ಹುಬ್ಬಳ್ಳಿ ಈದ್ಗಾದಲ್ಲಿ ಚೌತಿ ಆಚರಣೆಗೆ ಹೈಕೋರ್ಟ್ ಅಸ್ತು ; ಗಣೇಶ ಮೂರ್ತಿಯ ಪ್ರತಿಷ್ಠಾಪನೆ
Team Udayavani, Aug 31, 2022, 9:29 AM IST
ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು.
ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದ್ದು, ಮಂಗಳವಾರ ತಡರಾತ್ರಿ ಹೈಕೋರ್ಟ್ ಗಣೇಶ ಪ್ರತಿಷ್ಠಾಪನೆಗೆ ಹಸಿರು ನಿಶಾನೆ ತೋರಿಸಿದ್ದರಿಂದ, ಬುಧವಾರ ಮಧ್ಯಾಹ್ನ 1:00 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಹೇಳಿದ್ದ ಹಿಂದೂಪರ ಸಂಘಟನೆಯವರು ಅಂಜುಮನ್ ಸಂಸ್ಥೆಯಿಂದ ಸುಪ್ರಿಂ ಕೋರ್ಟ್ ಮೊರೆ ಹೋಗಬಹುದು ಎನ್ನುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಗೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ದೃಷ್ಟಿ ವಿಶೇಷಚೇತನನಿಗೆ ವಾರ್ಷಿಕ 47 ಲಕ್ಷ ರೂ. ವೇತನದ ಆಫರ್ ನೀಡಿದ ಮೈಕ್ರೋಸಾಫ್ಟ್ ಕಂಪನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
MUST WATCH
ಹೊಸ ಸೇರ್ಪಡೆ
Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್
I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ