ಪಿಯು ಡಿಡಿಪಿಐ ಕಚೇರಿಗೆ 50 ಲಕ್ಷ ಅನುದಾನ; ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ

ಶಿಕ್ಷಕರ ಕೆಲಸ ಮಾಡುವುದಕ್ಕೆ ನಾನು ಆಯ್ಕೆ ಆಗಿದ್ದೇನೆ

Team Udayavani, Sep 1, 2022, 5:56 PM IST

ಪಿಯು ಡಿಡಿಪಿಐ ಕಚೇರಿಗೆ 50 ಲಕ್ಷ ಅನುದಾನ

ಚಿಕ್ಕೋಡಿ: ಇಲ್ಲಿನ ಪಿಯು ಡಿಡಿಪಿಐ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 25 ಲಕ್ಷ ಹಾಗೂ ನನ್ನ ನಿಧಿಯಿಂದ 25ಲಕ್ಷದಂತೆ ಒಟ್ಟು 50 ಲಕ್ಷ ರೂ. ನೀಡಲು ನಾವು ಬದ್ಧರಾಗಿದ್ದೇವೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಕಚೇರಿ ಕಟ್ಟಡ ನಿರ್ಮಾಣ ಮಾಡಿಕೊಳ್ಳಬೇಕೆಂದು ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ ಸೂಚನೆ ನೀಡಿದರು.

ಪಟ್ಟಣದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಉಪವಿಭಾಗದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಕರ ಕೆಲಸ ಮಾಡುವುದಕ್ಕೆ ನಾನು ಆಯ್ಕೆ ಆಗಿದ್ದೇನೆ. ಅದನ್ನು ಪ್ರಾಮಾಣಿಕತೆಯಿಂದ ಮಾಡುತ್ತೇನೆ.

ಆದರೆ ನನಗೆ ಸನ್ಮಾನ, ಅಭಿನಂದನೆ ಮಾಡಲು ಸಮಯ ವ್ಯರ್ಥ ಮಾಡಬೇಡಿ ಎಂದರು. ನಿಮಗೆ ಸಮಸ್ಯೆ ಇದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಅಥವಾ ನಮ್ಮ ಕಚೇರಿಗೆ ಬನ್ನಿ. ಅತ್ಯಂತ ಸಂತೋಷದಿಂದ ನಿಮ್ಮ ಕೆಲಸ ಮಾಡುತ್ತೇನೆ. ನಿಮ್ಮ ಸಮಸ್ಯೆ ಬಗೆಹರಿಸದಿದ್ದರೆ ಕುರ್ಚಿ ಖಾಲಿ ಮಾಡುತ್ತೇನೆ ಎಂದರು. ರಾಜ್ಯದಲ್ಲಿ ಯಾವುದೇ ಸರ್ಕಾರ ಇರಲಿ, ನನಗೆ ಮತ ಕೊಟ್ಟ ಮತದಾರರ ಸೇವೆ ಹಾಗೂ ಚಿಕ್ಕೋಡಿ ಭಾಗದ ಅಭಿವೃದ್ಧಿ ಮಾಡುವಲ್ಲಿ ಹಿಂದೆ ಬಿದ್ದಿಲ್ಲ. ಹಿಂದೆ ಬೀಳುವ ಪ್ರಶ್ನೆಯೂ ಇಲ್ಲ ಎಂದು ಪ್ರಕಾಶ್‌ ಹುಕ್ಕೇರಿ ನುಡಿದರು.

ಶಾಸಕ ಗಣೇಶ್‌ ಹುಕ್ಕೇರಿ ಮಾತನಾಡಿ, ಶಿಕ್ಷಣ ರಂಗದಲ್ಲಿ ಅಭಿವೃದ್ಧಿ ಮಾಡುವ ಉದ್ದೇಶದಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ನಿಮ್ಮೆಲ್ಲರ ಧ್ವನಿಯಾಗಿ ನಾವಿಬ್ಬರು ಪ್ರಾಮಾಣಿಕವಾಗಿ ಸೇವೆ ಮಾಡುತ್ತೇವೆ ಎಂದು ತಿಳಿಸಿದರು.

ಸಿಟಿಇ ಸಂಸ್ಥೆಯ ಉಪಾಧ್ಯಕ್ಷ ವಿಜಯ ಮಾಂಜ್ರೆಕರ, ಚಿಕ್ಕೋಡಿ ಶಿಕ್ಷಣ ಇಲಾಖೆ ಪಿಯು ಉಪನಿರ್ದೇಶಕ ಬಿ.ಎಸ್‌ ಭಂಡಾರೆ , ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಮಧುಸೂದನ ಬಿಳಗಿ. ಉಪನ್ಯಾಸಕ ಸಂಘದ ಅಧ್ಯಕ್ಷ ಅಪ್ಪು ಗುರಕನವರ್‌, ಉಪನ್ಯಾಸಕಿ ಸಂಘದ ಅಧ್ಯಕ್ಷೆ ಸಮಾಜೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

1-wqewewqewq

Belgavi; ಭಾರೀ ಪ್ರಮಾಣದ ಅಕ್ರಮ ಮದ್ಯ ಜಪ್ತಿ:ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.