ಬೆಕ್ಕಿನ ಕಿರುಚಾಟಕ್ಕೆ ಅಮಾಯಕ ಬಲಿ…ಏನಿದು ವಿಚಿತ್ರ ಘಟನೆ?


Team Udayavani, Aug 30, 2022, 3:57 PM IST

11-cat

ಹೈದರಾಬಾದ್: ಬೆಕ್ಕಿನ ನಿರಂತರ ಕೂಗಾಟಕ್ಕೆ ಸಿಟ್ಟಾದ ನೆರೆಮನೆಯ ಅಪ್ರಾಪ್ತ ಬಾಲಕರು ಬೆಕ್ಕಿನ ಮಾಲೀಕರಿಗೆ ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ವರದಿಗಳ ಪ್ರಕಾರ, ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದ ನಿವಾಸಿ ಹರೀಶ್ವರ್ ರೆಡ್ಡಿ ಅಲಿಯಾಸ್ ಚಿಂಟು (20) ಮತ್ತು ಅಪ್ರಾಪ್ತ ಬಾಲಕ (17) ಬಂಜಾರಾ ಹಿಲ್ಸ್ ರಸ್ತೆ ಸಂಖ್ಯೆ 10 ರ ಮಿಥಿಲಾನಗರದಲ್ಲಿರುವ ಡಾ. ಮೆನನ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಎಜಾಜ್ ಹುಸೇನ್ (20) (ಮೃತ ವ್ಯಕ್ತಿ) ಮತ್ತು ಅಸ್ಸಾಂ ಮೂಲದ ಬ್ರಾನ್ ಸ್ಟಿಲ್ಲಿಂಗ್ (20) ಸಹ ಅದೇ ಮನೆಯಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡು ವಾಸವಾಗಿದ್ದರು.

ಎಜಾಜ್ ಮತ್ತು ಬ್ರಾನ್ ಇಬ್ಬರೂ ತಮ್ಮ ಕೆಲಸ ಮುಗಿಸಿ  ರೂಮಿಗೆ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಸಿಕ್ಕ ಬೆಕ್ಕೊಂದನ್ನು ರೂಮಿಗೆ ಎತ್ತಿಕೊಂಡು ಹೋಗಿದ್ದಾರೆ. ಈ ಬೆಕ್ಕು ರಾತ್ರಿ ವೇಳೆ ನಿರಂತರವಾಗಿ ಕೂಗುತ್ತಿತ್ತು. ಈ ಕೂಗು ಹರೀಶ್ವರ್ ರೆಡ್ಡಿಯ ನಿದ್ರೆಗೆ ಭಂಗ ತರುತ್ತಿದ್ದರಿಂದ ಅಸಮಾಧಾನಗೊಂಡಿದ್ದಾನೆ.  ಕುಡಿತದ ಅಮಲಿನಲ್ಲಿದ್ದ ರೆಡ್ಡಿ ಕೋಪದಿಂದ ಎಜಾಝ್‌ ರೂಮಿಗೆ ಹೋಗಿ ಅಸಮಾಧಾನ ಹೊರಹಾಕಿದ್ದಾನೆ. ಈ ವೇಳೆ ಘರ್ಷಣೆ ನಡೆದಿದ್ದು, ಕೋಪದ ಭರದಲ್ಲಿ ಅಪ್ರಾಪ್ತ ಬಾಲಕ ಎಜಾಝ್‌ ಹುಸೇನ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಂಭೀರವಾಗಿ ಸುಟ್ಟು ಗಾಯಗೊಂಡಿದ್ದ ಎಜಾಝ್‌ನನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರ: 50ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರ ರಾಜೀನಾಮೆ, ಆಜಾದ್ ಗೆ ಬೆಂಬಲ

ಆರಂಭದಲ್ಲಿ ಹರೀಶ್ವರ್ ರೆಡ್ಡಿ, ಎಜಾಝ್‌ ಮೇಲೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಸುಳ್ಳು ದೂರು ದಾಖಲಿಸಿದ್ದಾನೆ.  ಬಳಿಕ ಮೃತನ ಸ್ನೇಹಿತ ಬ್ರಾನ್ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.