ಮಾತನಾಡಲು ಹೆಚ್ಚಿನ ವಿಷಯವಿದೆ ಆದರೆ ಶಾಸಕರಿದ್ದಾರೆ: ಸಚಿವ ಬಿ.ಶ್ರೀರಾಮುಲು

ಏತ ನೀರಾವರಿ ಯೋಜನೆ ಉದ್ಘಾಟನೆಯಲ್ಲಿ ಬಿಜೆಪಿ v/s ಕಾಂಗ್ರೆಸ್

Team Udayavani, Sep 1, 2022, 1:33 PM IST

1-sdf-fsf

ಕುರುಗೋಡು: ರೈತರ ಬಹುದಿನಗಳ ಬೇಡಿಕೆಗೆ ಸರಕಾರ ಹಸಿರು ನಿಶಾನೆ ದೊರೆಯುವುದಕ್ಕೆ ಅನುಕೂಲ ಕಲ್ಪಿಸಿರುವುದು ಶ್ಲಾಘನಿಯ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

ಸಮೀಪದ ಕೋಳೂರು ಕ್ರಾಸ್ ನ ಸುಮಾರು 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಡಿ.7 ಪುನಚ್ಚೆತನ ಏತ ನೀರಾವರಿ ಯೋಜನೆ ಉದ್ಘಾಟನೆ ನೆರೆವೇರಿಸಿ ಮಾತನಾಡಿದ ಅವರು, 1997-98 ರಲ್ಲಿ ಏತ ನೀರಾವರಿ ಯೋಜನೆ ಜಾರಿಗೆ ಬಂತು ಅಲ್ಲಿಂದ ಈ ಯೋಜನೆಗಳು ನೆನಗುದಿಗೆ ಬಿದ್ದಿದ್ದು, ಸದ್ಯ ಬಿಜೆಪಿ ಸರಕಾರ ಏತ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿದೆ ಎಂದರು.

ಕೋಳೂರು ಏತ ನೀರಾವರಿ ಬಹಳ ದಿನಗಳಿಂದ ನೆನಗುದಿಗೆ ಬಿದ್ದಿದ್ದು, ಈ ಭಾಗದ ರೈತರ ಬಹು ದಿನಗಳ ಬೇಡಿಕೆ ಸದ್ಯ ಈಡೇರಿರುವುದರಿಂದ ಸಾವಿರಾರು ರೈತರಿಗೆ ಅನುಕೂಲ ವಾಗಿದೆ ಎಂದರು.

ಮಾತನಾಡಲು ಹೆಚ್ಚಿನ ವಿಷಯಗಳು ಇದ್ದು ಪಕ್ಕದಲ್ಲಿ ಶಾಸಕರಿದ್ದಾರೆ ಮಾತನಾಡವುದು ಬೇಡ… ಎಂದು ಪದೇ ಪದೇ ಪೆಚಾಡಿದರು.

ನಂತರ ಶಾಸಕ ಗಣೇಶ್ ಮಾತನಾಡಿ, ರಾಜ್ಯದಲ್ಲಿ ಮೈತ್ರಿ ಸರಕಾರ ಇದ್ದಾಗ ಈ ಯೋಜನೆ ಅನುಸ್ಟಾನ ಗೊಂಡಿದೆ ಹೊರೆತು ಬಿಜೆಪಿ ಸರಕಾರದಲ್ಲಿ ಅಲ್ಲ ಎಂದರು.

ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕುರಿತು ಮಾಡುತ್ತಿರುವ ಹೋರಾಟ 200 ದಿನಗಳು ಪೂರೈಸಿದ್ದು, ಬಿಜೆಪಿ ಸರಕಾರ ಪ್ರಾರಂಭದಲ್ಲಿ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿ ಸದ್ಯ ಯಾವುದೇ ಇದರ ಬಗ್ಗೆ ತೆಲೆ ಕೆಡಿಸಿಕೊಳ್ಳುತ್ತಿಲ್ಲ ಇನ್ನೂ ಕೇವಲ 4 ರಿಂದ 5 ತಿಂಗಳ ಮಾತ್ರ ಬಿಜೆಪಿ ಸರಕಾರ ಆಡಳಿತ ಇರುವುದರಿಂದ ಇವರು ಯಾವುದೇ ಮೀಸಲಾತಿ ಹೆಚ್ಚಳ ಮಾಡುವುದಿಲ್ಲ ಇವರಿಗೆ ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದ ಜನರು ಮುಂದಿನ ಚುನಾವಣೆ ಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಇದಲ್ಲದೆ ಕೋಳೂರು ಏತ ನೀರಾವರಿಯು 50 ಕ್ಯೂಸೆಕ್ಸ್ ಪ್ರಮಾಣದಲ್ಲಿ 3750 ಎಕರೆ ಪ್ರದೇಶದ ವ್ಯಾಪ್ತಿಯ ತುಂಬಾ ನೀರು ಸರಬರಾಜು ಆಗಲಿದೆ. ಇನ್ನೂ ಬೈಲೂರ್, ಸಿಂದಿಗೇರಿ, ಶಾನವಾಸಪುರ, ಕೊಂಚಗೇರಿ, ಡಿ. ಕಗ್ಗಲ್ ಗ್ರಾಮಗಳ ಜನರಿಗೆ ಅನುಕೂಲ ವಾಗಲಿದೆ ಎಂದು ತಿಳಿಸಿದರು. ಸದ್ಯ ಕಲ್ಲಕಂಭ, ಹಡ್ಲಿಗಿ ಗ್ರಾಮದಲ್ಲಿ ಏತ ನೀರಾವರಿ ಯೋಜನೆ ಯು ನೆನಗುದಿಗೆ ಬಿದ್ದಿದ್ದು ಶೀಘ್ರದಲ್ಲೇ ಅವುಗಳನ್ನು ಪುನಚ್ಚೆತನ ಗೊಳಿಸಲಾಗುವುದು ಎಂದರು.

ಪ್ರಾರಂಭದಲ್ಲಿ ದಮ್ಮೂರು ವೆಂಕವದೂತರ ದೇವಸ್ಥಾನದಿಂದ ಕೋಳೂರು ಡಿ 7 ಏತ ನೀರಾವರಿ ವರೆಗೆ ಎತ್ತಿನ ಬಂಡಿ ಮೂಲಕ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದರೆ ಸಚಿವ ಶ್ರೀ ರಾಮುಲು ತಮ್ಮ ಕಾರಿನ ಮೂಲಕ ತೆರಳಿ ಕೆಲ ನಿಮಿಷಗಳ ಶಾಸಕ ಗಣೇಶ್ ಬರುವವರಿಗೆ ಕಾದು ನಂತರ ಉದ್ಘಾಟನೆ ನೆರೆವೇರಿಸಿದರು.

ಉದ್ಘಾಟನೆ ವೇಳೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಗಣೇಶ್  ಪರ ಮತ್ತು ಸಚಿವ ಶ್ರೀರಾಮುಲು ಪರ ಜೈಕಾರ ಹಾಕಿದ್ದು ಬಲು ಜೋರಾಗಿ ಕಂಡು ಬಂತು, ಅಲ್ಲದೆ ಈ ಯೋಜನೆ ಶಾಸಕ ಗಣೇಶ್ ಅವರು ಅನುಮೋದನೆ ಗೊಳಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಬಾಬು ಅವರ ಶ್ರಮ ಇದಕ್ಕೆ ಶೂನ್ಯ ಎಂದು ಸಚಿವ ಶ್ರೀರಾಮುಲು ಅವರ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಜೋರು ಜೋರಾಗಿ ಮಾತನಾಡಿದ್ದು, ಕಾರ್ಯಕರ್ತರ ನಡುವೆ ಕೆಲ ನಿಮಿಷ ಚರ್ಚೆಗೆ ಗ್ರಾಸ ವಾಗುವ ಸನ್ನಿವೇಶ ಮೇಲ್ನೋಟಕ್ಕೆ ಕಂಡು ಬಂತು.

ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ವಿವಿಧ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳುಇದ್ದರು.

ಟಾಪ್ ನ್ಯೂಸ್

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.