ್ಲಿ ಶಾಲಾ ಮಕ್ಕಳು, ಗ್ರಾಮಸ್ಥರು

ದೋಟಿಹಾಳ: ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ ಇರುವ ನೀರಿನ ಟ್ಯಾಂಕ್ ಶಿಥಿಲಗೊಂಡಿದ್ದು ಬಿಳುವ ಹಂತಕ್ಕೆ ಬಂದ್ದಿದು ಶಾಲಾ ಮಕ್ಕಳಿಗೆ ಮತ್ತು ಸುತ್ತಮುತ್ತಲು ವಾಸಿಸುವ ಜನರಿಗೆ ಆತಂಕ ಮನೆ ಮಾಡಿದೆ.

ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆಲ್ಲಿ ಸುಮಾರ 30ವರ್ಷಗಳ ಹಿಂದೆ ನಿರ್ಮಿಸಲಾಗಿದೆ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲ ವ್ಯವಸ್ಥೆಗೊಂಡಿದ್ದು ಕಳೇದ 7-8 ವರ್ಷಗಳಿಂದ ನೀರಿ ಟ್ಯಾಂಕ್ ಸೋರುತ್ತದೆ ಇದರಿಂದ ಟ್ಯಾಂಕಿನ ಕಂಬಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಬೀಳುವ ಹಂತದಲ್ಲಿದೆ. ಈ ಟ್ಯಾಂಕ್ ಪಕ್ಕದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಖಾಸಗಿ ಶಾಲೆ ಇದೆ. ಈ ಎರಡು ಶಾಲೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದು ಒಂದು ವೇಳೆ ಟ್ಯಾಂಕ್‌ ಕುಸಿದು ಬಿದ್ದರೆ ದೊಡ್ಡ ಅನಾಹುತ ಆಗುವ ಸಾಧ್ಯತೆಗಳಿವೆ. ಈ ಟ್ಯಾಂಕ್‌ ಬೀಳುವ ಮೊದಲು ಇದಕ್ಕೆ ಸಂಬಂಧಪಟ್ಟ ಪಟ್ಟ ಅಧಿಕಾರಿಗಳು ಸ್ಥಳಾಂತರಿಸಬೇಕು.

ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಹಿಂದುಗಡೆ ಇರುವ ನೀರು ಟ್ಯಾಂಕ್ ಶಿಥಿಲಗೊಂಡಿದ್ದು ಬೀಳುವ ಹಂತಕ್ಕೆ ಬಂದ್ದಿದು ಶಾಲಾ ಮಕ್ಕಳಿಗೆ,ಸುತ್ತಮುತ್ತಲು ವಾಸಿಸುವ ಜನರಿಗೆ ಆತಂಕ ಮೂಡಿರುವುದು ನಿಜ. ಇದರ ಬಗ್ಗೆ ಹಲವು ಭಾರಿ ಸಾಮಾನ್ಯ ಸಭೆಯಲ್ಲಿ ಇದನ್ನು ಸ್ಥಳಾಂತರಿಸಲು ಚರ್ಚೆ ಮಾಡಿ ಸೂಕ್ತ ಕ್ರಮಕೈಗೊಳ್ಳಬೇಕು ಶಾಸಕರಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮಕ್ಕೆ ಇದುವರಗೂ ಮುಂದಾಗಿಲ್ಲ ಎಂದು ಗ್ರಾಪಂ ಸದಸ್ಯರು ಹೇಳಿದರು.

ಕೊಪ್ಪಳದಲ್ಲಿ ನಿರ್ಮಾಣದ ಹಂತದಲ್ಲಿ ಇದೆ. ನೀರಿನ ಟ್ಯಾಂಕ್ ಕುಸಿದು ಬಿದ್ದಾಗ ಜಿಲ್ಲಾ ಆಡಳಿತ ಅಧಿಕಾರಿಗಳು ಜಿಲ್ಲೆಯಲ್ಲಿ ಇರುವ ಶಿಥಿಲಗೊಂಡ ನೀರಿನ ಟ್ಯಾಂಕ್‌ ಗಳು ಕೂಡಲೇ ಕೆಡವಬೇಕು ಎಂದು ಹೇಳಿದ್ದರು. ಆದರೆ ಇದುವರಗೂ ಈ ಟ್ಯಾಂಕ್ ಬಗ್ಗೆ ಗಮನ ಹರಿಬೇಕಿದ ಆಧಿಕಾರಿಗಳು ಜಾಣ ಕುರುಡವನ್ನು ಪ್ರದರ್ಶಿಸುತ್ತಿದಾರೆ. ಇನ್ನಾದರೂ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ತಿಳಿಸಿದಾರೆ.

ಕೇಸೂರ ಗ್ರಾಮದ ನೀರು ಟ್ಯಾಂಕ್ ಶಿಥಿಲಗೊಂಡಿದ್ದು ಇದನ್ನು ಸ್ಥಳಾಂತರಿಸಲು ಗ್ರಾಮಸ್ಥರು ಮನವಿ ಸಲ್ಲಿಸಿದಾರೆ. ಇದರ ಬಗ್ಗೆ ಶಾಸಕರು ತರಲಾಗಿದೆ. ಹಲವು ಭಾರಿ ಸಾಮಾನ್ಯ ಸಭೆಗಳಲ್ಲಿ ಇದರ ಬಗ್ಗೆ ಚರ್ಚೆ ಮಾಡಲಾಗಿದೆ. ಸದ್ಯ ಗ್ರಾಮಕ್ಕೆ ಈ ಟ್ಯಾಂಕ್‌ ನಿಂದ ನೀರು ಸರಬರಾಜು ಮಾಡಲಾಗುತ್ತದೆ. ಇದನ್ನು ಕೆಡವಿದರೆ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗುತ್ತದೆ. ಹೀಗಾಗಿ ಸದ್ಯ ಜೆಜೆಎಂನವರ ಕುಡಿಯುವ ಹೊಸ ನೀರಿ ಟ್ಯಾಂಕ್ ಸಿದ್ದಗೊಂಡಿದ್ದು. ಹೊಸ ಟ್ಯಾಂಕ್ ನಮ್ಮ ಕೈ‌ ಸೇರಿದ ಕೂಡಲೇ ಈ ಶಿಥಿಲಗೊಂಡ ಟ್ಯಾಂಕ್‌ ನ್ನು ಕೆಡವುತ್ತೇವೆ ಎಂದು ಪಿಡಿಒ ಅಮೀನಸಾಬ್ ಅಲಂದಾರ ಅವರು ತಿಳಿಸಿದರು.

-ವರದಿ: ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.