ಮನೆ ದರೋಡೆ ಪ್ರಕರಣ: 3 ಆರೋಪಿಗಳ ಸೆರೆ


Team Udayavani, Sep 2, 2022, 3:56 PM IST

11-arrest

ಹುಮನಾಬಾದ: ಹಾಡಹಗಲೇ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಮನಾಬಾದ ಪೊಲೀಸ್‌ ತನಿಖಾ ತಂಡ ಮೂರು ಜನ ಆರೋಪಿಗಳನ್ನು ಬಂಧಿಸಿದ್ದು, 8.75 ಲಕ್ಷದ ಬಂಗಾರ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದ ವಿಠೊಬಾ ಗುರುನಾಥ, ಶೇಖ ಆಸೀಫ್‌ ಮುಲ್ಲಾನೋರ, ಸಂಜೀವಕುಮಾರ ಗಡಿಗೌಡಗಾಂವ ಬಂಧಿತ ಆರೋಪಿಗಳು. ಬಂಧಿತರಿಂದ ಈ ಹಿಂದೆ ಕಲಬುರಗಿ ಜಿಲ್ಲೆಯಲ್ಲಿ ವಾಹನ ಕಳ್ಳತನದಲ್ಲಿ ಭಾಗಿ ಯಾಗಿರುವ ಕುರಿತು ಪೊಲೀಸರು ತಿಳಿಸಿದ್ದಾರೆ.

ಹಣಕ್ಕಾಗಿ ಈ ಪ್ರಕರಣ ನಡೆದಿರುವುದು ತಿಳಿದು ಬಂದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು ಮಾಹಿತಿ ನೀಡಿದ್ದಾರೆ.

ಘಟನೆ ವಿವಿರ: ಪಟ್ಟಣದ ವಿದ್ಯುತ್‌ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅರವಿಂದ ಧುಮಾಳೆ ಮನೆಯಲ್ಲಿ ಜು.19ರಂದು ಮಧ್ಯಾಹ್ನ ಆರೋಪಿಗಳು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯರಿಗೆ ಚಾಕು ತೋರಿಸಿ ಸುಮಾರು 17 ತೊಲೆಯ ಬಂಗಾರದ ಆಭರಣಗಳನ್ನು ದೋಚಿದ್ದರು. ಈ ಘಟನೆ ಪಟ್ಟಣದ ಜನರಲ್ಲಿ ಆತಂಕ ಮೂಡಿಸಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸ್‌ ಅಧಿಕಾರಿಗಳು ಎಸ್‌. ಪಿ ಕಿಶೋರ್‌ ಬಾಬು, ಎಎಸ್‌ಪಿ ಶಿವಾಂಶು ರಾಜಪೂತ್‌ ಮಾರ್ಗದರ್ಶನದಲ್ಲಿ ಸಿಪಿಐ ಶರಣಬಸಪ್ಪ ಕೋಡ್ಲಾ, ಸಿಪಿಐ ಸುರೇಶ ಹಜ್ಜರ್ಗೆ, ಠಾಣೆ ಪಿಎಸ್‌ಐ ಮಂಜನಗೌಡ ಪಾಟೀಲ, ಸಂಚಾರ ಪಿಎಸ್‌ಐ ಬಸವರಾಜ, ಇಬ್ಬಂದಿಗಳಾದ ರಮಶ, ಭಗವಾನ ಬಿರಾದರ, ಬಾಬುರಾವ, ಷಣ್ಮುಕಯ್ನಾ, ವಿವೇಕ, ರಾಘವೇಂದ್ರ, ನವೀನ್‌, ಇರ್ಫಾನ್‌, ಆರಿಫ್‌ ಅವರ ಒಳಗೊಂಡ ತಂಡ ಆರೋಪಿಗಳ ಬಂಧನಕ್ಕೆ ಶ್ರಮಿಸಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.